ಜಿಎಸ್ಟಿ ಮಾತುಕತೆ ವಿಫಲ
ಜಿಎಸ್ಟಿ ಮಂಡಳಿಯ ಸಭೆಯಲ್ಲಿ ಒಮ್ಮತದ ತೀರ್ಮಾನ ಸಾಧ್ಯವಾಗಿಲ್ಲ. ಪರಿಹಾರ ನೀಡುವಲ್ಲಿ ಸಮಸ್ಯೆ ಮತ್ತು ಸಂಪೂರ್ಣ ಮೊತ್ತ ಪಾವತಿಸಬೇಕೆಂಬ 10 ಬಿಜೆಪಿಯೇತÀರ ಸರ್ಕಾರಗಳ ಒತ್ತಾಯ ಹಾಗೂ ಸುಂಕ ವಿನಾಯಿತಿಯನ್ನು 2022ರವರೆಗೆ ವಿಸ್ತರಿಸಲು ಕೇಂದ್ರ ಒಪ್ಪಿದರೂ, ರಾಜ್ಯಗಳು ಈ ಪ್ರಸ್ತಾವಕ್ಕೆ ಸಹಮತ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ೧೨ಕ್ಕೆ ಮುಂದೂಡಲಾಗಿದೆ. ಆದರೆ, ಈ ವರ್ಷ ಸಂಗ್ರಹಿಸಿದ 20,000 ರೂ. ಕೋಟಿ ಮೊತ್ತವನ್ನು ವಿತರಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಕರ್ನಾಟಕ, ಗೋವಾ ಮತ್ತು ಅಸ್ಸಾಂ ರಾಜ್ಯಗಳಿಗೆ ಸಾಲ ಎತ್ತಲು […]




