ಪಟಾಕಿ ನಿಷೇಧ
ದೇಶದ ದೊಡ್ಡ ಹಬ್ಬವಾದ ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ಜಿಟಿ), ಸೇರಿದಂತೆ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮೇಲ್ಮನವಿಯ ಸಲ್ಲಿಸಿದವು, ವಿಚಾರಣೆಗೆ ಒತ್ತು ನೀಡಿರುವ ಕರ್ನಾಟಕವೂ ಸರ್ಕಾರಗಳಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ. ದೀಪಾವಳಿ ಪ್ರಯುಕ್ತ ಪಟಾಕಿ ನಿಷೇಧ ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಗುರುವಾರದೊಳಗೇ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ನವೆಂಬರ್ […]




