ಕಸ್ತೂರಿರಂಗನ್ ವರದಿಗೆ ವಿರೋಧ
ಪಶ್ಚಿಮ ಘಟ್ಟಕ್ಕೆ ಸಂಬಂಧಿಸಿದಂತೆ ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ಈಗಿರುವ ಸ್ಥಿತಿಯಲ್ಲಿ ಜಾರಿಗೊಳಿಸದಂತೆ ಆಗ್ರಹಿಸಿ, ಅರಣ್ಯ ಸಚಿವ ಆನಂದ್ ಸಿಂಗ್ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿದೆ. ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ, ಕಸ್ತೂರಿ ರಂಗನ್ ವರದಿ ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ವರದಿಯನ್ನು ಯಥಾವತ್ ಜಾರಿ ಮಾಡದಂತೆ ಆಗ್ರಹಿಸಿ ಕೇಂದ್ರ ಪತ್ರ ಬರೆಯಲಾಗುತ್ತದೆ ಎಂದರು. ಡಿ.೩೧ರಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ಪ್ರಕರಣ ವಿಚಾರಣೆಗೆ […]




