Category: ವಿಜ್ಞಾನ ತಂತ್ರಜ್ಞಾನ

ಭೂಮಿಗೆ ಹತ್ತಿರ ಬಂದ ಮಂಗಳ ಗ್ರಹ

ಅ.13ರಂದು ಮಂಗಳಗ್ರಹ ಭೂಮಿಗೆ ಹತ್ತಿರವಾಗಿ ಕಾಣಲಿದೆ. 2 ವರ್ಷ 2 ತಿಂಗಳಿಗೊಮ್ಮೆ ನಡೆಯುವ ಈ ಘಟನೆಯಲ್ಲಿ 6 ಕೋಟಿ 20 ಲಕ್ಷ ಕಿ.ಮೀ ದೂರದಲ್ಲಿ ಮಂಗಳ ಕಾಣಿಸಲಿದ್ದು, ವಾರವಿಡೀ ಬರಿಗಣ್ಣಿಗೆ ಗೋಚರಿಸಲಿದೆ. ಇದಕ್ಕೆ ಮಾರ್ಸ್ ಒಪೋಸಿಷನ್ (ಮಂಗಳನ ವಿಯುತಿ) ಎನ್ನುತ್ತಾರೆ. ಕೆಂಡದAತೆ ಕಾಣುವ ಕಾರಣಕ್ಕೆ ಮಂಗಳ ಗ್ರಹಕ್ಕೆ ಅಂಗಾರಕ ಎಂಬ ಹೆಸರು ಬಂದಿದೆ. ಇಂಥ ಘಟನೆ ಮತ್ತೆ ಸಂಭವಿಸುವುದು 2.035ರಲ್ಲಿ. ಈ ಹಿಂದೆ ೨೦೦೩ ಹಾಗೂ ೨೦೧೮ ರಲ್ಲಿ ಭೂಮಿಗೆ ಹತ್ತಿರದಲ್ಲಿ ಮಂಗಳ ಗ್ರಹ ಗೋಚರಿಸಿತ್ತು. ಸೌರವ್ಯೂಹದ […]

Eco Noble for duo

Two US economists, Paul R Milgrom and Robert B Wilson, were awarded the Nobel Memorial Prize in Economic Sciences on Monday for improvements to auction theory and inventions of new auction formats innovations that have had huge practical applications when it comes to allocating scarce resources. The pair, close collaborators who are both affiliated with […]

ಮಹಿಳಾ ವಿಜ್ಞಾನಿಗಳಿಗೆ ನೊಬೆಲ್ ಗರಿ

ಫ್ರಾನ್ಸ್ನ ಎಮಾನ್ಯುಎಲ್ ಶೆಪೆಂತೆರ್  ಮತ್ತು ಅಮೆರಿಕದ ಜೆನ್ನಿಫೆರ್ ಡೌನಾ 2020ನೇ ಸಾಲಿನ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ವಂಶವಾಹಿ ಸರಪಳಿಯ ತಿದ್ದುವಿಕೆ(ಜೀನೋಮ್ ಎಡಿಟಿಂಗ್) ವಿಧಾನದ ಅಭಿವೃದ್ಧಿಗಾಗಿ ಪ್ರಶಸ್ತಿ ನೀಡಲಾಗುತ್ತಿದೆ. ಎಮಾನ್ಯುಯೆಲ್ ಅವರು ಜರ್ಮನಿಯ ಬರ್ಲಿನ್‌ನ ಮ್ಯಾಕ್ಸ್ ಪ್ಲ್ಯಾಂಕ್ ಇನ್‌ಸ್ಟಿಟ್ಯೂಟ್‌ನ ಪ್ಯಾಥೊಜೆನ್ ವಿಭಾಗದ ನಿರ್ದೇಶಕಿ. ಜೆನ್ನಿಫೆರ್ ಡೌನಾ ಅಮೆರಿಕದ ಬರ್‌ಕ್ಲೆಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಪ್ರೊಫೆಸರ್. ತಳಿ ತಂತ್ರಜ್ಞಾನದಲ್ಲಿ ಅತ್ಯಂತ ಪರಿಣಾಮಕಾರಿ ಸಾಧನಗಳನ್ನು ಇಬ್ಬರೂ ಅನ್ವೇಷಿಸಿದ್ದಾರೆ. ತಳಿಗುಣ ತಿದ್ದುಪಡಿಗೆ ಬಳಸಲಾಗುವ ಅತ್ಯಂತ ಸೂಕ್ಷ್ಮ ಕ್ರಿಸ್ಪರ್ ಕತ್ತರಿಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ […]

ಕೋವಿಡ್: ಶೇ.10 ಮಂದಿಗೆ ಸೋಕು

ಜಗತ್ತಿನ ಶೇ.10ರಷ್ಟು ಜನ ಕೋವಿಡ್ ಸೋಂಕಿಗೆ ಸಿಲುಕಿರಬಹುದು. ಈವರೆಗೆ ೩೫ ದಶಲಕ್ಷಕ್ಕಿಂತ ಅಧಿಕ ಕೋವಿಡ್-19 ಪ್ರಕರಣಗಳು ದಾಖಲಾಗಿವೆ ಹಾಗೂ 0.04 ದಶಲಕ್ಷ ಮಂದಿ ಮರಣ ಹೊಂದಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವೈರಸ್ ಮೊದಲು ಚೀನಾದಲ್ಲಿ ಕಾಣಿಸಿಕೊಂಡ ಬಳಿಕ ಜಗತ್ತಿನ ಒಟ್ಟು ಜನಸಂಖ್ಯೆ 7.8ಶತಕೋಟಿಯಲ್ಲಿ ಹತ್ತನೇ ಒಂದು ಭಾಗದಷ್ಟು ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಇದು ಅಧಿಕೃತ ಅಂದಾಜಿಗಿತ ಇಪ್ಪತ್ತು ಒಟ್ಟು ಹೆಚ್ಚು.  ಜನಸಂಖ್ಯೆಯ ಶೇ. 10 ಮಂದಿ ವೈರಸ್ ಸೋಂಕಿಗೆ ಒಳಗಾಗಿರಬಹುದು ಎಂದು ವಿಶ್ವ ಆರೋಗ್ಯ […]

ಡಿಜಿಟಲ್ ಜಗತ್ತಿನ ಪರಿಸರ ಅಘಾತ. –

ಪರಿಸರ ಸಮಸ್ಯೆಗೆ ತಂತ್ರಜ್ಞಾನ ಪರಿಹಾgವಾಗಬಲ್ಲುದು ಎನ್ನುವದು ಅರ್ಧ ಸತ್ಯ. ಅದೇ ಹೊತ್ತಿನಲ್ಲೇ ತನ್ನದೇ ಆದ ಸಮಸ್ಯೆಯನ್ನೂ ಸೃಷ್ಟಿಸುತ್ತದೆ ಎನ್ನುವುದು ಕೂಡ ನಿಜ. ಇ-ತ್ಯಾಜ್ಯ ಅವುಗಳಲ್ಲಿ ಒಂದು. ಇನ್ನೊಂದು-ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಬಳಸುವ ವಿದ್ಯುತ್. ಇಮೇಲ್ ಇಂದು ವ್ಯವಹಾರ-ವೈಯಕ್ತಿಕ ಬದುಕಿನ ಅನಿವರ‍್ಯ ಅಂಗವಾಗಿಬಿಟ್ಟಿದೆ. ಇದಕ್ಕೆಲ್ಲ ವಿದ್ಯತ್ ಬೇಕೇ ಬೇಕು. ಜೂನ್2018 ಸಂಚಿಕೆ-01 ಪುಟ-80

ಆನೆಯನ್ನು ಹಿಂದಿಕ್ಕಬಹುದು!-

ಅಮೇರಿಕದ ರಕ್ಷಣಾ ಇಲಾಖೆಯನ್ನು ವಿಜ್ಞಾನಿಗಳು ಹಾಗೂ ಜಗತ್ತಿನೆಲ್ಲೆಡೆಯ ವಿಶ್ಚ ವಿದ್ಯಾಲಯಗಳು ಪ್ರೊಫೆಸರ್‌ಗಳೊಂದಿಗೆ ಸಂಪರ್ಕಿಸಲು ಸಾರ್ವಜನಿಕರ ತೆರಿಗೆ ಹಣದಿಂದ ಸೃಷ್ಟಿಯಾದ ಅಂತರ್ಜಾಲ, ಕಾಲಕ್ರಮೇಣ ಹೇಗೆ ಖಾಸಗಿ ಕಂಪನಿಗಳಿಗೆ ಹಣ ಟಂಕಿಸುವ ಯಂತ್ರವಾಯಿತು ಎನ್ನುವದು ಗೊತ್ತಿರುವ ವಿಷಯವೇ. ಈ ಅಂತರ್ಜಾಲವನ್ನು, ಮಾಹಿತಿಯನ್ನು, ತಂತ್ರಾAಶಗಳನ್ನು ಬಲಿಷ್ಟರ ಕೈಯಿಂದ ಬಿಡುಗಡೆಗೊಳಿಸಲು ರಿಚರ್ಡ್ ಸ್ಟಾಲ್ಮನ್ ಸೇರಿದಂತೆ ಹಲವರು ಪ್ರಯತ್ನಿಸುತ್ತಿದ್ದಾರೆ. -ಫೆಬ್ರವರಿ 2019 ಸಂಚಿಕೆ-09 ಪುಟ-82

ಕುಡಿವ ನೀರಿನಲ್ಲಿ ಯುರೇನಿಯಂ. –

ಕೈಗಾ ಅಣು ಸ್ಥಾವರ ಸ್ಥಾಪನೆ ವಿರುದ್ಧ ನಡೆದ ಚಳುವಳಿ ನೆನಪು ಕೆಲವರಿಗಾದರೂ ಇರಬಹುದು. ಜಿಲ್ಲೆಯ ಬಹುತೇಕ ಗ್ರಾಮಪಂಚಾಯಿತಿಗಳು ಯೋಜನೆಯನ್ನು ವಿರೋಧಿಸಿದ್ದವು. ಡಾ.ಶಿವರಾಮ ಕಾರಂತರ ನೇತೃತ್ವದಲ್ಲಿ ಹೋರಾಟ ನಡೆದು, ಬಳಿಕ ಅವರು ಲೋಕಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡುದ್ದೂ ಆಯಿತು. 15 ಜುಲೈ 2018 ಸಂಚಿಕೆ-2 ಪುಟ-66

ಜನ ಮರುಳೋ, ಜಾಹೀರಾತು ಮರುಳೋ!-

ಬಹುತೇಕ ಜಾಹೀರಾತು ಮಕ್ಕಳನ್ನು ಗುರಿಯಾಗಿಸಿವೆ. ಮಕ್ಕಳ ಮೇಲೆ ಪ್ರಭಾವ ಬೀರುವುದು, ಮನವೋಲಿಕೆ ಸುಲಭ. ಅವರನ್ನು ಗಿಡವಾಗಿರುವಾಗಲೇ ಬಗ್ಗಿಸಿದಲ್ಲಿ ಅಂದರೆ, ಎಳವೆಯಲ್ಲೇ ಉತ್ಪನ್ನಗಳ ಹುಲಾಮರಾಗಿಸಿದಲ್ಲಿ, ಅವರ ಜೀವಮಾನಡೀ ದಾಸರಾಗಿರುತ್ತಾರೆ. ತೊಟ್ಟಿಲಿನಿಂದ ಶವದಪೆಟ್ಟಿಗೆಯವರೆಗೆ ಎನ್ನುವ ಪದಪುಂಜ ಕಠಿಣ ಎನ್ನಿಸಬದುಹು. ಆದರೆ ಅದು ವಾಸ್ತವ. 15 ಮೇ 2018 ಸಂಚಿಕೆ-22 ಪುಟ-63

ಬರುವ ಚುನಾವಣೆಯಲ್ಲಿ ರೈತನೇ ನಿರ್ಣಾಯಕ.

ಕಳೆದ ವರ್ಷ ದಿಲ್ಲಿಯಲ್ಲಿ ಒಂದು ಮುಂಜಾವು, ಎಲ್ಲೆಲ್ಲೂ ರೈತರ ತಲೆಗಳೇ ಕಾಣಿಸುತ್ತಿದ್ದವು. ಅವಾವುದಕ್ಕೂ ಜೀವವಿರಲಿಲ್ಲಿ. ೨೦೧೭ರ ಏಪ್ರಿಲ್ ಹಾಗೂ ಜುಲೈನ ನಡುವೆ ಆತ್ಮಹತ್ಯೆ ಮಾಡಿಕೊಂಡ ರೈತರ ರುಂಡಗಳನ್ನು ತಮಿಳುನಾಡಿನ ರೈತರು ತೆಗೆದುಕೊಂಡು ಬಂದು ರಾಜಧಾನಿಯ ನಟ್ಟನಡುವೆ ಅರೆಬೆತ್ತಲೆಯಾಗಿ ಪ್ರತಿಭಟಿಸಿದರು. – 15ಫೆಬ್ರವರಿ2018 ಸಂಚಿಕೆ-16 ಪುಟ-30

Back To Top