Category: ಹಂಗಾಮ

ಹಂಗಾಮ, ಸಾಹಿತ್ಯಕ ಮತ್ತು ಸಾಂಸ್ಕೃತಿಕ ದನಿಗಳನ್ನು ಬೇರೆ ಬೇರೆ ಆಯಾಮಗಳ ನೆಲೆಯಿಂದ ಒಂದೆಡೆಗೆ ತರುವ ಉದ್ದೇಶದ್ದು. ಕವಿತೆ, ಕಥೆ, ಪ್ರಬಂಧ, ಪುಸ್ತಕ ಪ್ರಸ್ತಾಪ ಅಲ್ಲದೆ, ಮಹತ್ವದ ಅಭಿಪ್ರಾಯಗಳ ಮಂಡನೆ ಈ ವಿಭಾಗದಲ್ಲಿರುತ್ತದೆ.

ಬಿಎಸ್‌ಎಫ್ ಸೇವೆಗೆ ಮುಧೋಳ ತಳಿ ನಾಯಿ

ಭಾರತೀಯ ಸೇನೆ, ಸಶಸ್ತç ಸೀಮಾ ದಳ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಹಾಗೂ ಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಹೆಜ್ಜೆ ಗುರುತು ಮೂಡಿಸಿರುವ ಮುಧೋಳ ತಳಿಯ ಶ್ವಾನಗಳು ಈಗ ಗಡಿ ಭದ್ರತಾ ಪಡೆಗೂ ಸೇರ್ಪಡೆಯಾಗಲಿವೆ. ಬಿಎಸ್‌ಎಫ್ ಗಡಿಯಲ್ಲಿ ಪಹರೆಗೆ ಮುಧೋಳ ತಳಿ ನಾಯಿಗಳನ್ನು ಬಳಸಿಕೊಳ್ಳಲು ಮುಂದಾಗಿದ್ದು, ನಾಲ್ಕು ಮರಿಗಳಿಗೆ ಬೇಡಿಕೆ ಸಲ್ಲಿಸಿದೆ. ಮಧ್ಯಪ್ರದೇಶದ ಗ್ವಾಲಿಯರ್‌ನ ಬಿಎಸ್‌ಎಫ್‌ನ ಅಸಿಸ್ಟೆಂಟ್ ಕಮಾಂಡೆAಟ್ ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಅಕ್ಟೋಬರ್ 16ರಂದು ಮುಧೋಳ ತಾಲೂಕು ತಿಮ್ಮಾಪುರದಲ್ಲಿರುವ ಶ್ವಾನ ಸಂಶೋಧನಾ ಹಾಗೂ […]

ಲಿಚ್ಚಿ ರೂಪದ ಮೃತ್ಯು?.

ಇತ್ತಿಚೆಗಷ್ಟೇ ಲಿಚ್ಚಿ ಹಣ್ಣು ಮಕ್ಕಳ ಸಾವಿಗೆ ಕಾರಣವಾಗಿ ಇನ್ನಿಲ್ಲದ ಸುದ್ದಿಯಾಗಿತ್ತು. ಮೆಥಿಲೀನ್ ಸೈಕ್ಲೋಪ್ರೊಪೈಲ್ ಗ್ಲೆöÊಸೀನ್(ಎಂಸಿಪಿಜಿ) ಏಕೆ ಲಿಚ್ಚಿ ರೂಪದಲ್ಲಿ ಕಾಡಿತ್ತು? ಬಿಹಾರದ ಮುಜಫ್ಫರ್‌ನಗರ, ವೈಶಾಲಿ, ಶೋಹರ್ ಮತ್ತು ಪೂರ್ವ ಚಂಪಾರಣ್‌ನಲ್ಲಿ ತೀವ್ರ ಎನ್ಸೆಫಾಲೈಟಿಸ್ ಸಿಂಡ್ರೋಮ್(ಎಇಎಸ್) ಪ್ರತಿ ವರ್ಷ ಬಡ ಮಕ್ಕಳ ಜೀವಹರಣ ಮಾಡುತ್ತಿದೆ. ಇದಕ್ಕೆ ಕಾರಣ ಗೊತ್ತಿದ್ದರೂ, ಎಲ್ಲರೂ ದಿವ್ಯ ಮೌನಕ್ಕೆ ಶರಣಾಗಿದ್ದಾರೆ. -ಆಗಸ್ಟ್2018 ಸಂಚಿಕೆ-03 ಪುಟ-82

Back To Top