ಈ ಬಾರಿ ದಸರಾಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ….
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನ ಹಾವಳಿಯಿಂದ ಈ ಬಾರಿ ದಸರಾ ಮಹೋತ್ಸವ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಪ್ರವೇಶ ನೀಡಬಾರದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಶಿಫಾರಸು ಮಾಡಿದೆ. ಅ.17ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೆ 200 ಜನ, ಅ.26ರಂದು ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ 300 ಜನರಿಗೆ ಪ್ರವೇಶ ನೀಡಬೇಕೆಂದು ನಿರ್ಧಾರಿಸಲಾಗಿದೆ. ಗಣ್ಯರು, ಸಿಬ್ಬಂದಿ, ಕಲಾವಿದರು ಹಾಗೂ ಭದ್ರತಾ ಸಿಬ್ಬಂದಿ ಕೂಡ ಈ ಸಂಖ್ಯೆಯಲ್ಲಿ ಸೇರಿದ್ದಾರೆ. ವರ್ಚುಯಲ್ (ಆನ್ಲೈನ್) ಆಗಿ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಬೇಕು’ […]
ಏತ್ತು ಏರಿಗೆ ಎಳೆದರೆ ಕೋಣ ನೀರಿಗೆ..-
ಕೇಂದ್ರ ಪರಿಸರ ಮಂತ್ರಾಲಯ ಎರಡು ವರ್ಷಕ್ಕೊಮ್ಮೆ ಅರಣ್ಯ ವರದಿ(ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ ರಿಪೋರ್ಟ್)ಯನ್ನು ಪ್ರಕಟಿಸುತ್ತದೆ. ಉಪಗ್ರಹದ ನೆರವಿನಿಂದ ಸಿದ್ಧ ಈ ವರದಿ ಪ್ರಕಾರ, ದೇಶದ ಶೇ.೨೪ರಷ್ಟು ಭೂಪ್ರದೇಶದಲ್ಲಿ ಅರಣ್ಯ ಇಲ್ಲವೇ ಮರಗಳು ಇವೆಯಂತೆ. ಎರಡು ವರ್ಷಗಳ ಮಾಹಿತಿ ಅರಣ್ಯ ಪ್ರದೇಶ ಶೇ.೧ರಷ್ಟು ಹೆಚ್ಚಳ ಆಗಿದೆ ಎನ್ನುತ್ತದೆ ವರದಿ. 01ಮಾರ್ಚ್ 2018 ಸಂಚಿಕೆ-17 ಪುಟ-66

