ವೈವಿಧ್ಯದ ತೊಟ್ಟಿಲು

ಪಶ್ಚಿಮ ಘಟ್ಟ ಕುರಿತ ಲೇಖನಗಳ ಗುಚ್ಛ. ಪಾಂಡುರಂಗ ಹೆಗ್ಡೆ, ಸತೀಶ್‌ ಚಂದ್ರನ್‌ ನಾಯರ್‌, ಪ್ರೊ.ಮಾಧವ ಗಾಡ್ಗೀಳ್‌, ವಂದನಾ ಶಿವ, ಕ್ದಾಲಾಡ್‌ ಅಲ್ವಾರೆಸ್‌, ರಿತ್ವಿಕ್‌ ದತ್ತ, ರೋಮುಲಸ್‌ ವಿಟೇಕರ್‌, ನಿತಿನ್‌ ಡಿ ರೈ, ವಿಜು ಬಿ,ಕಮಲಾಕರ್‌ ಭ‌ಟ್‌ ಮತ್ತು ಕಿಶೋರ್‌ ಕುಮಾರ್‌ ಅವರ ಲೇಖನಗಳನ್ನು ಒಳಗೊಂಡ ಹೊತ್ತಗೆ. ಪಶ್ಚಿಮ ಘಟ್ಟಗಳ ಸಂರಕ್ಷಣೆ ಬಗ್ಗೆ ಕಾಳಜಿ ಇರುವವರೆಲ್ಲರೂ ಓದಲೇಬೇಕಾದ ಹೊತ್ತಗೆ.

Journalist,Translator,avid bibliophile

Leave a Reply

Your email address will not be published. Required fields are marked *

Back To Top