Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

The face behind audacious bid Air India

Into the centre of the long-running saga of Air India, an unlikely figure has emerged with the ambition to pilot the airline. Meenakshi Mallik, who serves as director (commercial) and has worked at the airline for 31 years, is the face behind the employees’ bid to acquire Air India. Mallik and 218 other employees have […]

Amazon asks Sebi to wait SIAC order

Amazon.com Inc has asked India’s markets regulator SEBI to wait for the final order of a Singapore court before clearing the merger of Future group, a move that is seen as a precursor to an eventual sale of its assets to Reliance Industries Ltd. In a 21 December letter, Amazon told Sebi that the Singapore […]

Tata trusts get tax tribunal clearance

A tax tribunal on Monday quashed the income tax department’s orders seeking to revise its earlier assessments for the year ended 31 March 2014 granting tax exemption to three Tata trusts that collectively own two thirds of Tata Sons Ltd, the holding company of the group. The Mumbai bench of the Income Tax Appellate Tribunal […]

ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆ

ರೂಪಾಂತರಗೊಂಡ ಕೊರೊನಾ ವೈರಸ್ ಆಂಧ್ರಪ್ರದೇಶದಲ್ಲಿ ಪತ್ತೆಯಾಗಿದ್ದು, ವೈರಸ್‌ಗೆ ಎನ್440ಕೆ  ಎಂದು ಹೆಸರಿಸಲಾಗಿದೆ. ವ್ಯಕ್ತಿಯ ದೇಹದಲ್ಲಿ ರೋಗ ನಿರೋಧಕ ಶಕ್ತಿಯಿಂದ ಉತ್ಪತ್ತಿಯಾಗುವ ಪ್ರತಿಕಾಯಗಳಿಗೂ ಈ  ವೈರಸ್‌ಗಳು ಬಗ್ಗುವುದಿಲ್ಲ. ಆಂಧ್ರಪ್ರದೇಶದಲ್ಲಿ ವೈರಸ್ ತೀವ್ರವಾಗಿ ಹರಡುತ್ತಿದೆ ಎಂದು ಸಂಶೋಧಕರು ಹೇಳಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಉತ್ತರಾಖಂಡ, ಹರಿಯಾಣ, ಗುಜರಾತ್ ಹಾಗೂ ದಿಲ್ಲಿಯಲ್ಲೂ ಎನ್೪೪೦ಕೆ ಕಂಡು ಬಂದಿದೆ. ಕೋವಿಡ್ ಪುನಃ ಕಾಣಿಸಿಕೊಂಡ ವ್ಯಕ್ತಿಯೊಬ್ಬರು ನೋಯ್ಡಾದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ವೈರಸ್‌ನ ವಂಶವಾಹಿ(ಜಿನೋಮ್)ಯನ್ನು ವಿಶ್ಲೇಷಿಸಿ ದಾಗ, ಎನ್೪೪೦ಕೆ ವಿಧದ ವೈರಸ್‌ನಿಂದ ಅವರಲ್ಲಿ […]

ಟಿ.ವಿ., ರೆಫ್ರಿಜರೇಟರ್ ಬೆಲೆ ಹೆಚ್ಚಳ?

ಎಲ್‌ಇಡಿ ಟಿ.ವಿ., ರೆಫ್ರಿಜರೇಟರ್, ವಾಷಿಂಗ್ ಮಷಿನ್ ಬೆಲೆ ಜನವರಿಯಿಂದ ಶೇ. 10ರಷ್ಟು ಹೆಚ್ಚುವ ಸಾಧ್ಯತೆ ಇದೆ. ತಯಾರಿಕೆಯಲ್ಲಿ ಬಳಸುವ ವಸ್ತುಗಳ ಬೆಲೆ ಹಾಗೂ ಸಾಗಣೆ ವೆಚ್ಚದಲ್ಲಿ ಹೆಚ್ಚಳದಿಂದ  ಬೆಲೆ ಹೆಚ್ಚ¼ದÀ ಸಾಧ್ಯತೆ ಇದೆ. ಶೀಘ್ರದಲ್ಲೇ ಬೆಲೆ ಹೆಚ್ಚಳ ಆಗಲಿದೆ ಎಂದು ಎಲ್‌ಜಿ, ಪ್ಯಾನಾಸೋನಿಕ್ ಮತ್ತು ಥಾಮ್ಸನ್ ಹೇಳಿವೆ. ಬೆಲೆ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೆ, ಬೆಲೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಸೋನಿ ಕಂಪನಿ ತಿಳಿಸಿವೆ. Courtesyg: Google (photo)

ಹೊಸ ವರ್ಷದಲ್ಲಿ ಚಿನ್ನ ದುಬಾರಿ

ಆರ್ಥಿಕ ಚೇತರಿಕೆಗೆ ಕೈಗೊಂಡ ಕ್ರಮಗಳು ಹಾಗೂ ಅಮೆರಿಕದ ಡಾಲರ್ ದುರ್ಬಲವಾಗಿರುವುದರಿಂದ, 2021ರಲ್ಲಿ ಚಿನ್ನದ ದರ 10 ಗ್ರಾಂಗೆ 63 ಸಾವಿರ ರೂ. ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. 2020ರಲ್ಲಿ ಕೋವಿಡ್‌ನಿಂದ ಉಂಟಾದ ಆರ್ಥಿಕ ಮತ್ತು ಸಾಮಾಜಿಕ ಅನಿಶ್ಚಿತ ಸ್ಥಿತಿಯಿಂದ ಚಿನ್ನದ ಮೇಲಿನ ಹೂಡಿಕೆ ಹೆಚ್ಚಿತು. ಇದರಿಂದ ಚಿನ್ನದ ದರ 10 ಗ್ರಾಂಗೆ 56,191 ರೂ. ತಲುಪಿತು. ಜಾಗತಿಕ ಹಣಕಾಸು ನೀತಿಗಳಿಂದ ಬಡ್ಡಿ ದರ ಕನಿಷ್ಠ ಮಟ್ಟಕ್ಕೆ ಇಳಿಯಿತು. ಇದರಿಂದ ನಗದು ಲಭ್ಯತೆ ಹೆಚ್ಚಾಗಿ, ಪ್ರಮುಖ […]

ಜಿಎಸ್‌ಟಿಯಿಂದ ಸಣ್ಣ ವಿತರಕರಿಗಿಲ್ಲ ಸಮಸ್ಯೆ

ಪಾವತಿ ಮಾಡಬೇಕಿರುವ ಸರಕು ಮತ್ತು ಸೇವಾ ತೆರಿಗೆ ಮೊತ್ತದಲ್ಲಿ ಶೇ.೧ರಷ್ಟು ಕಡ್ಡಾಯವಾಗಿ ನಗದು ರೂಪದಲ್ಲಿ ಇರಬೇಕು ಎಂಬ ನಿಯಮವು ಸಣ್ಣ ಉದ್ದಿಮೆಗಳು ಮತ್ತು ಸಣ್ಣ ವಿತರಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ. ತಿಂಗಳಿಗೆ 50 ಲಕ್ಷ ರೂ. ಅಥವಾ ವಾರ್ಷಿಕ ೬ ಕೋಟಿ ರೂ. ವಹಿವಾಟು ನಡೆಸುವ ಕಂಪನಿಗಳಿಗೆ ಮಾತ್ರವೇ ಈ ಹೊಸ ನಿಯಮ ಅನ್ವಯ ಆಗಲಿದೆ ಎಂದು ಹೇಳಿವೆ. ನಕಲಿ ಇನ್‌ವಾಯ್ಸ್ ಸೃಷ್ಟಿಸಿ ತೆರಿಗೆ ವಂಚಿಸುವುದನ್ನು ತಡೆಯುವ ಉದ್ದೇಶದಿಂದ […]

2021ರಲ್ಲಿ ಒಟ್ಟು ನಾಲ್ಕು ಗ್ರಹಣ

2021ರಲ್ಲಿ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸಲಿದ್ದು, ಇದರಲ್ಲಿ ಎರಡು ಮಾತ್ರವೇ ಭಾರತದಲ್ಲಿ ಸ್ಪಷ್ಟವಾಗಿ ಗೋಚರಿಸಲಿವೆ. ಒಂದು ಸಂಪೂರ್ಣ ಸೂರ್ಯ ಮತ್ತು ಚಂದ್ರ ಗ್ರಹಣ ಸಂಭವಿಸಲಿದೆ ಎಂದು ಉಜ್ಜಯಿನಿ ಮೂಲದ ಖಗೋಳ ವೀಕ್ಷಣಾಲಯದ ಅಧೀಕ್ಷಕ ಡಾ.ರಾಜೇಂದ್ರಪ್ರಕಾಶ್ ಗುಪ್ತಾ ತಿಳಿಸಿದ್ದಾರೆ. ಮೊದಲ ಗ್ರಹಣ ಮೇ.೨೬ ರಂದು ಸಂಭವಿಸಲಿದೆ. ಸಿಕ್ಕಿಂ ಹೊರತುಪಡಿಸಿ, ಈಶಾನ್ಯ ರಾಜ್ಯ, ಪಶ್ಚಿಮ ಬಂಗಾಳ, ಒಡಿಶಾದ ಕರಾವಳಿ ಭಾಗಗಳಲ್ಲಿ ಕಾಣಲಿದೆ. ಈ ವೇಳೆ ಭೂಮಿಯು ಬಹುತೇಕ ಚಂದ್ರನನ್ನು ಆವರಿಸುತ್ತದೆ. ಜೂನ್ 10 ರಂದು ನಡೆಯುವ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. […]

ನಿಯಮಗಳ ಹೊರೆ ಇಳಿಕೆ: ಪರಿಶೀಲನೆಗೆ ಸೂಚನೆ

ಉದ್ದಿಮೆಗಳು ಪಾಲಿಸಬೇಕಿರುವ ನಿಯಮಗಳ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ಕಾನೂನುಗಳ ಪುನರ್ ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿಯಮಗಳ ಪಾಲನೆಯ ಹೊರೆಯನ್ನು ತಗ್ಗಿಸುವುದು ಸರ್ಕಾರದ ಆದ್ಯತಾ ಕಾರ್ಯಗಳಲ್ಲಿ ಒಂದು. ಪಾಲನೆ ಮಾಡಬೇಕಿರುವ ನಿಯಮಗಳ ಹೊರೆ ಹೆಚ್ಚಿದೆ. ಇದನ್ನು ನಾವು ತಗ್ಗಿಸಬೇಕಿದೆ. ಎಲ್ಲ ಸಚಿವಾಲಯಗಳೂ ಈ ಕೆಲಸವನ್ನು ಸಮರೋಪಾದಿಯಲ್ಲಿ ಮಾಡುತ್ತಿವೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು. ಕ್ರಿಮಿನಲ್ ಕ್ರಮ ಜರುಗಿಸಲು […]

Back To Top