Category: ಕೃಷಿ ಗ್ರಾಮಾಭಿವೃದ್ಧಿ

ಹೊಸ ಅಡಕೆಗೆ ದಾಖಲೆ ಬೆಲೆ

ಹೊಸ ಅಡಕೆಗೆ ದಾಖಲೆ ಬೆಲೆ ಲಭ್ಯವಾಗಿದ್ದು, ಕ್ವಿಂಟಾಲ್‌ಗೆ 35,200 ರೂ.ಸಿಕ್ಕಿದೆ. ಆದರೆ, ಹಳೆ ಅಡಕೆ ಬೆಲೆಯಲ್ಲಿ ಹೆಚ್ಚೇನೂ ಏರುಪೇರು ಕಾಣದೆ ಸ್ಥಿರವಾಗಿದೆ.  ಈ ವರ್ಷದ ಹಂಗಾಮಿನ ಹೊಸ ಅಡಕೆಗೆ ಲಭಿಸಿರುವ ಗರಿಷ್ಠ ಧಾರಣೆ ಇದಾಗಿದ್ದು, ಕಳೆದ ಐದು ವರ್ಷಗಳಲ್ಲಿ ಸಿಕ್ಕ ಗರಿಷ್ಠ ಬೆಲೆ ಇದು. ಕಳೆದ ವಾರದಿಂದ ಹಳೆಯ ಅಡಕೆ, ಡಬಲ್ ಚೋಲ್ ಅಡಕೆ ಧಾರಣೆಯಲ್ಲೂ ಗಣನೀಯ ಏರಿಕೆಯಾಗಿದೆ. ಹೊಸ ಅಡಕೆಗೆ ಪುತ್ತೂರು, ಬೆಳ್ತಂಗಡಿ ಮತ್ತು ಕಾರ್ಕಳ ಎಪಿಎಂಸಿಯುಲ್ಲಿ 35,000 ರೂ., ಸುಳ್ಯ, ಬಂಟ್ವಾಳ ಮಾರುಕಟ್ಟೆಯಲ್ಲಿ 34,500 […]

ಕೃಷಿ ಸಂಜೀವಿನಿ ಲೋಕಾರ್ಪಣೆ

ರೈತರ ಹೊಲದಲ್ಲೇ ಮಣ್ಣು, ನೀರು, ರೋಗ ಪರೀಕ್ಷೆ ಮಾಡುವ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ “ಕೃಷಿ ಸಂಜೀವಿನಿ’ಯನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಿದ್ದಾರೆ. ಇವುಗಳ ಕಾರ್ಯ ನಿರ್ವಹಣೆಯನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರೈತರ ತಾಕುಗಳಲ್ಲೇ ಬೆಳೆಗಳಿಗೆ ಕಾಡುವ ಕೀಟ, ರೋಗ, ಕಳೆಗಳ ಬಾಧೆ, ಮಣ್ಣಿನ ಪೋಷಕಾಂಶ ಕೊರತೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ಮಾರ್ಗೊಪಾಯಗಳನ್ನು ಒದಗಿಸುವುದು ಕೃಷಿ ಸಂಜೀವಿನಿಯ ಉದ್ದೇಶ. 155313 ಶುಲ್ಕರಹಿತ ಸಹಾಯವಾಣಿಗೆ ಕರೆಯು ಜಿಲ್ಲೆಯ […]

ಹವಾಮಾನ ವಿಪರ್ಯಾಸ: ಟ್ರ್ಯಾಕ್ಟರ್ ರ‍್ಯಾಲಿ 7ಕ್ಕೆ

ಪ್ರತಿಕೂಲ ಹವಾಮಾನದಿಂದಾಗಿ ರೈತರು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ‍್ಯಾಲಿಯನ್ನು ಜ.7ಕ್ಕೆ ಮುಂದೂಡಲಾಗಿದೆ. ಪ್ರತಿಭಟನೆ ನಡೆಯುತ್ತಿರುವ ಸ್ಥಳದಿಂದ ಕುಂಡಲಿ–ಮನೇಸರ್–ಪಲ್ವಾಲ್ ಹೆದ್ದಾರಿವರೆಗೆ ಗುರುವಾರ ಟ್ರ‍್ಯಾಕ್ಟರ್ ರ‍್ಯಾಲಿ ನಡೆಸಲಿದ್ದಾರೆ ಎಂದು ರೈತ ಮುಖಂಡರು ಹೇಳಿದ್ದಾರೆ. ದಿಲ್ಲಿಯಲ್ಲಿ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಮಳೆಯಾಗುತ್ತಿದೆ. ಹವಾಮಾನ ವಿಪರ್ಯಾಸದ ಮುನ್ಸೂಚನೆ ಸಿಕ್ಕಿದ್ದರಿಂದ ರ‍್ಯಾಲಿಯನ್ನು ಮುಂದೂಡಲಾಗಿದೆ ಎಂದು ಸ್ವರಾಜ್ ಅಭಿಯಾನದ ಮುಖಂಡ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ರೈತರು ಪುನರುಚ್ಚರಿಸಿದ್ದಾರೆ. ಹರಿಯಾಣದ ಪ್ರತಿ ಮನೆಯಿಂದ ಒಬ್ಬರು, ಪ್ರತಿ […]

Fixed term jobs should be par with permanent work: govt

The Union labour ministry has proposed that fixed term employment will be on  par with permanent work and salaries must be paid within seven days of a wage period, according to the new draft order for industrial establishments and mines. The move is aimed at institutionalizing the changing work culture in the country. While industries […]

ಏಳನೇ ಸುತ್ತಿನ ಮಾತುಕತೆಯಲ್ಲಿ ವಿಫವಾದ ಸರ್ಕಾರ

ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಜ.4ರಂದು ನಡೆದ ಏಳನೇ ಸುತ್ತಿನ ಮಾತುಕತೆ ಫಲಿಸಲ್ಲಿಲ್ಲ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಸುಧಾರಣೆಯ ಮೂರು ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಯನ್ನು ರೈತರು ಪುನರುಚ್ಚರಿಸಿದ್ದಾರೆ. ಕಾಯ್ದೆಗಳನ್ನು ಕೈಬಿಡಲು ಸರ್ಕಾರ ಒಪ್ಪಿಲ್ಲ. ಮುಂದಿನ ಮಾತುಕತೆ ಜ.8 ರಂದು ನಡೆಯಲಿದೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ. Courtesyg: Google (photo)

ರೈತರ ಕಣ್ಣು ಸುಪ್ರೀಂ ಕೋರ್ಟ್‌ನತ್ತ

ಇತ್ತೀಚಿನ ಮೂರು ಕಾಯ್ದೆಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತು ರೈತರ ಪ್ರತಿನಿಧಿಗಳ ನಡುವಣ ಏಳನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. ಹಾಗಾಗಿ, ಈಗ ಎಲ್ಲರ ಕಣ್ಣು ಸುಪ್ರೀಂ ಕೋರ್ಟ್ನತ್ತ ನೆಟ್ಟಿದೆ. ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರವು ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಮತ್ತು ಕಾಯ್ದೆಗಳಿಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಎಂಟು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಲಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಮೃತಪಟ್ಟ 50ಕ್ಕೂ ಹೆಚ್ಚು ರೈತರಿಗೆ ಸಭೆಯ ಆರಂಭದಲ್ಲಿಯೇ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ರೈತ ಮುಖಂಡರು ಮುಂದಿಟ್ಟ […]

Indias Food supply runs on water misuse

The farmer protests near Delhi have brought renewed attention to the agricultural practices of northern India, groundwater use in particular. A new study finds that states where groundwater reserves are at critical levels, such as Punjab, form the major source of cereals for around 76% of India’s population. This puts the country’s food supply in […]

ಕೃಷಿ ಕಾಯ್ದೆಗಳ ವಾಪಸಿಗೆ ಕೇರಳ ಒತ್ತಾಯ

ಕೇರಳ ವಿಧಾನಸಭೆ ಪ್ರತಿಭಟನೆಯಲ್ಲಿ ತೊಡಗಿರುವ ರೈತರಿಗೆ ಬೆಂಬಲ ಸೂಚಿಸಲು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಏಕೈಕ ಬಿಜೆಪಿ ಸದಸ್ಯ ಕೂಡಾ ನಿರ್ಣಯವನ್ನು ಬೆಂಬಲಿಸಿದರು. ಎಲ್‌ಡಿಎಫ್ ಮೈತ್ರಿಕೂಟ, ಯುಡಿಎಫ್ ಮೈತ್ರಿಕೂಟ ಹಾಗೂ ಬಿಜೆಪಿ ಸದಸ್ಯ ಓ. ರಾಜಗೋಪಾಲನ್ ನಿರ್ಣಯ ಬೆಂಬಲಿಸಿದರು. ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಾರ್ಪೋರೇಟ್ ಕಂಪನಿಗಳಿಗೆ ನೆರವಾಗಲು ಈ ಕಾನೂನುಗಳನ್ನು ರೂಪಿಸಲಾಗಿದೆ. ಇವುಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಸಂಸತ್ತಿನ ಸ್ಥಾಯಿ ಸಮಿತಿಗೂ ಕಳುಹಿಸದೆ ಈ ಮಸೂದೆಗಳನ್ನು […]

ರೈತ ಹೋರಾಟ: ಸಿಗದ ಪರಿಹಾರ

ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ನಡೆದ ಆರನೇ ಸುತ್ತಿನ ಮಾತುಕತೆ ವಿಫಲವಾಗಿದ್ದು, ಜನವರಿ ೪ರಂದು ಚರ್ಚೆ ಮುಂದುವರಿಯಲಿದೆ. ವಿದ್ಯುತ್ ದರ ಹೆಚ್ಚಳ ಹಾಗೂ ಕೃಷಿ ತ್ಯಾಜ್ಯ ದಹಿಸುವ ರೈತರಿಗೆ ದಂಡ ವಿಷಯದಲ್ಲಿ ಸಹಮತ ಏರ್ಪಟ್ಟಿದೆ. ಆದರೆ, ಕೃಷಿ ಮಾರುಕಟ್ಟೆ ಕಾಯ್ದೆಗಳ ರದ್ದು ಹಾಗೂ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ನೀಡಬೇಕೆಂಬ ರೈತರ ಪ್ರಮುಖ ಬೇಡಿಕೆಗಳಿಗೆ ಪರಿಹಾರ ಸಿಕ್ಕಿಲ್ಲ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಚಿವರಾದ ಪೀಯೂಷ್ ಗೋಯಲ್ ಮತ್ತು ಸೋಮಪ್ರಕಾಶ್ […]

Back To Top