Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

Stocks crash on weak global cues

The rupee lost value against the dollar falling to 73.38 at close; with the dollar strengthening the currency has depreciated by 25 paise this week so far. Weak global cues saw Indian stocks nosedive on Thursday with investors spooked by the second wave of Covid-19 cases spreading across Europe, leading to fresh restrictions. Receding hopes […]

ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದಾ ತಲಾವಾರು ಜಿಡಿಪಿ

ನವದೆಹಲಿ: ತಲಾವಾರು ಒಟ್ಟು ಆಂತರಿಕ ಉತ್ಪಾದನೆಯಲ್ಲಿ (ಜಿಡಿಪಿ) ಬಾಂಗ್ಲಾದೇಶವು ಈ ವರ್ಷದಲ್ಲಿ ಭಾರತವನ್ನು ಹಿಂದಿಕ್ಕಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸಿದ್ಧಪಡಿಸಿರುವ ವಿಶ್ವ ಆರ್ಥಿಕ ಮುನ್ನೋಟ ವರದಿಯಲ್ಲಿ ಹೇಳಲಾಗಿದೆ. ಬಾಂಗ್ಲಾದೇಶದ ತಲಾವಾರು ಜಿಡಿಪಿ ಶೇಕಡ ೪ರಷ್ಟು ಹೆಚ್ಚಳವಾಗಿ, 1,888 ಡಾಲರ್ (₹ 1.38 ಲಕ್ಷ) ತಲುಪಲಿದೆ. ಇದೇ ವೇಳೆ, ಭಾರತದ ತಲಾವಾರು ಜಿಡಿಪಿಯಲ್ಲಿ ಶೇಕಡ 10,5ರಷ್ಟು ಕುಸಿತ ಆಗಲಿದ್ದು ಅದು 1,877 ಡಾಲರ್ (1.37 ಲಕ್ಷ) ಆಗಲಿದೆ. ಇದರ ಪರಿಣಾಮವಾಗಿ ದಕ್ಷಿಣ ಏಷ್ಯಾದಲ್ಲಿ ಭಾರತವು ಮೂರನೆಯ […]

ನಮ್ಮ ಮೆಟ್ರೊ 18ಕಿ.ಮೀ.ಉದ್ದದ ಎರಡು ಪ್ಯಾಕೇಜ್

ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ಹೊರವರ್ತುಲ ರಸ್ತೆಯ 18ಕಿ.ಮೀ. ಉದ್ದದ ಮೆಟ್ರೊ ರೈಲು ಮಾರ್ಗ ನಿರ್ಮಾಣ. ಸೆಂಟ್ರಲ್ ಸಿಲ್ಕ್ ಬೋರ್ಡ್- ಕೆ.ಆರ್. ಪುರ ನಡುವಿನ ಮಾರ್ಗದ ನಿರ್ಮಾಣ ಕಾಮಗಾರಿಯನ್ನು ಎರಡು ಪ್ಯಾಕೇಜ್‌ಗಳಲ್ಲಿ 1 ಅಂದರೆ ಸೆಂಟ್ರಲ್ ಸಿಲ್ಕ್ ಬೋರ್ಡ್, ಎಚ್ಎಸ್ಆರ್ ಲೇಔಟ್, ಅಗರ, ಇಬ್ಬಲೂರು, ಬೆಳ್ಳಂದೂರು ಮತ್ತು ಕಾಡುಬೀಸನಹಳ್ಳಿವರೆಗಿನ 9.8 ಕಿ.ಮೀ. ಮಾರ್ಗವನ್ನು ನಿರ್ಮಿಸುವುದಾಗಿ ಹೇಳಿಕೊಂಡಿದೆ. ಇದರಲ್ಲಿ ಆರು ನಿಲ್ದಾಣಗಳ ನಿರ್ಮಾಣವೂ ಸೇರಿದ್ದು, ₹731 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಗುತ್ತಿಗೆಯು ಸಿಲ್ಕ್ ಬೋರ್ಡ್ […]

ನ.14ರಿಂದ 20ರ ವರೆಗೆ ಸಹಕಾರ ಸಪ್ತಾಹ

ಬೆಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.14 ರಿಂದ 20 ರವರೆಗೆ ರಾಜ್ಯದಾದ್ಯಂತ ಆಚರಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸಹಕಾರ ಸಪ್ತಾಹ ಕುರಿತು ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ವಿವಿಧ ಸಹಕಾರ ಮಹಾಮಂಡಲಗಳು ಮತ್ತು ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯಾ ಜಿಲ್ಲೆಗಳಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಹಕಾರ ಸಪ್ತಾಹ ನಡೆಸಲಾಗುವುದು.ವಿಜಪುರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ಸಹಕಾರ ವಲಯದಲ್ಲಿ ಗಣನೀಯವಾಗಿ ಸೇವೆ […]

ರಾಜ್ಯದಲ್ಲಿ ಮುಂದುವರೆದ ಮಳೆಗೆ 6ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಹೆಚ್ಚಾಗಿರುವುದರಿಂದ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ ಇರುವುದರಿಂದ ಅ.15ರವರೆಗೆ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಕಲಬುರ್ಗಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಅ.16ರವರೆಗೆ […]

ಮಹಿಳೆಯರನ್ನು ರೈತರೆಂದು ಘೋಷಿಸಲು ಒತ್ತಾಯ

ಗ್ರಾಮೀಣ ಪ್ರದೇಶದಲ್ಲಿ ಕೃಷಿಗೆ ಸಂಬAಧಿಸಿದ ಯಾವುದೇ ಚಟುವಟಿಕೆಯಲ್ಲಿ ತೊಡಗಿರುವ ಮಹಿಳೆಯರನ್ನು ರೈತರೆಂದು ಘೋಷಿಸುವಂತೆ ಒತ್ತಾಯಿಸಿ, “ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ’ ಆಂದೋಲನದ ಭಾಗವಾಗಿ ಅ.15ರಂದು ರೈತ ಮಹಿಳೆಯರ ಜಾಥಾ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ. ರೈತ ಮಹಿಳೆಯರಿಗೆ “ಕಿಸಾನ್ ಕಾರ್ಡ್’ ಗುರುತಿನ ಚೀಟಿ ನೀಡಬೇಕು. ಸರ್ಕಾರದ 2007ರ ಆದೇಶದಂತೆ ಕುಟುಂಬದ ಭೂ ದಾಖಲೆಗಳಲ್ಲಿ ಕಡ್ಡಾಯವಾಗಿ ಪತಿ-ಪತ್ನಿ ಇಬ್ಬರ ಹೆಸರನ್ನು ದಾಖಲಿಸಬೇಕು. ಬಗರ್ ಹುಕುಂ ಮತ್ತಿತರ ಯೋಜನೆಗಳಲ್ಲಿ ಭೂರಹಿತ ಕುಟುಂಬಗಳಿಗೆ ಭೂಮಿ ಹಂಚುವಾಗ ಪತಿ-ಪತ್ನಿ ಇಬ್ಬರ ಹೆಸರು ದಾಖಲಿಸಬೇಕು ಎಂದು […]

16,600 ಗ್ರಾಮಗಳಲ್ಲಿ ‘ಸ್ವಾಮಿತ್ವ’ ಕಾರ್ಡ್

“ಸ್ವಾಮಿತ್ವ’ ಯೋಜನೆಯಡಿ ಮೊದಲ ಹಂತದಲ್ಲಿ 16 ಜಿಲ್ಲೆಗಳ 16,600 ಗ್ರಾಮಗಳಲ್ಲಿ ಆಸ್ತಿ ಹಕ್ಕು ಕಾರ್ಡ್ ವಿತರಿಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ಆಸ್ತಿ ಮಾರಾಟ ಮತ್ತು ಖರೀದಿಯನ್ನು ಸುಲಭಗೊಳಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಗ್ರಾಮ ಠಾಣಾ ಪ್ರದೇಶದ ಆಸ್ತಿಗಳಿಗೆ ನಿಖರ ಹಕ್ಕು ದಾಖಲೆಗಳನ್ನು ಒದಗಿಸಲಾಗುತ್ತದೆ. ರಾಮನಗರ, ಮೈಸೂರು, ಹಾಸನ, ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯ ೮೩ ಗ್ರಾಮಗಳಲ್ಲಿ ಪ್ರಾಯೋಗಿಕವಾಗಿ ಕಾರ್ಡ್ ವಿತರಿಸಲಾಗಿದೆ. ಮೊದಲ ಹಂತದಲ್ಲಿ ಬೆಳಗಾವಿ, ವಿಜಯಪುರ, […]

ತೊಗರಿ, ಉದ್ದು ಆಮದು

ರಾಜ್ಯದ ಎಪಿಎಂಸಿಗಳಲ್ಲಿ ತೊಗರಿ ಹಾಗೂ ಉದ್ದಿನ ಬೇಳೆಯ ಆವಕ ಕಡಿಮೆಯಾಗಿದ್ದು, ಬೆಲೆ ಹೆಚ್ಚಳಗೊಂಡಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತೊಗರಿ, ಉದ್ದಿನ ಕೊರತೆ ನೀಗಿಸಲು ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ನವೆಂಬರ್ 15ರೊಳಗೆ ತೊಗರಿ ಹಾಗೂ 2021ರ ಮಾರ್ಚ್ 31ರೊಳಗೆ ಉದ್ದು ರಫ್ತು ಮಾಡಿಕೊಳ್ಳಬೇಕು ಎಂದು ಸಚಿವಾಲಯ ಸೂಚಿಸಿದೆ. Courtesyg: Google (photo)

GST: Karnataka can borrow ₹ 9,018 crore

THE Union government on Tuesday granted permission to Karinataka to borrow ₹9,018 crore to offset GST compensation losses. Karnataka was one of the first state to push for open market borrowing under Option 1 provided by the GST Council. On Tuesday’s GST Council meeting,  Home Minister Basavaraj Bommai highlighted the immediate need for compensation as […]

Back To Top