Tag: Agriculture subsidy

ಪ್ರತಿದಿನ 2,000 ರೈತರು ಬೇಸಾಯದಿಂದ ಹೊರಗೆ

ಕರ್ನಾಟಕದ ರಾಜ್ಯ ಪಕ್ಷಿ ನೀಲಕಂಠ(ಇಂಡಿಯನ್‌ ರೋಲರ್‌, ಕೊರಾಸಿಯಸ್‌ ಬೆಂಗಾಲೆನ್ಸಿಸ್)ನ ವೈಶಿಷ್ಟ್ಯವೇನೆಂದರೆ, ಅವನು ಆಂಧ್ರಪ್ರದೇಶ, ಬಿಹಾರ ಮತ್ತು ಒಡಿಷಾದ ರಾಜ್ಯ ಪಕ್ಷಿಯೂ ಹೌದು. ಒಡಿಷಾದಲ್ಲಿ ನೀಲಕಂಠನನ್ನು ತಿಹಾ ಎಂದು ಕರೆಯುತ್ತಾರೆ. ಬೇಡಿದ್ದನ್ನು ನೀಡುತ್ತಾನೆ ಎಂದು ರೈತರು ನಂಬಿರುವುದರಿಂದ, ದಸರಾ ಹಬ್ಬದಂದು ನೀಲಕಂಠನನ್ನು ನೋಡುವ ಸಂಪ್ರದಾಯವಿದೆ. ಆದರೆ, ಈ ವರ್ಷ ಮತುಪಲಿ ಗ್ರಾಮದ ರೈತ ಪಿತಬಷಾ, ಹಕ್ಕಿ ಯನ್ನು ನೋಡಲು ಹೋಗಲಿಲ್ಲ. ಏಕೆ ಎಂಬ ಪ್ರಶ್ನೆಗೆ ʼನಾನು ಬೇಡಿಕೊಳ್ಳುವುದನ್ನು ನಿಲ್ಲಿಸಿದ್ದೇನೆʼ ಎಂಬ ಪ್ರತಿಕ್ರಿಯೆ ಬಂದಿತು. 2025ರ ಸೆಪ್ಟೆಂಬರ್‌ನಲ್ಲಿ ಸುರಿದ ನಿರಂತರ […]

Back To Top