Category: ಕೃಷಿ ಗ್ರಾಮಾಭಿವೃದ್ಧಿ

Indias Food supply runs on water misuse

The farmer protests near Delhi have brought renewed attention to the agricultural practices of northern India, groundwater use in particular. A new study finds that states where groundwater reserves are at critical levels, such as Punjab, form the major source of cereals for around 76% of India’s population. This puts the country’s food supply in […]

ಕೃಷಿ ಕಾಯ್ದೆಗಳ ವಾಪಸಿಗೆ ಕೇರಳ ಒತ್ತಾಯ

ಕೇರಳ ವಿಧಾನಸಭೆ ಪ್ರತಿಭಟನೆಯಲ್ಲಿ ತೊಡಗಿರುವ ರೈತರಿಗೆ ಬೆಂಬಲ ಸೂಚಿಸಲು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಏಕೈಕ ಬಿಜೆಪಿ ಸದಸ್ಯ ಕೂಡಾ ನಿರ್ಣಯವನ್ನು ಬೆಂಬಲಿಸಿದರು. ಎಲ್‌ಡಿಎಫ್ ಮೈತ್ರಿಕೂಟ, ಯುಡಿಎಫ್ ಮೈತ್ರಿಕೂಟ ಹಾಗೂ ಬಿಜೆಪಿ ಸದಸ್ಯ ಓ. ರಾಜಗೋಪಾಲನ್ ನಿರ್ಣಯ ಬೆಂಬಲಿಸಿದರು. ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಾರ್ಪೋರೇಟ್ ಕಂಪನಿಗಳಿಗೆ ನೆರವಾಗಲು ಈ ಕಾನೂನುಗಳನ್ನು ರೂಪಿಸಲಾಗಿದೆ. ಇವುಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಸಂಸತ್ತಿನ ಸ್ಥಾಯಿ ಸಮಿತಿಗೂ ಕಳುಹಿಸದೆ ಈ ಮಸೂದೆಗಳನ್ನು […]

ರೈತ ಹೋರಾಟ: ಸಿಗದ ಪರಿಹಾರ

ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ನಡೆದ ಆರನೇ ಸುತ್ತಿನ ಮಾತುಕತೆ ವಿಫಲವಾಗಿದ್ದು, ಜನವರಿ ೪ರಂದು ಚರ್ಚೆ ಮುಂದುವರಿಯಲಿದೆ. ವಿದ್ಯುತ್ ದರ ಹೆಚ್ಚಳ ಹಾಗೂ ಕೃಷಿ ತ್ಯಾಜ್ಯ ದಹಿಸುವ ರೈತರಿಗೆ ದಂಡ ವಿಷಯದಲ್ಲಿ ಸಹಮತ ಏರ್ಪಟ್ಟಿದೆ. ಆದರೆ, ಕೃಷಿ ಮಾರುಕಟ್ಟೆ ಕಾಯ್ದೆಗಳ ರದ್ದು ಹಾಗೂ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ನೀಡಬೇಕೆಂಬ ರೈತರ ಪ್ರಮುಖ ಬೇಡಿಕೆಗಳಿಗೆ ಪರಿಹಾರ ಸಿಕ್ಕಿಲ್ಲ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಚಿವರಾದ ಪೀಯೂಷ್ ಗೋಯಲ್ ಮತ್ತು ಸೋಮಪ್ರಕಾಶ್ […]

ಜಾಯಿಕಾಯಿ, ಜಾಪತ್ರೆ ಬೆಲೆ ಹೆಚ್ಚಳ

ಸಾಂಬಾರ ಪದಾರ್ಥಗಳಾದ ಜಾಯಿಕಾಯಿ ಹಾಗೂ ಜಾಯಿಪತ್ರೆ ಬೆಲೆ ಹೆಚ್ಚಳಗೊಂಡಿದೆ. ಕೆಜಿಗೆ 200-220 ರೂ. ಆಸುಪಾಸಿನಲ್ಲಿರುತ್ತಿದ್ದ ಕೋಶಸಹಿತ ಜಾಯಿಕಾಯಿ ಬೆಲೆ, 300ರೂ. ಆಗಿದೆ. ಕೇರಳದಲ್ಲಿ ಕೋಶರಹಿತ ಜಾಯಿಕಾಯಿ ದರ 600 ರೂ.ಮುಟ್ಟಿದೆ. ಜಾಯಿಪತ್ರೆ ಬೆಲೆ ಕೆ.ಜಿ.ಗೆ 700-1,250 ರೂ.ನಿಂದ 1,800-2,000 ರೂ. ಹೆಚ್ಚಳಗೊಂಡಿದೆ. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಕೆಲ ಭಾಗ ಹಾಗೂ ಶಿರಸಿ, ಸಾಗರ ತಾಲೂಕಿನ ಹಲವೆಡೆ ಅಡಕೆ ತೋಟದಲ್ಲಿ ಉಪ ಬೆಳೆಯಾಗಿ ಬೆಳೆಯುವ ಜಾಯಿಕಾಯಿಗೆ ಬೇಡಿಕೆ ಹೆಚ್ಚಿದೆ.   Courtesyg: Google (photo)

Cabinet approves scheme for increasing ethanol production

The Cabinet Committee on Economic Affairs on Wednesday approved a modified scheme for extending interest subvention for those setting up grain based along with molasses based ethanol distilleries. The total outlay of the scheme is 8,460 crore for increasing Indias ethanol production capacity, with the scheme extended to those setting up distilleries using grain, molasses, […]

Micro irrigation programme under Parlimentary panel radar

The Parliamentary committee on water resources is looking at how to conserve water in farming with a focus on micro-irrigation programme ‘Per Drop, More Crop’ and crop diversification. Members of the committee who met on Monday also voiced their concern on the impact of depleting ground water on the implementation of the MGNREG Act. According […]

ಡಬ್ಬಿ, ಕಡ್ಡಿ ಮೆಣಸಿನಕಾಯಿ ಬೆಲೆ ಹೆಚ್ಚಳ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಡಬ್ಬಿ ಮೆಣಸಿನಕಾಯಿಗೆ 50,111ರೂ. ಹಾಗೂ ಕಡ್ಡಿ ಮೆಣಸಿನಕಾಯಿಗೆ 38.009 ರೂ. ದಾಖಲೆ ಬೆಲೆ ದೊರೆತಿದೆ. ಗದಗ ಜಿಲ್ಲೆ ಬೆಟಗೇರಿಯ ರೈತ ಮಲ್ಲಿಕಾರ್ಜುನ ಕರೆಮಸ್ಟಿ ಅವರ ಡಬ್ಬಿ ಮೆಣಸಿನಕಾಯಿಗೆ ಆರ್.ಆರ್.ಆಲದಗೇರಿ ಎಂಬುವರು ದಾಖಲೆ ಬೆಲೆ ನೀಡಿ ಖರೀದಿಸಿದ್ದಾರೆ. ಇದು ಡಬ್ಬಿ ಮೆಣಸಿನಕಾಯಿಗೆ ದೊರೆತ ಅತ್ಯಂತ ಅಧಿಕ ಬೆಲೆ ಎನ್ನಲಾಗಿದೆ. Courtesyg: Google (photo)

ಭತ್ತ ಖರೀದಿ ಪ್ರಮಾಣ ಹೆಚ್ಚಳ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯಡಿ 86 ಸಾವಿರ ಕೋಟಿ ರೂ. ವೆಚ್ಚದಲ್ಲಿ 456 ಲಕ್ಷ ಟನ್ ಭತ್ತವನ್ನು ಖರೀದಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಖರೀದಿ ಪ್ರಮಾಣ ಶೇ.೨೫ರಷ್ಟು ಹೆಚ್ಚಳಗೊಂಡಿದೆ. 2020-21ನೇ ಸಾಲಿನ ದವಸ ಧಾನ್ಯ ಖರೀದಿ ಮುಂದುವರಿದಿದೆ. ಪಂಜಾಬ್, ಹರಿಯಾಣ ಮತ್ತಿತರ ರಾಜ್ಯಗಳಲ್ಲಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಕರ್ನಾಟಕ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಹತ್ತಿ ಖರೀದಿ ಚಾಲ್ತಿಯಲ್ಲಿದೆ. ಡಿ.27ರವರೆಗೆ 19 ಸಾವಿರ ಕೋಟಿ ರೂ ಮೌಲ್ಯದ 67 ಲಕ್ಷ ಹತ್ತಿ ಅಂಡಿಗೆಗಳನ್ನು […]

ಎಪಿಎಂಸಿ ಸೆಸ್ ಪಾಲು ಇಳಿಕೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸೆಸ್‌ನಲ್ಲಿ ದೊರೆಯುತ್ತಿದ್ದ ಪಾಲನ್ನು ಶೇ.1ರಿಂದ ಶೇ.0.60ಕ್ಕೆ ಇಳಿಸಲು ಸಂಪುಟ ಸಭೆ ನಿರ್ಧರಿಸಿದೆ. ಶೇ.೨ರಷ್ಟು ಸೆಸ್‌ನಲ್ಲಿ ತಲಾ ಶೇ.1ರಷ್ಟನ್ನು ವರ್ತಕರಿಗೆ ಮತ್ತು ಎಪಿಎಂಸಿಗಳಿಗೆ ಹಂಚಿಕೆ ಮಾಡಲಾಗಿತ್ತು. ಶೇ.೧ರಷ್ಟು ಸೆಸ್‌ನಿಂದ ವಹಿವಾಟು ನಿರ್ವಹಣೆ ಕಷ್ಟ ಎಂದು ರಾಜ್ಯದ ಹಲವೆಡೆ ವರ್ತಕರು ಎಪಿಎಂಸಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮೊದಲು ಎಪಿಎಂಸಿಗಳಿಗೆ ಸೆಸ್‌ನಲ್ಲಿ ಶೇ.1.50 ಮೊತ್ತ ಸಿಗುತ್ತಿತ್ತು. ಕಾಯ್ದೆ ತಿದ್ದುಪಡಿ ನಂತರ ಮೊತ್ತವನ್ನು ಶೇ.೦.35 ಕ್ಕೆ ಇಳಿಸಲಾಯಿತು. ಆದರೆ, ಆದಾಯ ಕುಸಿತದಿಂದ […]

Back To Top