Coal India to Invest 5,650 cr to Set up Solar Projects

Coal India Ltd, the world’s largest coal miner, said on Monday it would invest ₹5,650 crore ($763 million) by March 2024 to build 14 solar projects to help power its mining operations and cut costs. The state-run company will fund nearly two-thirds of its plan to construct rooftop and ground-mounted solar power projects with a capacity […]

AstraZeneca Vaccine Results a Shot in the Arm for India

AstraZeneca and   Oxford University on Monday said their Covid-19 vaccine was up to 90% effective, brightening prospects of the much-awaited shot being available in India in the next few months.  Serum Institute, AstraZeneca’s strategic manufacturing partner for the jab in India, said efficacy data from the Indian trials will be released in a month and […]

ಕೋವಿಡ್ ಪರಿಣಾಮ ಐ.ಟಿ ಕ್ಷೇತ್ರದಲ್ಲಿ ಶೇ.8ರಷ್ಟು ಇಳಿಕೆ

ಕೋವಿಡ್–೧೯ ಸಾಂಕ್ರಾಮಿಕದಿಂದಾಗಿ ಭಾರತದಲ್ಲಿ ಮಾಹಿತಿ ತಂತ್ರಜ್ಞಾನದ(ಐ.ಟಿ.) ಮೇಲೆ ಮಾಡುವ ವೆಚ್ಚವು 2020ರಲ್ಲಿ ಶೇ.8.4ರಷ್ಟು ಇಳಿಕೆ ಇಳಿಕೆ ಆಗಲಿದ್ದು, 5.86 ಲಕ್ಷ ಕೋಟಿ ರೂಪಾಯಿಗಳಷ್ಟಾಗುವ ನಿರೀಕ್ಷೆ ಮಾಡಲಾಗಿದೆ ಎಂದು ಸಂಶೋಧನಾ ಸಂಸ್ಥೆ ಗಾರ್ಟ್ನರ್ ಹೇಳಿದೆ. ಕೋವಿಡ್–೧೯ ಸಾಂಕ್ರಾಮಿಕದಿಂದಾಗಿ 2020ರಲ್ಲಿ ಭಾರತದ ಉದ್ಯಮದಲ್ಲಿ ಆಗಬೇಕಿದ್ದ ಡಿಜಿಟಲೀಕರಣಕ್ಕೆ ಅಡ್ಡಿ ಉಂಟಾಗಿದೆ. ಮಾರುಕಟ್ಟೆಯಲ್ಲಿನ ಅನಿಶ್ಚಿತ ಸ್ಥಿತಿ ಮತ್ತು ನಗದು ಹರಿವು ಕಡಿಮೆ ಆಗಿರುವುದರಿಂದ ಡಿಜಿಟಲ್ ಯೋಜನೆಗಳ ಪ್ರಕ್ರಿಯೆಗೆ ತಡೆಯುಂಟಾಗಿದೆ ಎಂದು ಗಾರ್ಟ್ನರ್ ರಿಸರ್ಚ್ನ ಉಪಾಧ್ಯಕ್ಷ ಅರೂಪ್ ರಾಯ್ ಹೇಳಿದ್ದಾರೆ. ಸಾಂಕ್ರಾಮಿಕ ಸೃಷ್ಟಿಸಿದ ಈ […]

ಇ– ಸಂಜೀವಿನಿ ಮೂಲಕ 8 ಲಕ್ಷ ಜನರಿಗೆ ಆರೋಗ್ಯ ಸೇವೆ

ಆರೋಗ್ಯ ಸಚಿವಾಲಯ ಆರಂಭಿಸಿರುವ ಇ–ಸಂಜೀವಿನಿ ಯೋಜನೆ ಮೂಲಕ ಒಟ್ಟು ಎಂಟು ಲಕ್ಷ ಮಂದಿ ಮನೆಯಲ್ಲೇ ಕುಳಿತು ವೈದ್ಯರಿಂದ ಆರೋಗ್ಯ ಸೇವೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ತಮಿಳುನಾಡು ರಾಜ್ಯವೊಂದರಲ್ಲೇ 2,59,904 ಮಂದಿ ಇ–ಸಂಜೀವಿನಿ ಒಪಿಡಿ ಆ್ಯಪ್ ಮೂಲಕ ಆರೋಗ್ಯ ಸೇವೆ ಪಡೆದುಕೊಂಡಿದ್ದಾರೆ. ಉತ್ತರ ಪ್ರದೇಶ-2,19,175, ಎರಡನೇ ಸ್ಥಾನದಲ್ಲಿದೆ. ಕೇರಳ-58,000, ಹಿಮಾಚಲ ಪ್ರದೇಶ-46,647, ಮಧ್ಯ ಪ್ರದೇಶ-43,045, ಗುಜರಾತ್ -41,765, ಆಂಧ್ರ ಪ್ರದೇಶ -35,217, ಉತ್ತರಾಖಂಡ-26,819, ಕರ್ನಾಟಕ -23,008, ಮತ್ತು ಮಹಾರಾಷ್ಟ್ರದ -9,741 ಮಂದಿ ಈ ಸೇವೆ […]

ಬ್ಯಾಂಕ್ ಪ್ರವರ್ತಕರ ಷೇರು ಹೆಚ್ಚಳ ಪ್ರಸ್ತಾವ

ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ ಪ್ರವರ್ತಕರು ಗರಿಷ್ಠ ಶೇ.೨೬ರಷ್ಟರ ವರೆಗೆ ಷೇರುಗಳನ್ನು ಹೊಂದಲು ಅವಕಾಶ ಕೊಡಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ(ಆರ್‌ಬಿಐ) ಆಂತರಿಕ ಕಾರ್ಯಕಾರಿ ಸಮಿತಿಯೊಂದು ಪ್ರಸ್ತಾವ ಸಲ್ಲಿಸಿದೆ. ಈಗಿರುವ ನಿಯಮಗಳ ಅನ್ವಯ ಖಾಸಗಿ ಬ್ಯಾಂಕ್‌ಗಳಲ್ಲಿ ಪ್ರವರ್ತಕರು ಶೇ.೧೫ರಷ್ಟಕ್ಕಿಂತ ಹೆಚ್ಚು ಷೇರು ಹೊಂದುವಂತೆ ಇಲ್ಲ. ಈಗಿರುವ ಶೇ.೧೫ರ ಮಿತಿಯನ್ನು ಮುಂದಿನ ಹದಿನೈದು ವರ್ಷಗಳ ಅವಧಿಯಲ್ಲಿ ಶೇ.೨೬ರಷ್ಟಕ್ಕೆ ಹೆಚ್ಚಿಸಬಹುದು ಎಂದು ಸಮಿತಿಯು ಅಭಿಪ್ರಾಯ ವ್ಯಕ್ತಪಡಿಸಿದೆ. ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಗೆ ಸೂಕ್ತ ತಿದ್ದುಪಡಿಗಳನ್ನು ತಂದ ನಂತರ, ದೊಡ್ಡ ಕಾರ್ಪೊರೇಟ್ ಕಂಪನಿಗಳು ಖಾಸಗಿ […]

ರಿಲಯನ್ಸ್–ಫ್ಯೂಚರ್‌ಗೆ ಸಿಸಿಐ ಅನುಮತಿ

ಫ್ಯೂಚರ್ ಸಮೂಹದ ರಿಟೇಲ್ ಮತ್ತು ಸಗಟು, ಗೋದಾಮು ಹಾಗೂ ಸರಕು ಸಾಗಣೆ ವಹಿವಾಟುಗಳ ಖರೀದಿಗೆ ಮುಕೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಮಂಡಿಸಿರುವ ಪ್ರಸ್ತಾವನೆಗೆ ಭಾರತೀಯ ಸ್ಪರ್ಧಾ ಆಯೋಗ ಒಪ್ಪಿಗೆ ನೀಡಿದೆ. ೨೪,೭೧೩ ಕೋಟಿ ರೂ. ಮೊತ್ತದ ಖರೀದಿ ಘೋಷಣೆಯು ಆಗಸ್ಟ್ನಲ್ಲಿ ಹೊರಬಿದ್ದಿದೆ. ಈ ಖರೀದಿಯ ನಂತರ ರಿಲಯನ್ಸ್ ಸಮೂಹದ ರಿಟೇಲ್ ವಹಿವಾಟುಗಳಿಗೆ ಹೆಚ್ಚಿನ ಬಲ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಫ್ಯೂಚರ್ ಸಮೂಹ ಮತ್ತು ರಿಲಯನ್ಸ್ ನಡುವಣ ಈ ಒಪ್ಪಂದವನ್ನು ಅಮೆಜಾನ್ ವಿರೋಧಿಸಿದೆ. ಅಮೆಜಾನ್ ಕಂಪನಿಯು ಫ್ಯೂಚರ್ ಸಮೂಹದ […]

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ಎರಡು ತಿಂಗಳ ಬಳಿಕ ನ.೨೦ರಂದು ದೇಶದಾದ್ಯಂತ ಪೆಟ್ರೋಲ್-ಡೀಸೆಲ್ ದರಗಳಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರವನ್ನು ೧೬ ಪೈಸೆ ಹೆಚ್ಚಿಸಲಾಗಿದ್ದು, ೮೩.೯೨ ರೂಪಾಯಿಗೆ ಮಾರಾಟವಾಗಿದೆ. ಡೀಸೆಲ್ ದರ ೨೨ ಪೈಸೆ ಹೆಚ್ಚಳ ವಾಗಿದ್ದು, ೭೪.೯೧ ರೂಪಾಯಿಯಂತೆ ಮಾರಾಟವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಅಂತರರಾಷ್ಟ್ರೀಯ ಕಚ್ಚಾ ತೈಲ ದರ ಹಾಗೂ ವಿದೇಶಿ ವಿನಿಮಯ ದರದ ಆಧಾರದ ಮೇಲೆ ದಿನವೂ ಇಂಧನ ದರ ಪರಿಷ್ಕರಣೆ ಮಾಡುತ್ತವೆ. ಆದರೆ, ಕೋವಿಡ್ ಕಾರಣದಿಂದಾಗಿ ಮಾರ್ಚ್ ೧೭ರಿಂದ ಜೂನ್ ೬ರವರೆಗೆ […]

ಆನೆತಜ್ಞ ಅಜಯ್ ದೇಸಾಯಿ ನಿಧನ

ಆನೆಗಳ ಕುರಿತು ಸುದೀರ್ಘ ಅಧ್ಯಯನ ನಡೆಸಿ ಹೊಸ ಆಯಾಮಗಳಿಂದ ವಿಶ್ವವನ್ನು ಅಚ್ಚರಿಗೊಳಿಸಿದ್ದ ಕನ್ನಡಿಗ ಅಜಯ್ ಎ.ದೇಸಾಯಿ(೬೪ವರ್ಷ)ಯವರು ಹೃದಯಾಘಾತದಿಂದ ಸ್ವಗೃಹದಲ್ಲಿ ಶುಕ್ರವಾರ ಅಸ್ತಂಗತರಾದರು. ಪತ್ನಿ, ಇಬ್ಬರು ಪುತ್ರರು, ಸಹೋದರಿ ಹಾಗೂ ಡಾ.ಅರವಿಂದ ದೇಸಾಯಿ ಸೇರಿದಂತೆ ಇಬ್ಬರು ಸಹೋದರರು  ಅಗಲಿದ್ದಾರೆ, ಸಂಜೆ ಅಂತ್ಯಕ್ರಿಯೆ ನೆರವೇರಿತು. ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಕೊಣ್ಣೂರಿನವರು. ಬೆಳಗಾವಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅಂತಿಮ ದರ್ಶನ ಪಡೆದು ಸಮವಸ್ತ್ರ ಗೌರವ ಸಲ್ಲಿಸಿದರು. ಧಾರವಾಡ ವಿ.ವಿ.ಯಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದ […]

ರಾಜ್ಯದ ಜೈವಿಕ ಆರ್ಥಿಕತೆ: ೩.೭ ಲಕ್ಷ ಕೋಟಿ ರೂ. ಗುರಿ

ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಜೈವಿಕ ಆರ್ಥಿಕತೆ(ಬಯೋ ಎಕಾನಮಿ) ಕ್ಷೇತ್ರದ ಕೊಡುಗೆಯನ್ನು ೫,೦೦೦ ಕೋಟಿ ಡಾಲರ್‌ಗಳಿಗೆ(೩.೭ ಲಕ್ಷ ಕೋಟಿ ರೂ.) ಹೆಚ್ಚಿಸಲು ಲಸಿಕೆ, ಕೃಷಿ ತಾಂತ್ರಿಕತೆ, ಜೈವಿಕ-ತಯಾರಿಕೆ ಹಾಗೂ ಸಾಗರ ಸಂಬಂಧಿ ಜೈವಿಕ ತಾಂತ್ರಿಕತೆಯಲ್ಲಿ ಮೌಲ್ಯವರ್ಧನೆ ವಲಯಗಳಿಗೆ ಒತ್ತು ನೀಡಲಾಗುವುದು ಎಂದು ಐಟಿ–ಬಿಟಿ ಸಚಿವರು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಕರ್ನಾಟಕ ಜೈವಿಕ ಆರ್ಥಿಕತೆ ವರದಿ-೨೦೨೦ ಅನ್ನು ಶುಕ್ರವಾರ ಬಿಡುಗಡೆ ಮಾಡಿದ ಅವರು, ವರದಿಯು ೭ ಪ್ರಮುಖ ಶಿಫಾರಸುಗಳನ್ನು ಒಳಗೊಂಡಿದೆ ಎಂದರು.  […]

Back To Top