Category: ಲೇಖನ-ವಿಶ್ಲೇಷಣೆ-ಅಂಕಣಗಳು

ಬೆಳಕಿನಲಿ ಪ್ರಕಾಶಿಸುವ ಫಾಲ್ಗುಣ ಗೌಡರ ‘ಬಿಂಜೆಮುಳ್ಳು’

ಶಾಂತಾರಾಮ ನಾಯಕ, ಹಿಚಕಡ ಹಸಿರು ಸಿರಿಯ ಕಣಜ ಅಚವೆಯ ಸುಂದರ ಪರಿಸರದ ರಸ ರೋಮಾಂಚನಗೊಳಿಸುವ ವಿಭೂತಿ ಜಲಪಾತದ ಧುಮ್ಮಿಕ್ಕುವ ಬೆಳ್ನೊರೆಯ ಜಲಧಾರೆಯ ನಡುವಿಂದ ಕವಿ ಫಾಲ್ಗುಣ ಗೌಡರ ಕಾವ್ಯಧಾರೆ ಹರಿದು ಬಂದು ಓದುಗರ ಮನ ತಣಿಸಿದೆ. ಕಾವ್ಯ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ನಾಡಿನ ಹೆಮ್ಮೆಯ ಕವಿ ಪ್ರಿಯ ಜಯಂತ ಕಾಯ್ಕಿಣಿಯವರು ಫಾಲ್ಗುಣ ಗೌಡರ ‘ಬಿಂಜೆಮುಳ್ಳು’ ಕವನ ಸಂಕಲನಕ್ಕೆ ಮನ್ನುಡಿಯ ಕಿರೀಟ ತೊಡಿಸಿ ‘ಬಿಡುಗಡೆ ಮಾಡಿ ತುಂಬಾ ಪ್ರೀತಿ ಅಭಿಮಾನದಿಂದ ಮುನ್ನುಡಿಯ ಶಿಫಾರಸು ನೀಡಿರುವರು. ಅದು ಒಂದು ಮೋಹಕ […]

ಮಲೆನಾಡಿನ ಕಾಫಿ ಬೆಳೆಗಾರ ಸೋತದ್ದೆಲ್ಲಿ ಮತ್ತು ಬೆಲೆಗಳ ಮೇಲೆ ಸರ್ಕಾರಿ ನಿಯಂತ್ರಣ ಯಾಕೆ ಬೇಕು?

ಒಂದು ಕಾಲಕ್ಕೆ ಅತ್ಯಂತ ಪ್ರತಿಷ್ಟಿತ ಹಾಗೂ ಸಧೃಡ ಕೃಷಿಯೆಂದು ಹೆಮ್ಮೆ ಪಡುತ್ತಿದ್ದ  ಕಾಫಿ ಬೆಳೆಗಾರರೆಂದರೆ ಐಷಾರಾಮೀ ದೊರೆಗಳೆಂದು ಬೇರೆಯವರು ಹೇಳುತ್ತಿದ್ದ  ಮಲೆನಾಡಿನ ಕಾಫಿ ಬೆಳೆ ಸೋತದ್ದೆಲ್ಲಿ. ಸುಮಾರಾಗಿ ಎಂಬತ್ತರ ದಶಕದವರೆಗೂ ಕಾಫಿಯ ಸ್ಥಿತಿ ಹಾಗೇ ಇತ್ತು. ಆಂತರಿಕ ಬಳಕೆ ಬಹಳ ಕಡಿಮೆ ಇದ್ದು ಅದು ವರ್ಷಕ್ಕೆ ಐವತ್ತು ಸಾವಿರ ಟನ್ ಮೀರುತ್ತಿರಲಿಲ್ಲ. ಅದರಲ್ಲೂ ತಮಿಳುನಾಡೇ ಮುಖ್ಯ ಗ್ರಾಹಕ ರಾಜ್ಯವಾಗಿತ್ತು. ಉಳಿದ ಎಲ್ಲಾ ಕಾಫಿ ರಫ್ತಾಗುತ್ತಿತ್ತು. ಅಂದಿನ ಕಾಲಕ್ಕೆ ದೊಡ್ಡ ಮೊತ್ತವೆನ್ನಬಹುದಾದ ನಾಲ್ಕು ನೂರು ಕೋಟಿ ರುಪಾಯಿಯಷ್ಟು ವಿದೇಶೀ […]

ಪ್ರಕೃತಿಯ ಉಳಿವು-ಒಳಿತಿಗಾಗಿ ಸಮಾಜದ ಕೆಲಸ

ಅನಂತಶಯನ. –ಸಂತೋಷ ಕೌಲಗಿ ಜನಪದ ಸೇವಾ ಟ್ರಸ್ಟ್ ಮೇಲುಕೋಟೆ-571431   ಅದು 2004-05. ಸ್ವಿಜ್ಟರ್‌ಲ್ಯಾಂಡ್‌ನಲ್ಲಿ 33 ವರ್ಷದ ಭಾರತೀಯ ಯುವಕನೊಬ್ಬ ಐ ಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ. ಕೈ ತುಂಬ ಹಣ. ಮದುವೆಯಾಗಿ ಒಂದೆರಡು ವರ್ಷ ಕಳೆದಿದೆ ಅಷ್ಟೆ. ಯಾವುದಕ್ಕೂ ಕಡಿಮೆ ಇಲ್ಲ. ಸುಖವಾದ ಬದುಕು. ಆದರೂ, ಆ ಯುವಕನಿಗೆ ನೆಮ್ಮದಿ ಇಲ್ಲ. ಪರಿಸರದ ಮೇಲೆ ಮನುಷ್ಯ ನಡೆಸುತ್ತಿರುವಅವ್ಯಾಹತ ದಾಳಿಯ ಬಗ್ಗೆ ಎಲ್ಲೋ ಒಳಗೆ ನೋವು. ಆದರೆ, ಏನು ಮಾಡಲೂ ಧೈರ್ಯ ಸಾಲದು. ಒಂದು ವಾರಾಂತ್ಯ ಮನೆಯಲ್ಲೇ […]

ಸೇವಾದಳಕ್ಕೆ ಜೀವನ ಮೀಸಲಿಟ್ಟ ಸೇವಾರ್ಥಿ

  ನಂಜುಂಡಯ್ಯ ಸುಬ್ಬರಾವ್. -ಸಂತೋಷ ಕೌಲಗಿ ಜನಪದ ಸೇವಾ ಟ್ರಸ್ಟ್ ಮೇಲುಕೋಟೆ-571431 ಖಾದಿ ಚಡ್ಡಿ, ಮೇಲೊಂದು ಖಾದಿ ಅಂಗಿ, ಬಗಲಲ್ಲಿ ಖಾದಿ ಚೀಲ, ಒಂದು ಸಾಧಾರಣ ಚಪ್ಪಲಿ.ಈ ದಿರಿಸಿನಲ್ಲೇ 75 ವರ್ಷ ಕಾಲ ದೇಶವನ್ನು ಸುತ್ತಿರುವ ಸೇಲಂ ನಂಜುಂಡಯ್ಯ ಸುಬ್ಬರಾವ್, 91ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.20 ವರ್ಷ ವಯಸ್ಸಿನಲ್ಲಿ ಮನೆಯಿಂದ ಹೊರ ನಡೆದ ಇವರು ಮತ್ತೆ ಮನೆಗೆ ಮರಳಿದ್ದು 90 ನೇ ವಯಸ್ಸಿನಲ್ಲಿ. ಸುಬ್ಬರಾಯರ ಹೆಸರಿನಲ್ಲಿ ಸೇಲಂ ಎನ್ನುವ ಹೆಸರು ಇದ್ದರೂ, ಅವರು ಅಚ್ಚ ಕನ್ನಡಿಗರು. 1942ರ ಸೆಪ್ಟೆಂಬರ್ […]

ಬಿಎಸ್‌ಎಫ್ ಸೇವೆಗೆ ಮುಧೋಳ ತಳಿ ನಾಯಿ

ಭಾರತೀಯ ಸೇನೆ, ಸಶಸ್ತç ಸೀಮಾ ದಳ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಹಾಗೂ ಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಹೆಜ್ಜೆ ಗುರುತು ಮೂಡಿಸಿರುವ ಮುಧೋಳ ತಳಿಯ ಶ್ವಾನಗಳು ಈಗ ಗಡಿ ಭದ್ರತಾ ಪಡೆಗೂ ಸೇರ್ಪಡೆಯಾಗಲಿವೆ. ಬಿಎಸ್‌ಎಫ್ ಗಡಿಯಲ್ಲಿ ಪಹರೆಗೆ ಮುಧೋಳ ತಳಿ ನಾಯಿಗಳನ್ನು ಬಳಸಿಕೊಳ್ಳಲು ಮುಂದಾಗಿದ್ದು, ನಾಲ್ಕು ಮರಿಗಳಿಗೆ ಬೇಡಿಕೆ ಸಲ್ಲಿಸಿದೆ. ಮಧ್ಯಪ್ರದೇಶದ ಗ್ವಾಲಿಯರ್‌ನ ಬಿಎಸ್‌ಎಫ್‌ನ ಅಸಿಸ್ಟೆಂಟ್ ಕಮಾಂಡೆAಟ್ ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಅಕ್ಟೋಬರ್ 16ರಂದು ಮುಧೋಳ ತಾಲೂಕು ತಿಮ್ಮಾಪುರದಲ್ಲಿರುವ ಶ್ವಾನ ಸಂಶೋಧನಾ ಹಾಗೂ […]

Back To Top