Category: ಆರೋಗ್ಯ-ಯೋಗಕ್ಷೇಮ-ವೈದ್ಯಕೀಯ

Parliament panel may scrutinize covid-19 economic package

The 20-trillion economic package announced by the Centre last year to offset the impact of covid-19 is expected to come under scrutiny, with members of the government’s think-tank NITI Aayog set to brief a parliamentary panel later this week, said three people aware of the development. The parliamentary standing committee on finance will examine the […]

ಲಸಿಕೆ ಬಳಕೆಗೆ ಹಸಿರು ನಿಶಾನೆ

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ನ ತುರ್ತು ಮತ್ತು ನಿರ್ಬಂಧಿತ ಬಳಕೆಗೆ ಔಷಧ ಮಹಾನಿಯಂತ್ರಕರು ಅನುಮತಿ ನೀಡಿದೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೋವಿಡ್ ವಿಷಯ ಪರಿಣತ ಸಮಿತಿಯ ಶಿಫಾರಸಿನಂತೆ ಲಸಿಕೆ ಬಳಕೆಗೆ ಅನುಮತಿ ನೀಡಲು ಡಿಸಿಜಿಐ ನಿರ್ಧರಿಸಿದೆ. ಕೋವಿಶೀಲ್ಡನ್ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಹಾಗೂ  ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ್ ಬಯೋಟೆಕ್ ಸಂಸ್ಥೆ  ದೇಶೀಯವಾಗಿ ಅಭಿವೃದ್ಧಿಪಡಿಸಿವೆ. ಕೋವಿಶೀಲ್ಡನ್ ತುರ್ತು ಬಳಕೆಗೆ ಅನುಮೋದನೆ ದೊರೆತಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇತ್ತೀಚೆಗೆ ತಿಳಿಸಿದ್ದರು. ಲಸಿಕೆಗೆ ಅನುಮೋದನೆ ನೀಡಿದ್ದನ್ನು ವಿಶ್ವ […]

ರೂಪಾಂತರ ವೈರಸ್: 64 ಜನರ ಪರೀಕ್ಷಾ ವರದಿ ಬಾಕಿ

ಬ್ರಿಟನ್‌ನಿಂದ ರಾಜ್ಯಕ್ಕೆ ಆಗಮಿಸಿದವರಲ್ಲ್ಲಿ 7,173 ಜನರಿಗೆ ಕೋವಿಡ್ ಪರೀಕ್ಷೆಗೆ ಮಾಡಲಾಗಿದೆ. ಅವರಲ್ಲಿ ಇನ್ನೂ 64 ಮಂದಿಯ ವರದಿಗಾಗಿ ಕಯುತ್ತಿದ್ದಾರೆ. ಪರೀಕ್ಷೆಗೆ ಒಳಪಟ್ಟ ಬ್ರಿಟನ್ ಪ್ರಯಾಣಿಕರಲ್ಲಿ 2,075 ಜನರು ಸೋಂಕಿತರಾಗಿಲ್ಲ ಎಂಬುದು ದೃಢಪಟ್ಟಿದೆ. ಆದರೆ, 34 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. Courtesyg: Google (photo)

ಕೋವಿಶೀಲ್ಡ್ ಬಳಕೆಗೆ ಅನುಮತಿ

ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯ ಮತ್ತು ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ತುರ್ತುಸಂದರ್ಭದಲ್ಲಿ ಬಳಸಲು ತಜ್ಞರ ಸಮಿತಿ ಅನುಮತಿ ನೀಡಿದೆ. ಲಸಿಕೆಗೆ ಸಂಬಂಧಿಸಿದ ಅಂತಿಮ ತೀರ್ಮಾನವನ್ನು ಔಷಧ ಮಹಾ ನಿಯಂತ್ರಕರು ತೆಗೆದುಕೊಳ್ಳಬೇಕಿದೆ. ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಈ ಲಸಿಕೆ ತಯಾರಿಸುತ್ತಿದೆ. ಎಸ್‌ಐಐ ಹಾಗೂ ಭಾರತ್ ಬಯೋಟೆಕ್(ಕೊವ್ಯಾಕ್ಸಿನ್ ತಯಾರಕ) ತಾವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ನಿಯಂತ್ರಿತ ಬಳಕೆಗೆ ಅನುಮತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಸಂಸ್ಥೆಗಳು ಸಲ್ಲಿಸಿದ್ದ ದತ್ತಾಂಶ ಹಾಗೂ ಇನ್ನಿತರ ಮಾಹಿತಿಗಳನ್ನು ಪರಿಶೀಲಿಸಿದ ತಜ್ಞರ ಸಮಿತಿ, ಕೋವಿಶೀಲ್ಡ್  […]

ಬೆಂಗಳೂರಿನ 3 ಕೇಂದ್ರಗಳಲ್ಲಿ ಲಸಿಕೆ ತಾಲೀಮು

ಕೋವಿಡ್ ಲಸಿಕೆಗೆ ಸಂಬಂಧಿಸಿದಂತ ಇಂದು ತಾಲೀಮು ನಡೆಯಲಿದ್ದು, ಬಿಬಿಎಂಪಿ ವ್ಯಾಪ್ತಿಯ ಎರಡುಆರೋಗ್ಯ ಕೇಂದ್ರಗಳು ಹಾಗೂ ನಗರ ಹೊರವಲಯದ ಒಂದು ಕೇಂದ್ರವನ್ನು ಗುರುತಿಸಲಾಗಿದೆ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ತಿಳಿಸಿದ್ದಾರೆ. ಇದೇ ಹೊತ್ತಿನಲ್ಲಿ ಶಿವಮೊಗ್ಗ, ಮೈಸೂರು, ಕಲಬುರ್ಗಿ, ಬೆಳಗಾವಿಯಲ್ಲೂ ಲಸಿಕೆ ವಿತರಣೆ ಅಣಕು ಅಭಿಯಾನ ನಡೆಸಲು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಧಿಕೃತ ಲಸಿಕೆಯ ವಿತರಣೆಗೆ ಮುನ್ನ ಸಿದ್ಧತೆ ಸಮರ್ಪಕವಾಗಿದೆಯೇ ಎಂಬುದನ್ನು ನೋಡಬೇಕು. ಲೋಪವಿದ್ದರೆ ಸರಿಪಡಿಸಿಕೊಳ್ಳಬಹುದು. ಅದಕ್ಕಾಗಿಅಣಕುಅಭಿಯಾನ ಅಗತ್ಯವಿದೆ. ಡ್ರೈ […]

Covid-19 vaccine: Minister visits GTB hospital

Union Health Minister Dr. Harsh Vardhan visited Guru TegBahadur (GTB) hospital here to review the dry run of administering the COVID-19 vaccine. The dry run will be conducted by all the States and Union Territories governments from Saturday. According to the Ministry of Health and Family Welfare (MoHFW), the objective of the dry run for […]

ಆರೋಗ್ಯ: ವಿಷನ್ ಗ್ರೂಪ್ ರಚನೆ

ಆರೋಗ್ಯ ಮತ್ತು ವೈದ್ಯ ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತು ಸಲಹೆ ಹಾಗೂ ಶಿಫಾರಸುಗಳನ್ನು ಪಡೆಯಲು ಸರ್ಕಾರ ನಿಮ್ಹಾನ್ಸ್ ನಿರ್ದೇಶಕ ಡಾ.ಜಿ. ಗುರುರಾಜ್ ಅಧ್ಯಕ್ಷತೆಯಲ್ಲಿ ವಿಷನ್ ಗ್ರೂಪ್ ರಚಿಸಿದೆ. ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳು, ಆವಿಷ್ಕಾರಗಳನ್ನು ವಿಷನ್ ಗ್ರೂಪ್ ಸರ್ಕಾರದ ಗಮನಕ್ಕೆ ತರಲಿದೆ. ನಾನಾ ಆರೋಗ್ಯ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ಗುಣಾತ್ಮಕ ಬದಲಾವಣೆಗೆ ಸಲಹೆ ನೀಡಲಿದೆ. ಆರೋಗ್ಯ ಮತ್ತು ವೈದ್ಯ ಶಿಕ್ಷಣ ಇಲಾಖೆ ನಡುವೆ  ಸಂಯೋಜನೆಯಲ್ಲದೆ, ಗುಣಮಟ್ಟದ ಆರೋಗ್ಯ ಸೇವೆಗೆ ಸಂಬAಧಿಸಿದAತೆ ಶಿಫಾರಸು ಮಾಡಲಿದೆ. ಸಮಿತಿಯಲ್ಲಿ […]

ರೂಪಾಂತರ ಕೊರೊನಾ: ಸೋಂಕಿತರ ಸಂಖ್ಯೆ ೩೩

ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರ ಪೈಕಿ ಇನ್ನಿಬ್ಬರು ಕೋವಿಡ್ ಪೀಡಿತರಾಗಿದ್ದು, ಸೋಂಕಿತÀರ ಸಂಖ್ಯೆ ೩೩ ಕ್ಕೆ ಏರಿಕೆಯಾಗಿದೆ. ನೂರಕ್ಕೂ ಅಧಿಕ ಮಂದಿ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಬ್ರಿಟನ್‌ನಿಂದ ವಾಪಸಾದವರಲ್ಲಿ ೬೩ ಮಂದಿಗೆ ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸಿದ್ದು, ಅದರಲ್ಲಿ ಇಬ್ಬರ ವರದಿ ಮಾತ್ರ ಬಂದಿದೆ. ವಾಪಸಾದವರಲ್ಲಿ ೨,೦೨೮ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಅವರಲ್ಲಿ ೧,೮೮೭ ಮಂದಿಗೆ ಸೋಂಕು ತಗುಲಿಲ್ಲ. ಇನ್ನೂ ೧೦೮ ಮಂದಿಯ ವರದಿ ಬರಬೇಕಿದೆ. ನಾನಾ  ದೇಶಗಳಿಂದ ಆಗಮಿಸಿದ ೭೯೭ ಮಂದಿಯನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. […]

ಹೊಸ ವರ್ಷಕ್ಕೆ ಲಸಿಕೆ ಸಾಧ್ಯತೆ

ಹೊಸ ವರ್ಷದಲ್ಲಿ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಭಾರತೀಯ ಔಷಧ ಮಹಾ ನಿಯಂತ್ರಕ ವಿ.ಜಿ. ಸೊಮಾನಿ ಸುಳಿವು ನೀಡಿದ್ದಾರೆ. ತಮ್ಮ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಬೇಕೆಂದು ಸೀರಂ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಹಾಗೂ ಫೀಜರ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ಪ್ರಾಯಶಃ ಇಂದು(ಶುಕ್ರವಾರ) ಅಂತಿಮ ತೀರ್ಮಾನ ಬರಲಿದೆ. ಜ.೨ರಂದು ಕೋವಿಡ್ ಲಸಿಕೆ ಅಣಕು ಕಾರ್ಯಾಚರಣೆ ನಡೆಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಮುಂದಿನ ತಿಂಗಳುಗಳಲ್ಲಿ […]

Back To Top