215 people arrested in fake invoice case
The drive against fake invoice rackets has led to the arrest of 215 people, including managing directors of some companies, and the detection of more than 6,600 bogus entities since mid-November, a government official said. The goods and services tax authorities have also registered around 2,200 cases and recovered more than ₹700 crore from these […]
ಸಂಕ್ರಾಂತಿಗೆ ನಂತರ ಪದವಿ ತರಗತಿ ಆರಂಭ
ಸಂಕ್ರಾಂತಿಹಬ್ಬದ ಬಳಿಕ ಪ್ರಥಮ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿಗಳು ಪ್ರಾರಂಭವಾಗಲಿವೆ. ಸರ್ಕಾರಿ ಮತ್ತು ಖಾಸಗಿ ವಲಯದ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದವರು ಆಫ್ಲೈನ್ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿದರು. ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ತರಗತಿಗಳ ಅಂತಿಮ ವರ್ಷ ಮತ್ತು ಅಂತಿಮ ಸೆಮಿಸ್ಟರ್ನ ಆಫ್ಲೈನ್ ತರಗತಿಗಳು ನಡೆಯುತ್ತಿವೆ. ದ್ವಿತೀಯ ಪಿಯು ಪರೀಕ್ಷೆಯನ್ನು […]
ಮುಂದಿನ ವರ್ಷ ಆರ್ಥಿಕ ಪ್ರಗತಿ ಏರಿಕೆ
ಏಪ್ರಿಲ್ 2021ರಿಂದ ಆರಂಭವಾಗುವ ಹಣಕಾಸು ವರ್ಷದಲ್ಲಿ ದೇಶದ ಅರ್ಥ ವ್ಯವಸ್ಥೆ ಶೇ.8.9ರಷ್ಟು ಪ್ರಗತಿ ಹೊಂದಲಿದೆ ಎಂದು ಐಎಚ್ಎಸ್ ಮರ್ಕಿಟ್ ಸಂಸ್ಥೆ ಅಂದಾಜಿಸಿದೆ. ಕಳೆದ ತ್ರೈಮಾಸಿಕದಲ್ಲಿ ಆರ್ಥಿಕ ಚಟುವಟಿಕೆಗಳು ಗಣನೀಯ ಚೇತರಿಕೆ ಕಂಡಿದ್ದು, ಇದರಿಂದ ಮುಂದಿನ ಆರ್ಥಿಕ ವರ್ಷದಲ್ಲಿ ಪ್ರಗತಿ ಸಾಧ್ಯವಾಗಲಿದೆ. ದೇಶದ ಅರ್ಥ ವ್ಯವಸ್ಥೆ 2020ರಲ್ಲಿ ಅತ್ಯಂತ ಹಿನ್ನಡೆ ಕಂಡಿದೆ. ಮಾರ್ಚ್-ಆಗಸ್ಟ್ ಅವಧಿಯಲ್ಲಿ ಅತಿ ಹೆಚ್ಚು ಕುಗ್ಗಿದ್ದು, ಸೆಪ್ಟೆಂಬರ್ ನಂತರ ಚೇತರಿಸಿಕೊಂಡಿದೆ ಎಂದು ಸಂಸ್ಥೆ ಹೇಳಿದೆ. ಮಾರ್ಚ್ಗೆ ಕೊನೆಯಾಗಲಿರುವ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕತೆ ಶೇ.7.7ರಷ್ಟು ಕುಗ್ಗಲಿದೆ. […]
ತೋಟಗಾರಿಕೆ ಮೇಳ ಫೆ.8 ರಿಂದ
ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಆವರಣದಲ್ಲಿ ಫೆ.8ರಿಂದ 12ರವರೆಗೆ ರಾಷ್ಟ್ರೀಯ ತೋಟಗಾರಿಕೆ ಮೇಳ ನಡೆಯಲಿದ್ದು, ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪ್ರವೇಶ ಇರಲಿದೆ ಎಂದು ಐಐಎಚ್ಆರ್ ನಿರ್ದೇಶಕ ಎಂ.ಆರ್.ದಿನೇಶ್ ತಿಳಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಭೌತಿಕ ಹಾಗೂ ಆನ್ಲೈನ್ ಮೂಲಕ ಮೇಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 30 ಸಾವಿರ ರೈತರಿಗೆ ಪ್ರವೇಶ ಕಲ್ಪಿಸಲು ನಿರ್ಧರಿಸಲಾಗಿದೆ. ಪ್ರತಿದಿನ ಆರು ಸಾವಿರ ನೋಂದಾಯಿತ ರೈತರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಎರಡು ಅವಧಿಗಳಲ್ಲಿ ಮೇಳ ವೀಕ್ಷಿಸಬಹುದು. […]
ಆಟಿಕೆ ಕ್ಲಸ್ಟರ್ಗೆ ಚಾಲನೆ
ಕುಕನೂರು ತಾಲೂಕಿನ ತಳಬಾಳ ಗ್ರಾಮದ ವಿಶೇಷ ಆರ್ಥಿಕ ವಲಯದಲ್ಲಿ ೫ ಸಾವಿರ ಕೋಟಿ ರೂ. ವೆಚ್ಚದ ಆಟಿಕೆ ಕ್ಲಸ್ಟರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೂಮಿಪೂಜೆ ನೆರೆವೇರಿಸಲಿದ್ದಾರೆ. ಏಕಸ್ ಇಂಡಿಯಾ ಕಂಪನಿ ರೈತರ ಜಮೀನು ಖರೀದಿಸಿದ್ದು, ಅತ್ಯಾಧುನಿಕ ಆಟಿಕೆ ಸಾಮಗ್ರಿ ಸೇರಿದಂತೆ ನಾನಾ ಗೊಂಬೆಗಳನ್ನು ತಯಾರಿಸಲಾಗುವುದು. ೪೦ ಸಾವಿರ ಜನರಿಗೆ ಉದ್ಯೋಗ ಹಾಗೂ ವಾರ್ಷಿಕ 2,300 ಕೋಟಿ ರೂ. ವಹಿವಾಟಿನ ಗುರಿ ಹೊಂದಲಾಗಿದೆ. ೨೦೨೩ ಕ್ಕೆ ಘಟಕ ಕಾರ್ಯಾರಂಭ ಮಾಡಲಿದೆ ಎಂದು ಕಂಪನಿ ಎಂಡಿ ಅರವಿಂದ ಮೆಳ್ಳಿಗೇರಿ […]
ಭಾರತ್ ಬಯೋಟೆಕ್ನಿಂದ ಮತ್ತೊಂದು ಲಸಿಕೆ
ಭಾರತ್ ಬಯೋಟೆಕ್ ಮೂಗಿನ ಮೂಲಕ ನೀಡುವ ಲಸಿಕೆಯ ಮೊದಲ ಹಂತದ ಪ್ರಯೋಗವನ್ನು ಫೆಬ್ರವರಿ-ಮಾರ್ಚ್ನಲ್ಲಿ ಆರಂಭಿಸಲಿದೆ. ಸಂಸ್ಥೆಯ ಕೊರೊನಾ ಲಸಿಕೆ ಕೊವ್ಯಾಕ್ಸಿನ್ಗೆ ಈಗಾಗಲೇ ಔಷಧ ಮಹಾ ನಿಯಂತ್ರಕರು ಅನುಮೋದನೆ ನೀಡಿದ್ದಾರೆ. ಹೊಸ ಲಸಿಕೆ ಅಭಿವೃದ್ಧಿಗೆ ವಾಷಿಂಗ್ಟನ್ ಯೂನಿವರ್ಸಿಟಿಯ ಸ್ಕೂಲ್ ಆಫ್ ಮೆಡಿಸಿನ್ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಬಿಬಿವಿ೧೫೪ ಎಂಬ ಹೆಸರಿನ ಈ ಲಸಿಕೆಯ ಕ್ಲಿನಿಕಲ್ ಪೂರ್ವ ಅಧ್ಯಯನವನ್ನು ಭಾರತ ಮತ್ತು ಅಮೆರಿಕದಲ್ಲಿ ನಡೆಸಲಾಗಿದೆ. ಮಾನವ ಪ್ರಯೋಗದ ಮೊದಲ ಹಂತ ಫೆಬ್ರವರಿ–ಮಾರ್ಚ್ ೨೦೨೧ರಲ್ಲಿ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ. ಮೊದಲ […]
Digital boom helps TCS beat estimates
Tata Consultancy Services Ltd is targeting a double-digit growth in revenue this financial year on hopes that it will continue to benefit from the pandemic-induced boom in digital and cloud services. Net profit at the Mumbai-based company rose 7.2% from a year earlier to ₹8,701 crore in the quarter ended 31 December. Revenue grew 5.4% from […]
Whats apps new data rules spark rethink among users
An update to WhatsApps terms of service has created unease among users, raising questions about how the messaging platform uses and shares data. The new terms of service informed users that their data would be shared with its parent company Facebook as well as with business accounts on Whatsapp that a user chooses to interact […]
Institutions of Eminence get approval to open foreign campuses
The government has issued guidelines for the so-called Institutions of Eminence to foray overseas through offshore centres and full-fledged campuses in a push to put India on the global education map. Each of these 20 higher education institutes has been allowed to open up to three offshore centres in the next five years. They will, […]

