Author: Rutha Editor

Journalist,Translator,avid bibliophile

ಪಾಪದ ಪ್ಯಾಂಗೋನ್ ಸಹ ಕಣ್ಮರೆಯಾಗುತ್ತಿದೆ.

ಘೇಂಡಾಮೃಗ ಕೊಂಬು ಕಾಮಪ್ರಚೋದಕವಂತೆ. ಇದಕ್ಕಾಗಿ ಅವುಗಳ ಕೊಂಬು ಕತ್ತರಿಸಿ, ರಕ್ತಸ್ರಾವದಿಂದ ಒದ್ದಾಡಿ ಸಾಯುವಂತೆ ಮಾಎಲಾಗುಂತ್ತದೆ. ಜಗತ್ತಿನ ಅತ್ಯಂತ ಶ್ರೇಷ್ಠ ಗುಣಮಟ್ಟದ ಸುಗಂಧವನ್ನು ಹೊಂದಿರುವ ಕಸ್ತೂರಿ ಮೃಗಗಳ ಅದೇ ಸುಗಂಧ. ದಂತಕ್ಕಾಗಿ ಆನೆ, ಉಗುರು-ಚರ್ಮಕ್ಕಾಗಿ ಹುಲಿ ಹೀಗೆ ಮನುಷ್ಯನ ತೆಚಲು, ದುರಾಸೆಯಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಾಣಿಗಳು ಒಂದೆರಡಲ್ಲ.. – ಮಾರ್ಚ್2019 ಸಂಚಿಕೆ-10 ಪುಟ-82

ಆನೆಯನ್ನು ಹಿಂದಿಕ್ಕಬಹುದು!-

ಅಮೇರಿಕದ ರಕ್ಷಣಾ ಇಲಾಖೆಯನ್ನು ವಿಜ್ಞಾನಿಗಳು ಹಾಗೂ ಜಗತ್ತಿನೆಲ್ಲೆಡೆಯ ವಿಶ್ಚ ವಿದ್ಯಾಲಯಗಳು ಪ್ರೊಫೆಸರ್‌ಗಳೊಂದಿಗೆ ಸಂಪರ್ಕಿಸಲು ಸಾರ್ವಜನಿಕರ ತೆರಿಗೆ ಹಣದಿಂದ ಸೃಷ್ಟಿಯಾದ ಅಂತರ್ಜಾಲ, ಕಾಲಕ್ರಮೇಣ ಹೇಗೆ ಖಾಸಗಿ ಕಂಪನಿಗಳಿಗೆ ಹಣ ಟಂಕಿಸುವ ಯಂತ್ರವಾಯಿತು ಎನ್ನುವದು ಗೊತ್ತಿರುವ ವಿಷಯವೇ. ಈ ಅಂತರ್ಜಾಲವನ್ನು, ಮಾಹಿತಿಯನ್ನು, ತಂತ್ರಾAಶಗಳನ್ನು ಬಲಿಷ್ಟರ ಕೈಯಿಂದ ಬಿಡುಗಡೆಗೊಳಿಸಲು ರಿಚರ್ಡ್ ಸ್ಟಾಲ್ಮನ್ ಸೇರಿದಂತೆ ಹಲವರು ಪ್ರಯತ್ನಿಸುತ್ತಿದ್ದಾರೆ. -ಫೆಬ್ರವರಿ 2019 ಸಂಚಿಕೆ-09 ಪುಟ-82

ದೇಶದ ಕೃಷಿ ಬಿಕ್ಕಟ್ಟು ಉಲ್ಬಣ.

2015-16ನೇ ಸಾಲಿನ ಕೃಷಿ ಸೆನ್ಸ್ಸ್, ಭೂಮಿಭಜೀಕರಣ ಪ್ರಕ್ರಿಯೆ ಮುಂದುವರಿಕೆ ಮತ್ತು ಭೂ ಹಿಡುವಳಿಯ ಧ್ರುವೀಕರಣವನ್ನು ದೃಢಪಡಿಸಿದೆ. ಭೂ ಹಿಡುವಳಿಯ ಗ್ರಾತ ಕೃಷಿಯಿಂದ ಬರುವ ಆದಾಯದ ಸ್ಥಿರತೆಯನ್ನು ತೀರ್ಮಾನಿಸುವ ನಿರ್ಣಾಯಕ ಅಂಶವಾದ್ಧರಿAದ, ಕೃಷಿ ಕ್ಷೇತ್ರದ ಬಿಕ್ಕಟ್ಟು ಮತ್ತು ಗ್ರಾಮೀಣ ಭಾರತದ ಅಸಮಾಧಾನಕ್ಕೆ ಸೆನ್ಸ್ಸ್ ಪುರಾವೆ ನೀಡುತ್ತದೆ. – ಜನವರಿ 2019 ಸಂಚಿಕೆ-02 ಪುಟ-67

ಕುಡಿವ ನೀರಿನಲ್ಲಿ ಯುರೇನಿಯಂ. –

ಕೈಗಾ ಅಣು ಸ್ಥಾವರ ಸ್ಥಾಪನೆ ವಿರುದ್ಧ ನಡೆದ ಚಳುವಳಿ ನೆನಪು ಕೆಲವರಿಗಾದರೂ ಇರಬಹುದು. ಜಿಲ್ಲೆಯ ಬಹುತೇಕ ಗ್ರಾಮಪಂಚಾಯಿತಿಗಳು ಯೋಜನೆಯನ್ನು ವಿರೋಧಿಸಿದ್ದವು. ಡಾ.ಶಿವರಾಮ ಕಾರಂತರ ನೇತೃತ್ವದಲ್ಲಿ ಹೋರಾಟ ನಡೆದು, ಬಳಿಕ ಅವರು ಲೋಕಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡುದ್ದೂ ಆಯಿತು. 15 ಜುಲೈ 2018 ಸಂಚಿಕೆ-2 ಪುಟ-66

ತಾಳವಿಲ್ಲದ ಎನ್‌ಜಿಟಿಯ ಮೇಳ.

ಉದ್ದೇಶ ಎಷ್ಟೇ ಶ್ರೇಷ್ಠವಾಗಿದಗದರೂ, ಅನುಷ್ಠಾನ ಸೂಕ್ತ-ಸಮಗ್ರವಾಗಿರದೆ ಇದ್ದಲ್ಲಿ ಆಶಯಗಲು ಊಡೇರದೆ ಹಗೆಯೇ ಉಳಿದು ಬಿಡುತ್ತವೆ ಎನ್ನುವುದಕ್ಕೆ ರಷ್ಟಿçÃಯ ಹಸಿರು ನ್ಯಾಯಾಧಿಕರಣ ಒಂದು ಉದಾಹರಣೆ. ಪಿವಿಸಿ ಪೈಪ್‌ಗಳ ಗುಣಮಟ್ಟ ಕಾಯ್ದುಕೊಳ್ಳಲು ಭಾರತೀಯ ಮಾನಕ ಬ್ಯೂರೋ(ಬಿಐಎಸ್)ದ ಸಲಹೆ ಪಡೆದುಕೊಳ್ಳಬೇಕು ಎಂಬ ನಿಯಮ ಇದೆ. – 01ಜುಲೈ 2018 ಸಂಚಿಕೆ-01 ಪುಟ-51

ಆರೋಗ್ಯ ರಕ್ಷಣೆ, ಪರಿಸರ ಸಾಧನೆ ಎರಡರಲ್ಲೂ ಹಿಂದೆ!-

ಜಗತ್ತಿನಲ್ಲಿ ಆರೋಗ್ಯ ಸೇವೆಗಳ ಕುರಿತು ಗ್ಲೋಬಲ್ ಬರ್ಡನ್ ಆಫ್ ಡಿಸೀಸಸ್ ವರದಿ ಪ್ರಕಾರ, ಭಾರತ 145ನೇ ಸ್ಥಾನದಲ್ಲಿದೆ. ದೇಶದ ಪಟ್ಟಿಯಲ್ಲಿ ಗೋವಾ ಮತ್ತು ಕೇರಳ ಉತ್ತಮ ಹಾಗೂ ಟತಿ ಹೆಚ್ಚು ವೈದ್ಯ ಕಾಲೇಜುಗಳಿರು ಕರ್ನಾಟಕದ ಸಾಧನೆ ಕಳಪೆಯಾಗಿದ್ದು, 16ನೇ ಸ್ಥಾನದಲ್ಲಿದೆ. ಆರೋಗ್ಯ ಕ್ಷೇತ್ರಕ್ಕೆ ದೇಶಿ ಬಕೆಟ್‌ನಲ್ಲಿ ಮೀಸಲಿಡುತ್ತಿರುವ ಅನುದಾನ ಶೇ.೧.೧೫ ಇದು ಕನಿಷ್ಠ ಶೇ.೫ ರಷ್ಟು ಇರಬೇಕುಎನ್ನುವುದು ತಜ್ಞರ ಅಭಿಮತ. 15 ಜೂನ್2018 ಸಂಚಿಕೆ-24 ಪುಟ-66

ಆಟರ್‌ಗಳ ಆಟ ನಿಲ್ಲದಿರಲಿ!

ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಹುಟ್ಟುವ ತುಂಗೆ, ಕೂಡ್ಲಿಯಲ್ಲಿ ಭದ್ರಾ ನದಿ ಜೊತೆ ಸೇರಿ, ತುಂಗಭದ್ರಾ ಎಂದಾಗುತ್ತದೆ. ನದಿಯ ಬಹುಪಾಲು ಹರಿವು ಕರ್ನಾಟಕದಲ್ಲೇ ಇದ್ದು, ಭದ್ರಾ ನದಿಯನ್ನು ಸೇರಿವ ಕರ್ನಾಟಕದಲ್ಲೇ ಇದ್ದು, ಭದ್ರಾ ನದಿಯನ್ನು ಸೇರುವ ಮುನ್ನ ೧೪೭ಕಿಮೀ, ಬಳಿಕ ಕೃಷ್ಣಾನದಿಯನ್ನು ಸೇರುವ ವರಗೆ ೫೩೧ ಕಿಮೀ ಹರಿಯುತ್ತದೆ. ಶೃಗೇರಿ, ಮಂತ್ರಾಲಯ, ಅಲಂಪುರ ಇನ್ನಿತರ ಪುಣ್ಯಕ್ಷೇತ್ರಗಳನ್ನು ಹಾಯುತ್ತದೆ. – 01ಜೂನ್ 2018 ಸಂಚಿಕೆ-23 ಪುಟ-66

ಜನ ಮರುಳೋ, ಜಾಹೀರಾತು ಮರುಳೋ!-

ಬಹುತೇಕ ಜಾಹೀರಾತು ಮಕ್ಕಳನ್ನು ಗುರಿಯಾಗಿಸಿವೆ. ಮಕ್ಕಳ ಮೇಲೆ ಪ್ರಭಾವ ಬೀರುವುದು, ಮನವೋಲಿಕೆ ಸುಲಭ. ಅವರನ್ನು ಗಿಡವಾಗಿರುವಾಗಲೇ ಬಗ್ಗಿಸಿದಲ್ಲಿ ಅಂದರೆ, ಎಳವೆಯಲ್ಲೇ ಉತ್ಪನ್ನಗಳ ಹುಲಾಮರಾಗಿಸಿದಲ್ಲಿ, ಅವರ ಜೀವಮಾನಡೀ ದಾಸರಾಗಿರುತ್ತಾರೆ. ತೊಟ್ಟಿಲಿನಿಂದ ಶವದಪೆಟ್ಟಿಗೆಯವರೆಗೆ ಎನ್ನುವ ಪದಪುಂಜ ಕಠಿಣ ಎನ್ನಿಸಬದುಹು. ಆದರೆ ಅದು ವಾಸ್ತವ. 15 ಮೇ 2018 ಸಂಚಿಕೆ-22 ಪುಟ-63

Back To Top