ಬಮೂಲ್ ನಿಂದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಚೆಕ್ ವಿತರಣೆ

ದೊಡ್ಡಮಳೂರಿನ ಶ್ರೀರಾಮಮಂದಿರ ದೇವಸ್ಥಾನದ ಆವರಣದಲ್ಲಿ ಬಮೂಲ್ ನಿರ್ದೇಶಕರಾದ ಎಚ್.ಸಿ. ಜಯಮುತ್ತು ರವರ ನೇತೃತ್ವದಲ್ಲಿ ಚನ್ನಪಟ್ಟಣ ತಾಲ್ಲೂಕು ಹಾಲು ಉತ್ಪಾದಕರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಗೆ ಸನ್ಮಾನ ಹಾಗೂ ನಿವೃತ್ತಿ ಹೊಂದಿದ ಮುಖ್ಯ ಕಾರ್ಯನಿರ್ವಾಹಕರಿಗೆ ಸನ್ಮಾನ ಮತ್ತು ಅಕಾಲಿಕವಾಗಿ ಮರಣ ಹೊಂದಿದ ಸಿಬ್ಬಂದಿಯ ಕುಟುಂಬಗಳಿಗೆ ಪರಿಹಾರದ ಚೆಕ್ಕುಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಹಾಲು ಉತ್ಪಾದಕರ ನೌಕರರ  ಕ್ಷೇಮಭಿವೃದ್ಧಿ  ಸಂಘದ ಅಧ್ಯಕ್ಷರಾದ ಪುಟ್ಟೇಗೌಡ ರವರು. ಪದಾಧಿಕಾರಿಗಳಾದ ಪುಟ್ಟರಾಜು ಹೊಂಗನೂರು. ದೇವರಾಜು ತಗಚಗೆರೆ. ಕೆ.ಟಿ. ಲಕ್ಷ್ಮಮ್ಮ. ಬಿಳಿಗೌಡ. ಮಾಧು ಚಕ್ಕಲೂರು. ದಾಸೇಗೌಡ. ರಮೇಶ್ .ಬಸವರಾಜು. ಕಿರಣ್ ಕುಮಾರ್ ರವಿಕುಮಾರ್. ಸುಧಾಕರ್. ಕೃಷ್ಣ. ದೇವರಾಜ ಪಟ್ಲು. ರವೀಂದ್ರ. ಶಿವಕುಮಾರ್. ಎಲ್ಲಾ ಮುಖ್ಯ ಕಾರ್ಯ ನಿರ್ವಾಹಕರು ಹಾಜರಿದ್ದರು

Journalist,Translator,avid bibliophile

Leave a Reply

Your email address will not be published. Required fields are marked *

Back To Top