Category: ಶಿಕ್ಷಣ-ವ್ಯಾಸಂಗ

ಪಿಯುಸಿಗೆ ಆನ್‍ಲೈನ್ ಪರೀಕ್ಷೆ

2ನೇ ಪಿಯುಸಿ ಪರೀಕ್ಷೆಯನ್ನು ಆನ್‍ಲೈನ್‍ನಲ್ಲಿ ನಡೆಸಲು ಸಾಧ್ಯವಿದೆಯೇ ಎಂದು ಪಿಯು ಇಲಾಖೆ ಪರಿಶೀಲಿಸುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ತರಗತಿಯಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಕ್ಷೀಣವಾಗಿದೆ. ಹೀಗಾಗಿ, ಪ್ರಮುಖ ವಿಷಯಗಳಲ್ಲಿ 90 ನಿಮಿಷಗಳ ಪರೀಕ್ಷೆ ನಡೆಸಬಹುದು ಹಾಗೂ ಬಹು ಆಯ್ಕೆ ಪ್ರಶ್ನೆಗಳನ್ನು ಮಾತ್ರ ಕೇಳಬೇಕು ಎನ್ನುವ ಸಲಹೆಗಳು ಇಲಾಖೆಗೆ ಬಂದಿವೆ. ಆದರೆ, ಆನ್‍ಲೈನ್ ಪರೀಕ್ಷೆ ನಡೆಸಲು ಅಂತರ್ಜಾಲ ಸಂಪರ್ಕ, ವಿದ್ಯುತ್ ಸಂಪರ್ಕ, ಮಾತ್ರವಲ್ಲದೆ ಮೂಲಭೂತ ವ್ಯವಸ್ಥೆಯ ಕೊರತೆ ಇದೆ. ಇದನ್ನು ನಿವಾರಿಸಲು ಎಂಜಿನಿಯರಿಂಗ್ ಕಾಲೇಜುಗಳನ್ನು ಬಳಸಿಕೊಳ್ಳಬಹುದೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಆನ್‍ಲೈನ್ […]

ಶಿಕ್ಷಣ ಮತ್ತು ಇಂಗ್ಲಿಷ್ ಕಲಿಕೆ

ಡಾ.ಹರೀಶ್ ಎಂ ಜಿ ಮೂವತ್ತು ವರುಷಗಳ ಹಿಂದೆ ಹೆಸರು ಜಾತಿ ಸೂಚಕವಾಗಿತ್ತು. ಒಬ್ಬ ವ್ಯಕ್ತಿಗಿಟ್ಟ ಬೀರ, ಕರಿಯ, ನಾಗ, ಕಾಳ, ಓಬಳ, ಕೆಂಚ, ಹೆಸರುಗಳೇ ಅವರ ಜಾತಿಯನ್ನ ಸೂಚಿಸಿಬಿಡುತ್ತಿತ್ತು. ವ್ಯಕ್ತಿ ಧರಿಸುತ್ತಿದ್ದ ಉಡುಗೆ ತೊಡುಗೆಗಳು ವರ್ಗಗಳ ಸೂಚಕವಾಗಿದ್ದವು. ಉದಾರೀಕರಣ, ಜಾಗತಿಕಾರಣ ಹಾಗು ನಗರೀಕರಣದ ಪ್ರಭಾವದಿಂದ ಈಗಿನ ಪೀಳಿಗೆಯ ಹುಡುಗ/ಹುಡುಗಿಯರಿಗೆ ಪೋಷಕರು ಈ ರೀತಿಯ ಹೆಸರುಗಳನ್ನ ಇಡುತ್ತಿಲ್ಲ. ಹಗಲು ರಾತ್ರಿ ಗೂಗಲ್ ಮಾಡಿ ಅತಿ ಯುನೀಕ್ ಆದ ಹೆಸರನ್ನೇ ಇಡುತ್ತಿದ್ದಾರೆ. ಇಂದು ನನಗೆ ಜಾತಿ ಮತ್ತು ವರ್ಗದ ಪ್ರಮುಖ […]

ಸಿಇಟಿ, ನೀಟ್‌ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ಕೋಚಿಂಗ್ : ʼಗೆಟ್‌-ಸೆಟ್‌ ಗೋʼ ವ್ಯವಸ್ಥೆಗೆ CM ಯಡಿಯೂರಪ್ಪ ಚಾಲನೆ

ಬೆಂಗಳೂರು : ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ ʼಗೆಟ್‌-ಸೆಟ್‌ ಗೋʼ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ʼಗೆಟ್‌-ಸೆಟ್‌ ಗೋʼ (GetCETgo) ವ್ಯವಸ್ಥೆಗೆ ಚಾಲನೆ ಕೊಟ್ಟರಲ್ಲದೆ; ‘ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ತರಬೇತಿ ಕೊಡಲಾಗುವುದು. ಈ ಸೌಲಭ್ಯವನ್ನು ಎಲ್ಲರೂ […]

ಮುಂದಿನ ಶೈಕ್ಷಣಿಕ ವರ್ಷ ಜುಲೈ 15ರಿಂದ ಆರಂಭ – ಶಿಕ್ಷಣ ಸಚಿವ ಸುರೇಶ್ ಕುಮಾರ್

ತುಮಕೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದೆ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಯ ಮೇಲೆ ಪರಿಣಾಮ ಬೀರಿದೆ. ಇದರ ನಡುವೆಯೂ ಜುಲೈ.15, 2021ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವಂತ ತುರ್ತು ಪರಿಸ್ಥಿತಿ ಬಂದೊಂದಗಿದೆ. ಸದ್ಯಕ್ಕೆ […]

JEE ಮೇನ್ ಪರೀಕ್ಷೆ -2021 : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

  ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ 2021ರ ನೋಂದಣಿ ಗಡುವನ್ನ ವಿಸ್ತರಿಸಿದ್ದು, ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಅರ್ಜಿ ಸಲ್ಲಿಕೆಯ ವಿಂಡೋ ಮಾರ್ಚ್ 10ರವರೆಗೆ ತೆರೆದಿರುತ್ತದೆ. ಆಕಾಂಕ್ಷಿಗಳು ಅಧಿಕೃತ ವೆಬ್ ಸೈಟ್ʼಗೆ ಭೇಟಿ ನೀಡಿ ನಿಗದಿತ ಅವಧಿಯಲ್ಲಿ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ಇನ್ನು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಮೊದಲು ನೋಂದಾಯಿಸಿಕೊಂಡವರೆಲ್ಲರೂ ಜೆಇಇ ಮೇನ್ 2021 ಅರ್ಜಿ ನಮೂನೆಯಲ್ಲಿ ವಿವರಗಳನ್ನ ಅಧಿಕೃತ ಸೈಟ್ jeemain.nta.nic.in ಗೆ ತೆರಳಿ ಮಾರ್ಪಡಿಸಬಹುದು. ಅಂದ್ಹಾಗೆ, ಎನ್ […]

CBSE ವಿದ್ಯಾರ್ಥಿಗಳ ಗಮನಕ್ಕೆ : 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಕ್ರಮ ಕಡಿತ ಮಾಡಿಲ್ಲ : ಸ್ಪಷ್ಟನೆ ನೀಡಿದ ಮಂಡಳಿ

ನವದೆಹಲಿ : ವದಂತಿಗಳನ್ನು ತಳ್ಳಿ ಹಾಕಿರುವ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) ಮುಂಬರುವ 10ನೇ ತರಗತಿ ಯ ಬೋರ್ಡ್ ಪರೀಕ್ಷೆಗಳಿಗೆ ಸಮಾಜ ವಿಜ್ಞಾನದ ಸಿಲೆಬಸ್ ಕಡಿಮೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಎರಡು ದಿನಗಳ ಹಿಂದೆ ವಿವಿಧ ವೆಬ್ ಪೋರ್ಟಲ್ ಗಳು ಸಾಮಾಜಿಕ ವಿಜ್ಞಾನ ವಿಷಯಗಳ ಥಿಯರಿಯಲಿ ಒಟ್ಟು ಐದು ಘಟಕಗಳನ್ನು ತೆಗೆದುಹಾಕಲಾಗಿದೆ ಎಂದು ವರದಿ ಮಾಡಿದ್ದವು. ಆದರೆ, ಈ ಬಗ್ಗೆ ಸದ್ಯಕ್ಕೆ ಯಾವುದೇ ಘೋಷಣೆ ಮಾಡಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ’10ನೇ ತರಗತಿಯ ಸಮಾಜ […]

8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ನಗರದ ಸಮಗ್ರ ಶಿಕ್ಷಣ ಕಚೇರಿಯಲ್ಲಿ 2020ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಯಶೋಗಾಥೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್-19 ನಡುವೆಯೇ ದೇಶಕ್ಕೆ ಮಾದರಿಯಾಗುವಂತೆ ಪರೀಕ್ಷೆ ನಡೆಸಿದ್ದೇವೆ. ಈ ವರ್ಷದ ಪರೀಕ್ಷೆ ಇನ್ನು ಉತ್ಕೃಷ್ಟ ರೀತಿಯಲ್ಲಿ ನಡೆಸುವ ಸವಾಲು ನಮ್ಮ ಮುಂದಿದೆ ಎಂದರು. 2021ರ ಎಸ್‌ಎಸ್‌ಎಲ್ ಸಿ […]

ಕಲ್ಯಾಣ ಕರ್ನಾಟಕಕ್ಕೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾಪ:ಎಸ್. ಸುರೇಶ್ ಕುಮಾರ್

ಬೆಂಗಳೂರು ಫೆ,19: ನಂಜುಂಡಪ್ಪ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂಬಂಧ ಅವಶ್ಯ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. […]

ಫೆ. 22ರಿಂದ 6,7,8ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭ: ಸುರೇಶ್ ಕುಮಾರ್

ಬೆಂಗಳೂರು: ಇದೇ ತಿಂಗಳ 22ರಿಂದ ನಮ್ಮ ರಾಜ್ಯದಲ್ಲಿ 6, 7, 8 ಪೂರ್ಣ ಪ್ರಮಾಣದಲ್ಲಿ ಆರಂಭವಾಗುತ್ತೆ. ಜುಲೈ15 ರಿಂದ ಕರ್ನಾಟಕ ರಾಜ್ಯದ ಮುಂದಿನ ಶೈಕ್ಷಣಿಕ ವರ್ಷ ಆರಂಭ ಆಗಲಿದೆ. ಒಂದನೇ ತಾರೀಖಿನಿಂದ ವಿದ್ಯಾಗಮ ಮಾಡುವ ಬಗ್ಗೆ‌ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಶಾಲೆಗಳ ಆರಂಭದ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಒಂದನೇ ತರಗತಿಯಿಂದ ಚಟುವಟಿಕೆ ಆರಂಭ ಮಾಡೋಕೆ ಒತ್ತಾಯ ಬರ್ತಾ ಇದೆ. 6,7,8,9ಕ್ಕೆ ವಿದ್ಯಾಗಮ ತರಗತಿ ಆರಂಭ ಮಾಡಿದ್ದೇವೆ ಎಂದು […]

Back To Top