Category: ಪರಿಸರ ಜೀವಿಶಾಸ್ತ್ರ

ಸಂರಕ್ಷಣೆ ಕಾಯಿದೆಗಳು ನಿಶ್ಶಕ್ತ : ಭ್ರಷ್ಟಾಚಾರ, ಉದ್ಯಮಕ್ಕೆ ಕಾಡುಗಳ ಬಲಿ

ಆಗುಂಬೆಯ ಅರಣ್ಯದಲ್ಲಿ ಕಾಳಿಂಗ ಸರ್ಪಗಳ ದುರ್ಬಳಕೆ ಬಹಿರಂಗಗೊಂಡು ಈಸಂಬಂಧ ದೂರು ಸಲ್ಲಿಕೆಯಾಗಿದ್ದರೂ, ಅರಣ್ಯ ಇಲಾಖೆ-ಸರ್ಕಾರ ಮೌನವಾಗಿವೆ; ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್)ಯ ದೇವದಾರಿ ಗಣಿ ವಿರುದ್ಧ ಗ್ರಾಮಸಭೆ ನಿರ್ಣಯ ಕೈಗೊಂಡಿದೆ. ಕರ್ನಾಟಕ ವಿದ್ಯುತ್‌ ನಿಗಮ ಯೋಜಿಸಿರುವ ಶರಾವತಿ ಪಂಪ್ಡ್‌ ಸ್ಟೋರೇಜ್‌ ಪ್ರಾಜೆಕ್ಟ್‌(ಪಿಎಸ್‌ಪಿ) ಕುರಿತ ಸಾರ್ವಜನಿಕ ಅಹವಾಲು ಸಭೆಯಲ್ಲಿ ಯೋಜನೆ ವಿರುದ್ಧ ಸುಮಾರು 10 ಸಾವಿರ ಅಹವಾಲುಗಳು ಸಲ್ಲಿಕೆಯಾಗಿವೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಜನ ಎಚ್ಚರಿಸಿದ್ದಾರೆ. ದೇಶದೆಲ್ಲೆಡೆ ಅರಣ್ಯಗಳು ಉದ್ಯಮಕ್ಕೆ, ಭ್ರಷ್ಟಾಚಾರಕ್ಕೆ ಬಲಿಯಾಗುತ್ತಿವೆ. ಸಂಪನ್ಮೂಲ ಸಮೃದ್ಧ ಛತ್ತೀಸ್‌ಗಢ ರಾಜ್ಯದಲ್ಲಿ […]

ಎಲ್ಲೆಲ್ಲೂ ಇರುವ ಅವಿನಾಶಿ ಪ್ಲಾಸ್ಟಿಕ್‌

ಸಾವು ಸಂಭವಿಸದ ಮನೆಗಳು ಇರಬಹುದು; ಆದರೆ, ಪ್ಲಾಸ್ಟಿಕ್‌ ಇಲ್ಲದ ಮನೆಗಳನ್ನು ಹುಡುಕುವುದು ಕಷ್ಟ ಎನ್ನುವಷ್ಟು ಅದು ಎಲ್ಲೆಡೆ ವ್ಯಾಪಿಸಿಬಿಟ್ಟಿದೆ. ಪ್ಲಾಸ್ಟಿಕ್‌ ಮಾಲಿನ್ಯವನ್ನು ಕೊನೆಗೊಳಿಸುವ ಸಂಬಂಧ ಸ್ವಿಟ್ಜರ್ಲೆಂಡ್‌ನ ಜಿನೇವಾದಲ್ಲಿ ಇತ್ತೀಚೆಗೆ (ಆಗಸ್ಟ್ 5 ರಿಂದ ಆಗಸ್ಟ್ 14, 2025) ಸಮಾವೇಶವೊಂದು ನಡೆಯಿತು. ಆದರೆ, ಎರಡು ಭಾಗವಾಗಿ ಒಡೆದಿರುವ ಜಗತ್ತಿನಲ್ಲಿ ಒಮ್ಮತವಿಲ್ಲದೆ ಈ ಸಂಬಂಧ ಯಾವುದೇ ಒಪ್ಪಂದಕ್ಕೆ ಬರಲು ಆಗಲಿಲ್ಲ. ಜಿನೀವಾದಲ್ಲಿ ನಡೆದ ಅಂತರ ಸರ್ಕಾರ ಸಮಾಲೋಚನಾ ಸಮಿತಿಯ ಐದನೇ ಅಧಿವೇಶನ (ಐಎನ್‌ಸಿ-5.2)ದಲ್ಲಿ 184 ದೇಶಗಳು ಪಾಲ್ಗೊಂಡಿದ್ದವು. 70 ದೇಶಗಳ […]

ನಿಜ ನಾಗರಗಳು ಬಡವರನ್ನೇ ಕಚ್ಚುತ್ತವೆ…….

ಇಂಡಿಯ ಸೇರಿದಂತೆ ಕಡಿಮೆ-ಮಧ್ಯಮ ಆದಾಯದ ದೇಶಗಳಲ್ಲಿ ಹಾವು ಕಡಿತದಿಂದ ಉಂಟಾಗುವ ಸಾವು ಅತಿ ದೊಡ್ಡ ಸಾರ್ವಜನಿಕ ಆರೋಗ್ಯ ಸಮಸ್ಯೆ. ದೇಶದಲ್ಲಿ 2024ರಲ್ಲಿ 64,000 ಮಂದಿ ಮೃತಪಟ್ಟಿದ್ದಾರೆ. ಇದು ಜಗತ್ತಿನಲ್ಲಿ ಸಂಭವಿಸುತ್ತಿರುವ ಸಾವುಗಳಲ್ಲಿ ಶೇ.80. ಇದರಿಂದಾಗಿಯೇ ದೇಶವನ್ನು ಹಾವು ಕಡಿತದಲ್ಲಿ ʼಜಗತ್ತಿನ ರಾಜಧಾನಿʼ ಎಂದು ಹೆಸರಿಸಲಾಗಿದೆ. ಈ ಸಮಸ್ಯೆಯ ಮೂಲ-ಹಾವು, ಮಾನವ ಮತ್ತು ಪರಿಸರದ ನಡುವಿನ ಸಂಘರ್ಷ. ಇದು ಸಾಮಾಜಿಕ, ಆರ್ಥಿಕ, ಮಾನವಿಕ, ವೃತ್ತಿ ಸಂಬಂಧಿತ, ಪರಿಸರ ಹಾಗೂ ಧಾರ್ಮಿಕ ಆಯಾಮಗಳಿರುವ ಸಂಕೀರ್ಣ ಸಮಸ್ಯೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ) […]

ಪಾರಿವಾಳಗಳ ಪ್ರೀತಿಯಿಂದ ರೋಗಕ್ಕೆ ಆಹ್ವಾನ

ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಗುಬ್ಬಚ್ಚಿಗಳು ಕಾಣೆಯಾಗಿವೆ. ಮಾಲಿನ್ಯ, ಆಹಾರದ ಕೊರತೆ, ವಾಹನ ದಟ್ಟಣೆ ಇತ್ಯಾದಿ ಇದಕ್ಕೆ ಕಾರಣ. ಗುಬ್ಬಿಗಳ ಜಾಗವನ್ನು ಪಾರಿವಾಳಗಳು ಆಕ್ರಮಿಸಿಕೊಂಡಿದ್ದು, ಗುಬ್ಬಚ್ಚಿಗಳ ಅವನತಿಗೆ ಕಾರಣವಾದ ಅಂಶಗಳೇ ಪಾರಿವಾಳಗಳಿಗೆ ಪೂರಕವಾಗಿ ಪರಿಣಮಿಸಿವೆ. ಗುಬ್ಬಚ್ಚಿಗಳ ಸಂಖ್ಯೆ ಕಡಿಮೆಯಾಗಲು ಮಾನವ ಹಸ್ತಕ್ಷೇಪ ಮತ್ತು ಪರಿಸರ ಮಾಲಿನ್ಯ ಕಾರಣ. ನಗರೀಕರಣ, ಆಧುನೀಕರಣ ಮತ್ತು ಅರಣ್ಯನಾಶದಿಂದ ಗುಬ್ಬಿಗಳ ಸಾಂಪ್ರದಾಯಿಕ ಆವಾಸಸ್ಥಾನ ನಾಶವಾಗಿದೆ; ಆಧುನಿಕ ಕಟ್ಟಡ ಗಳ ವಿನ್ಯಾಸದಿಂದ ಗುಬ್ಬಚ್ಚಿಗಳು ಗೂಡು ಕಟ್ಟಲು ತಾವು ಇಲ್ಲವಾಗಿದೆ. ಕೀಟನಾಶಕಗಳ ವ್ಯಾಪಕ ಬಳಕೆಯಿಂದ ಆಹಾರ […]

ಹವಾಮಾನ ಬದಲಾವಣೆಯಿಂದ ವಿದ್ಯುತ್ ಕ್ಷೇತ್ರದಲ್ಲಿ ಬಿಕ್ಕಟ್ಟು

ಫೆಬ್ರವರಿ ಮಧ್ಯ ಭಾಗದಲ್ಲೇ ಸುಡು ಬಿಸಿಲು ನೆತ್ತಿ ಸುಡುತ್ತಿದೆ; ಬೆಂಗಳೂರಿನಲ್ಲಿ ಹಿಂಬಾಗಿಲ ಮೂಲಕ ಲೋಡ್‌ ಶೆಡ್ಡಿಂಗ್‌ ಪ್ರವೇಶಿ ಸಿದೆ. ದಿನಕಳೆದಂತೆ ಹವಾಮಾನ ಬದಲಾವಣೆಯ ಕುರುಹುಗಳು ಸ್ಷಷ್ಟವಾಗುತ್ತಿವೆ. ಮುಂಗಾರು ಆಗಮಿಸುವ ಜೂನ್‌ವರೆಗೆ ಭೂಮಿ ಬೆಂದು ಬವಣೆಗೆ ಕಾರಣವಾಗಲಿದೆ. ಚಂಡಮಾರುತಗಳು, ಇಡೀ ವರ್ಷದ ಮಳೆ  ಕೆಲವೇ ದಿನಗಳಲ್ಲಿ ಸುರಿಯುವುದು, ಮೇಘಸ್ಪೋ ಟ, ಭೂಕಂಪ-ಭೂಕುಸಿತ ಹೆಚ್ಚಳ, ತೀವ್ರ ಸುಡು ಗಾಳಿ ಇತ್ಯಾದಿ ಸಂಭವಿಸುವಿಕೆ ಹೆಚ್ಚುತ್ತಿದೆ. ಪ್ರಾಕೃತಿಕ ಘಟನೆಗಳ ಮುನ್ಸೂಚನೆ ನೀಡುವಿಕೆ  ಅಸಂಭವವಾಗುತ್ತಿದೆ.  ಇತ್ತೀಚೆಗೆ ಪ್ರಕಟಗೊಂಡ ʻಕ್ಲೈಮೇಟ್‌ ರಿಸ್ಕ್‌ ಇಂಡೆಕ್ಸ್‌ 2025ʼ ಪ್ರಕಾರ, […]

ಭೂಮಿ, ಸಾಗರದಲ್ಲೂ ತುಂಬಿರುವ ಪ್ಲಾಸ್ಟಿಕ್‌ ತ್ಯಾಜ್ಯ

ಭೂಮಿ, ತಾಯಿಮಾಸು(ಸೆತ್ತೆ)ಯಿಂದ ಹಿಡಿದು ಮೀನು ಸೇರಿದಂತೆ ಸಮುದ್ರದ ಜೀವಿಗಳಲ್ಲೂ ಇರುವ ವಸ್ತು ಒಂದಿದೆ: ಅದು ಪ್ಲಾಸ್ಟಿಕ್‌. ತಥಾಗಥನು ಹೇಳಿದಂತೆ, ಸಾವಿಲ್ಲದ ಮನೆಯಿಂದ ಸಾಸಿವೆ ತರಬಹುದೇನೋ; ಆದರೆ, ಪ್ಲಾಸ್ಟಿಕ್‌ ಮಾಲಿನ್ಯ ಇಲ್ಲದ ದೇಶ, ವಸ್ತು-ಜೀವಿ ಇರಲಾರದು. ಎಷ್ಟು ಪ್ಲಾಸ್ಟಿಕ್‌ ತ್ಯಾಜ್ಯ ಸೃಷ್ಟಿಯಾಗುತ್ತಿದೆ? ಪರಿಸರದಲ್ಲಿ ಅತಿ ಹೆಚ್ಚು ಕಾಣಸಿಗುವ ಪ್ಲಾಸ್ಟಿಕ್‌ ತ್ಯಾಜ್ಯ ಯಾವುದು? ಪ್ಲಾಸ್ಟಿಕ್‌ ತ್ಯಾಜ್ಯ ಮಾರಕವಾಗಿದ್ದರೂ, ಕೆಲವು ದೇಶಗಳು ಅದರ ಉತ್ಪಾದನೆಯನ್ನು ನಿಯಂತ್ರಿಸಲು ಏಕೆ ಹಿಂಜರಿಯುತ್ತಿವೆ ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿ ವಿಶ್ವಸಂಸ್ಥೆ ನೇತೃತ್ವದ […]

ಬಾಕು ಹವಾಮಾನ ಶೃಂಗ: ಕೈ ತಪ್ಪಿದ ಇನ್ನೊಂದು ಅವಕಾಶ

ತಮಿಳುನಾಡಿನಲ್ಲಿ ಜೀವ-ಆಸ್ತಿ ನಷ್ಟಕ್ಕೆ ಕಾರಣವಾದ ಫೆಂಜಲ್‌, ರಚ್ಚೆ ಹಿಡಿದ ಮಗುವಿನಂತೆ ಬೆಂಗಳೂರನ್ನೂ ಬಿಟ್ಟೂ ಬಿಡದೆ ಕಾಡಿತು. ಇದೇ ಹೊತ್ತಿನಲ್ಲಿ ರಾಷ್ಟ್ರಧಾನಿ ದಿಲ್ಲಿಯಲ್ಲಿ ಹೊಂಜು ಒಂದು ವಾರ್ಷಿಕ ಕಾರ್ಯಕ್ರಮದಂತೆ ಜನರ ಜೀವ ಹಿಂಡುತ್ತಿದೆ. ಹವಾಮಾನ ಬದಲಾವಣೆಯಿಂದ ಚಂಡಮಾರುತ, ಭೂಕುಸಿತದಂಥ ಪ್ರಾಕೃತಿಕ ಅವಘಡಗಳ ತೀವ್ರತೆ ಮತ್ತು ಸಂಭವನೀಯತೆ ಎರಡೂ ಹೆಚ್ಚುತ್ತಿದೆ. ಈ ಸಂಬಂಧ ಚರ್ಚಿಸಲು ಅಜರ್‌ಬೈಜಾನಿನ ಬಾಕುವಿನಲ್ಲಿ ನಡೆದ 29ನೇ ಹವಾಮಾನ ಶೃಂಗಸಭೆ ಒಂದರ್ಥದಲ್ಲಿ ಟುಸ್‌ ಎಂದಿದೆ. ರಿಯೋ ಡಿಜನೈರೋನ ಮೊದಲ ಶೃಂಗದಿಂದ ಹಿಡಿದು ಬಾಕು ಶೃಂಗದವರೆಗಿನ ಅವಧಿಯಲ್ಲಿ ಜಗತ್ತಿನ […]

ಕುಲಾಂತರಿ ಬೆಳೆ: ಆಡಿಸುವಾತನ ಮಾತೇ ಅಂತಿಮವೇ?

ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ(ಎಂಒಇಎಫ್‌ಸಿ) ಮಂತ್ರಾಲಯಕ್ಕೆ ಎಲ್ಲ ಭಾಗಿದಾರರನ್ನು ಒಳಗೊಂಡು ಕುಲಾಂತರಿ(ಜಿಎಂ, ಜೈವಿಕವಾಗಿ ಬದಲಿಸಿದ ಬೆಳೆಗಳು) ಕುರಿತು ರಾಷ್ಟ್ರೀಯ ಕಾರ್ಯನೀತಿಯೊಂದನ್ನು ರೂಪಿಸಬೇಕೆಂದು ಹೇಳಿದೆ. ಈ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರವನ್ನು ಒಳಗೊಳ್ಳಬೇಕು; ಕೃಷಿ ಸೇರಿದಂತೆ ಕೆಲವು ವಿಷಯಗಳು ರಾಜ್ಯ ಪಟ್ಟಿಗೆ ಸೇರುವುದರಿಂದ, ಸಂವಿಧಾನದ ಚೌಕಟ್ಟಿನಲ್ಲಿ ಇದು ಅಗತ್ಯ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ಸಂಜಯ್‌ ಕರೋಲ್‌ ಅವರ ಪೀಠ ಹೇಳಿದೆ. ಕುಲಾಂತರಿಗಳಿಗೆ ಸಂಬಂಧಿಸಿದಂತೆ  ರೈತರು, ಬಳಕೆದಾರರು, ವಿಜ್ಞಾನಿಗಳು ಮತ್ತು ಉತ್ಪಾದಕ ಕಂಪನಿಗಳೊಂದಿಗೆ […]

ʻಲಡಾಖಿನಲ್ಲಿ ಎಲ್ಲವೂ ಚೆನ್ನಾಗಿಲ್ಲʼ

ಸೂಪರ್‌ ಹಿಟ್‌ ಸಿನೆಮಾ ʼತ್ರಿ ಈಡಿಯಟ್ಸ್‌ʼ ಸಿನೆಮಾದಲ್ಲಿ ಆಮಿರ್‌ ಖಾನ್‌ ಅವರ ಪಾತ್ರದ ನಿಜರೂಪ- ಲಡಾಖಿನ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣತಜ್ಞ ಸೋನಂ ವಾಂಗ್ಚುಕ್.‌ ಜನವರಿ 26, 2023 ರಿಂದ ಲಡಾಖಿನ ತೆರೆದ ಬಯಲಿನಲ್ಲಿ ಶೂನ್ಯಕ್ಕಿಂತ ಕಡಿಮೆ ಉಷ್ಣಾಂಶದಲ್ಲಿ 5 ದಿನ ನಿರಶನ ಮಾಡಿದ್ದ ವಾಂಗ್‌ಚುಕ್, ಈಗ ʻದೆಹಲಿ ಚಲೋʼ ಆರಂಭಿಸಿದ್ದಾರೆ. ಅವರ ತಂಡದ ಪಾದಯಾತ್ರೆಯು ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ದೆಹಲಿಯ ರಾಜ್‌ಘಾಟಿನಲ್ಲಿ ಕೊನೆಗೊಳ್ಳಲಿದೆ. ಅವರ ಬೇಡಿಕೆ ಇದು-ಲಡಾಖಿಗೆ ರಾಜ್ಯದ ಸ್ಥಾನಮಾನ, ಹೆಚ್ಚುವರಿ ಲೋಕಸಭೆ ಸ್ಥಾನ, […]

Back To Top