Tag: Anupam Verma Commitee

ತಿನ್ನುವ ಆಹಾರ, ಎದೆ ಹಾಲಿನಲ್ಲಿ ನಂಜು

ಕೇರಳ ಈ ಕೀಟನಾಶಕವನ್ನು 2011ರಲ್ಲಿ ನಿಷೇಧಿಸಿತ್ತು. ಆದರೆ, ಕೇರಳ ಹೈಕೋರ್ಟ್‌ ಫೆಬ್ರವರಿ 2022ರಲ್ಲಿ ನಿಷೇಧವನ್ನು ತೆಗೆದುಹಾಕಿತು. ಆನಂತರ ಒಡಿಷಾ ಅಕ್ಟೋಬರ್‌ 2023ರಲ್ಲಿ, ಬಳಿಕ ತೆಲಂ ಗಾಣ ಏಪ್ರಿಲ್‌ 1, 2026ರಲ್ಲಿ ಹಾಗೂ ಆಂಧ್ರಪ್ರದೇಶ ಜೂನ್‌ 2026ರಲ್ಲಿ ನಿಷೇಧಿಸಿದವು. ಅದೇ ಜಗತ್ತಿನಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಮತ್ತು ತೀವ್ರ ವಿಷಕರ ಕಳೆನಾಶಕ ಪ್ಯಾರಕ್ವಾಟ್‌ ಡೈ ಕ್ಲೋರೈಡ್‌(ರಸಾಯನಿಕ ಹೆಸರು-1,1 ಡೈಮೀಥೈಲ್‌ 4,4 ಬೈಪಿರಿಡಿನಿಯಂ ಡೈಕ್ಲೋರೈಡ್‌ ಅಥವಾ ಮೀಥೈಲ್‌ ವಯಲೋಜೆನ್). 2013ರಲ್ಲಿ ಕೃಷಿ ಸಚಿವಾಲಯ ನೇಮಿಸಿದ ಅನುಪಮ್ ವರ್ಮಾ ನೇತೃತ್ವದ ಪರಿಣತ ಪರಿಶೀಲನಾ […]

Back To Top