ಪಟಾಕಿ ಬಳಕೆಗೆ ನಿಷೇಧ ಹೇರಿದ ಎನ್ಜಿಟಿ
ರಾಷ್ಟ್ರಧಾನಿ ದೆಹಲಿಯಲ್ಲಿ ನ.9ರಿಂದ30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸಂಪೂರ್ಣ ನಿಷೇಧಿಸಿ, ಆದೇಶ ಹೊರಡಿಸಿದೆ. ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಮೇಲ್ಮನವಿ ಸಲ್ಲಿಸಿತ್ತು. ನ.5ರಂದು ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾ. ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಕಳೆದ ವರ್ಷ ನವೆಂಬರ್ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಿದ್ದ ಹಾಗೂ ವಾಯುಮಾಲಿನ್ಯ ಹೆಚ್ಚು ದಾಖಲಾಗಿದ್ದ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿದೆ. ಗಾಳಿಯ ಗುಣಮಟ್ಟ […]




