ಜಿಎಸ್ಟಿ ವ್ಯವಸ್ಥೆ: ವಿಶ್ವಾಸಾರ್ಹತೆಗೆ ಧಕ್ಕೆ
43ನೇ ಜಿಎಸ್ಟಿ ಮಂಡಳಿ ಸಭೆ ಮುಗಿದಿದೆ. ಕರ್ನಾಟಕ ಸರ್ಕಾರ ತನಗೆ ಬರಬೇಕಿರುವ 11,000 ಕೋಟಿ ರೂ.ಗಳನ್ನು ಕೊಡಬೇಕೆಂದು “ಮನವಿ’ ಸಲ್ಲಿಸಿದೆ! ತಮಿಳುನಾಡು ಹಣಕಾಸು ಸಚಿವ ಪಳನಿವೇಲು ತ್ಯಾಗರಾಜನ್ “ಜಿಎಸ್ಟಿ ಸಮಿತಿ ಒಂದು ರಬ್ಬರ್ ಸ್ಟ್ಯಾಂಪ್’ ಎಂದು ಖಂಡಿಸಿದ್ದಾರೆ. ಜಿಎಸ್ಟಿ ಪಾಲು ಪಡೆಯುವುದು ರಾಜ್ಯಗಳ ಹಕ್ಕು. ಅದು ಕೇಂದ್ರದ ಭಿಕ್ಷೆಯಲ್ಲ. ರಾಜ್ಯಗಳಿಗೆ ಪಾಲು ಸಲ್ಲಿಸಲು ಕೇಂದ್ರ ಅಂದಾಜು 1.58 ಲಕ್ಷ ಕೋಟಿ ರೂ. ಸಾಲ ಎತ್ತಬೇಕಿದೆ. ಜಿಎಸ್ಟಿ ವ್ಯವಸ್ಥೆಯನ್ನು ಜಾರಿಗೊಳಿಸಿದ ರೀತಿ ಹಾಗೂ ಆ ವ್ಯವಸ್ಥೆಯೇ ದೋಷಪೂರಿತ/ಅವೈಜ್ಞಾನಿಕವಾಗಿತ್ತು. ಜಿಎಸ್ಟಿ […]