ಆದಿನಾರಾಯಣಸ್ವಾಮಿ ಬೆಟ್ಟ ಜೈವಿಕ ಪಾರಂಪರಿಕ ತಾಣ
ಜೈವಿಕ ಪಾರಂಪರಿಕ ತಾಣವಾಗಿ ಆದಿನಾರಾಯಣಸ್ವಾಮಿ ಬೆಟ್ಟಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಸಮೀಪದಲ್ಲಿರುವ ಆದಿನಾರಾಯಣಸ್ವಾಮಿ ಬೆಟ್ಟ ಹಾಗೂ ದಕ್ಷಿಣ ಜಿಲ್ಲೆ ಕಡಬ ತಾಲೂಕಿನ ಕುಮಾರಧಾರಾ ನದಿ ತೀರದ ಉರುಂಬಿಗೆ ಜೈವಿಕ ಸೂಕ್ಷ್ಮ ಪ್ರದೇಶ ಪಟ್ಟ ನೀಡಲು ಕರ್ನಾಟಕ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ. ಅಲ್ಲದೆ, ನೆಲಮಂಗಲದ ಮಹಿಮರಂಗ ಬೆಟ್ಟ, ಕೋಲಾರದ ಅಂತರಗಂಗೆ ಬೆಟ್ಟವನ್ನು ಕೂಡ ಜೀವವೈವಿಧ್ಯ ತಾಣ ಎಂದು ಘೋಷಿಸಲು ಮಂಡಳಿ ತೀರ್ಮಾನಿಸಿದೆ. ಚಿಕ್ಕಮಗಳೂರುನ ಸಖರಾಯಪಟ್ಟಣದ ಶಕುನಗಿರಿ ಬೆಟ್ಟ ಪ್ರದೇಶವನ್ನು ಪಕ್ಕದಲ್ಲೇ ಇರುವ ಹೊಗರೆ ಕಾನುಗಿರಿ ಪಾರಂಪರಿಕ ತಾಣಕ್ಕೆ ಸೇರಿಸಲು ಶಿಫಾರಸು […]




