ಮರಳಿ ಪಡೆಯಬೇಕಿರುವ ಜೀವಸಂಕುಲ ಲೋಕ
ಇಂದು ಬೆಳಗ್ಗೆ ಪತ್ರಿಕೆಯಲ್ಲಿ `ವಿಶ್ವಪರಿಸರ ದಿನ’ ಎಂದು ತಿಳಿದಾಗ ಬಾಳ್ವೆ ಮತ್ತು ಬಾಳುವೆಯ ವಿಧಾನಗಳೆರಡೂ ಬೇರೆಯಲ್ಲ ಎಂದು ಬದುಕುತ್ತಿರುವ, ನಾನು ಬಹುವಾಗಿ ಗೌರವಿಸುವ ಮೂವರ ಹೆಸರುಗಳು ಕಣ್ಣ ಮುಂದೆ ಸುಳಿದವು. ಮೇಲುಕೋಟೆಯ ಜನಪದ ಟ್ರಸ್ಟ್ನ ಸಂತೋಷ ಕೌಲಗಿ, ಎಂಬತ್ತು-ತೊಂಬತ್ತರ ದಶಕದಲ್ಲಿ ಉತ್ಸಾಹದಲ್ಲಿ, ರಾಜ್ಯದ ಆದ್ಯಂತ ಪರಿಸರದ ಕುರಿತು ಅರಿವು ಮೂಡಿಸುವ ಪ್ರಯತ್ನದಲ್ಲಿ ತೊಡಗಿದ ‘ಅಪ್ಪಿಕೋ’ ಪಾಂಡುರಂಗ ಹೆಗಡೆ ಮತ್ತು ಹಳೆಯ ಗೆಳೆಯ, ’ಗಿಡಬಾಲಕ’ ಎಲ್ಸಿ ನಾಗರಾಜ. ಅಚ್ಚರಿ ಎನ್ನುವಂತೆ ಬೆಳಗ್ಗೆ ಸಂತೋಷ ಕೌಲಗಿಯವರು ಪುಟ್ಟ ಬರಹವನ್ನು ಕೆಲವು […]




