ನಿವಾರ್ ಚಂಡಮಾರುತ ಕುಸಿತದಿಂದ ರಾಜ್ಯದಲ್ಲಿ 2 ದಿನ ಭಾರಿ ಮಳೆ
ಬಂಗಾಳ ಉಪಸಾಗರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡು ಕರಾವಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ರಾಜ್ಯದಲ್ಲಿ ನಂ.೨೫ರಿAದ ೨೭ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಂಡಮಾರುತ ಪ್ರಭಾವ ಬೀರುವ ಸಾಧ್ಯತೆ ಇದೆ. ನ.೨೫ರಂದು ಪುದುಚೇರಿ ಹಾಗೂ ತಮಿಳುನಾಡು ಕರಾವಳಿಗಳಿಗೆ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ರಾಜ್ಯದಲ್ಲೂ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, […]
ಸಿಗಂದೂರು ಅರಣ್ಯ ಪ್ರದೇಶ ಅತಿಕ್ರಮಣ
ಶಿವಮೊಗ್ಗ ಜಿಲ್ಲೆಯ ಸಿಗಂದೂರಿನಲ್ಲಿ ಚೌಡೇಶ್ವರಿ ದೇವಾಲಯದ ಹೆಸರಿನಲ್ಲಿ ಅರಣ್ಯ ಜಮೀನು ಅತಿಕ್ರಮಣ ಆರೋಪಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಹಶೀಲ್ದಾರರು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚೌಡೇಶ್ವರಿ ದೇವಸ್ಥಾನದ ಹೆಸರಿನಲ್ಲಿ ಅರಣ್ಯ ಜಮೀನು ಒತ್ತುವರಿ ನಡೆದಿದೆ ಮತ್ತು ದೇವಸ್ಥಾನದ ಟ್ರಸ್ಟ್ನಲ್ಲಿ ಆರ್ಥಿಕ ಅವ್ಯವಹಾರಗಳು ನಡೆಯುತ್ತಿವೆ ಎಂದು ಆರೋಪಿಸಿ ಸಾಗರ ತಾಲ್ಲೂಕಿನ ತುಮರಿ ನಿವಾಸಿ ಕೆ.ಎಸ್. ಲಕ್ಷ್ಮೀನಾರಾಯಣ ಮತ್ತು ಇತರ ಇಬ್ಬರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನ.೨೩ರಂದು ಮುಖ್ಯ ನ್ಯಾಯಮೂರ್ತಿಯಾದ […]
ಪಟಾಕಿ ನಿಷೇಧ: ಆದೇಶಕ್ಕೆ ಹೈಕೋರ್ಟ್ ಅತೃಪ್ತಿ
ಪಟಾಕಿ ನಿಷೇಧ ಕುರಿತ ರಾಜ್ಯ ಸರ್ಕಾರದ ಆದೇಶ ಪರಿಣಾಮಕಾರಿಯಾಗಿಲ್ಲ ಎಂದು ಹೇಳಿರುವ ಹೈಕೋರ್ಟ್, ನ.೧೩ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಪಟಾಕಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ವಿಷ್ಣು ಭರತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮು.ನ್ಯಾ. ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ಹಸಿರು ಪಟಾಕಿಗಳನ್ನು ಮಾತ್ರ ಬಳಸಬಹುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಹಸಿರು ಪಟಾಕಿಯ ಅರ್ಥವನ್ನೇ ಸರಿಯಾಗಿ ವಿವರಿಸಿಲ್ಲ. ಹಸಿರು ಪಟಾಕಿ ಬಗ್ಗೆ ವ್ಯಾಖ್ಯಾನಿಸಲು ರಾಜ್ಯ […]
ಲಾನಿನೊ: ರಾಜ್ಯದಲ್ಲಿ ಚಳಿ ಹೆಚ್ಚಳ
ಫೆಸಿಪಿಕ್ ಸಾಗರದಲ್ಲಿ ನೀರಿನ ಮೇಲ್ಮೆ ತಾಪಮಾನ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ಹಿಂಗಾರು ಕ್ಷೀಣಿಸಿದ್ದು, ಚಳಿ ಹೆಚ್ಚುತ್ತಿದೆ. ಫೆಸಿಪಿಕ್ ಸಾಗರದ ನಿನೊ-3 ಭಾಗದಲ್ಲಿ ನೀರಿನ ಉಷ್ಣಾಂಶ 0.5 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾದಾಗ ಹವಾಮಾನದಲ್ಲಿ ಬದಲಾವಣೆಗಳು ಉಂಟಾಗುತ್ತವೆ. ಇದನ್ನು ಲಾನಿನೊ ಎನ್ನಲಾಗುತ್ತದೆ. ಉತ್ತರದಿಂದ ಬೀಸುವ ಗಾಳಿಯಿಂದಾಗಿ ತಾಪಮಾನ ಕಡಿಮೆ ಆಗುತ್ತದೆ. ಮೂರು ಅಥವಾ ನಾಲ್ಕು ವರ್ಷಗಳಿಗೊಮ್ಮೆ ಅತಿ ಕಡಿಮೆ ತಾಪಮಾನ ದಾಖಲಾಗುತ್ತದೆ. ಲಾನಿನೊದಿಂದ ಬೀದರ್ನಲ್ಲಿ ಬುಧವಾರ 7.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 , […]
Air pollution commission: too little, too late?
As Delhi and adjoining areas in the National Capital Region entered into their worst season with air quality crossing the ‘severe’ mark, the Centre brought an Ordinance to set up a new ‘air pollution commission’. This is the first time the Centre has formed a legislative commission for air pollution under the Environment Protection Act […]
Delhi air quality slips
Delhi’s air quality slipped back into the very poor category on Wednesday after remaining in the severe zone for six days on the trot, with a change in the wind direction reducing the contribution of stubble burning in city’s pollution. The city recorded an air quality index (AQI) of 388 at 9 am. The 24-hour […]
ಪಟಾಕಿ ಬಳಕೆಗೆ ನಿಷೇಧ ಹೇರಿದ ಎನ್ಜಿಟಿ
ರಾಷ್ಟ್ರಧಾನಿ ದೆಹಲಿಯಲ್ಲಿ ನ.9ರಿಂದ30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸಂಪೂರ್ಣ ನಿಷೇಧಿಸಿ, ಆದೇಶ ಹೊರಡಿಸಿದೆ. ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಮೇಲ್ಮನವಿ ಸಲ್ಲಿಸಿತ್ತು. ನ.5ರಂದು ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾ. ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಕಳೆದ ವರ್ಷ ನವೆಂಬರ್ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಿದ್ದ ಹಾಗೂ ವಾಯುಮಾಲಿನ್ಯ ಹೆಚ್ಚು ದಾಖಲಾಗಿದ್ದ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿದೆ. ಗಾಳಿಯ ಗುಣಮಟ್ಟ […]
ಜನತಾ ಜೀವವೈವಿಧ್ಯ ದಾಖಲೆ ವರದಿ ವಾಪಸು
ರಾಜ್ಯದ 30 ಜಿಲ್ಲೆಗಳು ಸಲ್ಲಿಸಿದ್ದ ಜನತಾ ಜೀವವೈವಿಧ್ಯ ದಾಖಲು(ಪಿಬಿಆರ್) ವರದಿಯನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿ ವಾಪಸ್ ಕಳಿಸಿದೆ. ವರದಿ ಸಮರ್ಪಕವಾಗಿಲ್ಲದ ಹಿನ್ನೆಲೆಯಲ್ಲಿ ತಿದ್ದುಪಡಿ ಮಾಡಿ ಕಳಿಸಬೇಕು ಎಂದು ಸೂಚಿಸಿದೆ. ವರದಿ ತಯಾರಿಕೆಯ ಉಸ್ತುವಾರಿಯನ್ನು ಆಯಾ ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗ ವಹಿಸಿಕೊಂಡಿದೆ. ವರದಿ ತಯಾರಿಕೆ ಸಂಬಂಧ ಹಲವು ಬಾರಿ ಮಾಹಿತಿ ನೀಡಿದ್ದರೂ, ದಾಖಲೆ ಸಮರ್ಪಕವಾಗಿಲ್ಲ. ತಿದ್ದುಪಡಿಗಳನ್ನು ಸರಿಪಡಿಸಿ, ಪುನಃ ವರದಿ ಸಲ್ಲಿಸಬೇಕು ಎಂದು ಮಂಡಳಿಯ ಸದಸ್ಯ ಕಾರ್ಯದರ್ಶಿ ಸೂಚಿಸಿದ್ದಾರೆ. ಹಸಿರು ನ್ಯಾಯ ಮಂಡಳಿಯ ಸೂಚನೆಯನ್ವಯ ರಾಷ್ಟ್ರೀಯ ಜೀವವೈವಿಧ್ಯ […]
ಹೆದ್ದಾರಿಗೆ 20 ಸಾವಿರ ಮರ ಬಲಿ
ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯ ಮೊದಲ ಹಂತದ(71 ಕಿ.ಮೀ) ಕಾಮಗಾರಿಯಲ್ಲಿ 20,748 ಮರಗಳನ್ನು ಕತ್ತರಿಸಬೇಕಾಗುತ್ತದೆ. ಯೋಜನೆಯಿಂದ 30 ಸಾವಿರ ಜನರ ಬದುಕಿನ ಮೇಲೆ ಪರಿಣಾಮವಾಗಲಿದೆ ಎಂದು ವರದಿಯೊಂದ ತಿಳಿಸಿದೆ. 330 ಕಿ.ಮೀ ಉದ್ದದ ಈ ಎಕ್ಸ್ಪ್ರೆಸ್ ಹೆದ್ದಾರಿ ಮೂರು ಹಂತಗಳಲ್ಲಿ ಅನುಷ್ಠಾನಗೊಳ್ಳಲಿದೆ. ಮೊದಲ ಹಂತ ಬೆಂಗಳೂರಿನಿAದ ಆರಂಭವಾಗಿ ಮುಳಬಾಗಿಲು ಬೇತಮಂಗಲ ಬಳಿ ಕೊನೆಯಾಗಲಿದೆ. ಹೆದ್ದಾರಿ ಕಾಮಗಾರಿಗೆ ಕೋಲಾರದಲ್ಲಿ ಹೆಚ್ಚು ಮರಗಳು(ಶೇ.85) ನಾಶವಾಗಲಿದೆ. ಮಾವು, ತೆಂಗು, ಸಾಗವಾನಿ, ಪೇರಳೆ, ಕಹಿಬೇವು, ಹುಣಸೆ ಮರಗಳನ್ನು ಕಳೆದುಕೊಳ್ಳುವುದರಿಂದ ಜಿಲ್ಲೆಯ ಪರಿಸರ ಹಾಗೂ […]