ಮಾತುಕತೆಗೆ ಆಹ್ವಾನ:
ಇದೇ ಹೊತ್ತಿನಲ್ಲಿ ಈ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ದಿಲ್ಲಿಯ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಉತ್ತರ ಪ್ರದೇಶ– ದೆಹಲಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳು ಶುಕ್ರವಾರವೂ ಭಾಗಶಃ ಬಂದ್ ಆಗಿದ್ದವು. ರೈತರು ನಡೆಸುತ್ತಿರುವ ಪ್ರತಿಭಟನೆ 11 ದಿನ ಪೂರ್ಣಗೊಳಿಸಿದೆ. ಸರ್ಕಾರ ಮಾತುಕತೆ ನಡೆಸಲು ಇಚ್ಛಿಸುವುದಾದರೆ ಅಧಿಕೃತ ಆಹ್ವಾನ ನೀಡಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ನ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ಮಾಡುವ ಪ್ರಸ್ತಾಪವಿದ್ದು, ರೈತರು ಯಾವಾಗ ಕರೆದರೂ ಮಾತುಕತೆಗೆ ಸಿದ್ಧ ಎಂದು ಕೇಂದ್ರ ಸರ್ಕಾರ […]




