ಎಂಎಸ್ಎಂಇ: ಸೌಲಭ್ಯಕ್ಕೆ ಆಗ್ರಹ
ಕೋವಿಡ್ ಕಾರಣದಿಂದ ಇಡಿ ದೇಶದಲ್ಲೇ ಅದೇಷ್ಟೋ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಹಲವಾರು ಸವಾಲುಗಳನ್ನು ಎದುರಿಸಿ, ಈಗ ಚೇತರಿಕೆಯ ಸ್ವಲ್ಪ ಚೇತರಿಕೆಯ ದಾರಿ ಹಿಡಿದಿವೆ. ಈ ಸಂದರ್ಭದಲ್ಲಿ ವಿದ್ಯುತ್, ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಸರ್ಕಾರ ಒದಗಿಸಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು ಒತ್ತಾಯಿಸಿದೆ. ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ.ಬಿ. ಅರಸಪ್ಪ ಮಾತನಾಡಿ, ಕೋವಿಡ್ನಿಂದಾಗಿ ಸಣ್ಣ ಕೈಗಾರಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದವು. ಇಷ್ಟು ಬೇಗ ಚೇತರಿಕೆ ಕಾಣಬಹುದು ಅಂದುಕೊAಡಿರಲಿಲ್ಲ. ಕೋವಿಡ್ ಕಾರಣ […]




