ಸುಪ್ರೀಂ ತೀರ್ಪು ಮತ್ತು ಮಸುಕಾಗುತ್ತಿರುವ ಸಂವಿಧಾನದ ಬೆಳಕು
ನವೆಂಬರ್ 20ರಂದು ಎರಡು ಚರಿತ್ರಾರ್ಹ ಘಟನೆಗಳು ನಡೆದವು- ಪಟಣಾದಲ್ಲಿ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ 10ನೇ ಅವಧಿಗೆ ಅಧಿಕಾರ ಸ್ವೀಕರಿಸಿದರು ಮತ್ತು ಮುಖ್ಯ ನ್ಯಾಯಮೂರ್ತಿ ಆರ್. ಎಸ್. ಗವಾಯಿ ನೇತೃತ್ವದ ಸಂವಿಧಾನ ಪೀಠವು ರಾಜ್ಯಪಾಲರು-ರಾಷ್ಟ್ರಪತಿ ಅವರಿಗೆ ಕಡತವೊಂದಕ್ಕೆ ಸಹಿ ಹಾಕಲು ಕಾಲಾವಧಿ ವಿಧಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿತು. ನಿತೀಶ್ ಕುಮಾರ್ ಮತ್ತು ಮೈತ್ರಿ ಪಕ್ಷ ಬಿಜೆಪಿ, ಚುನಾವಣೆಯನ್ನು ತಂತ್ರಗಾರಿಕೆ ಮತ್ತು ಕುಶಲತೆಯಿಂದ ತಿರುಚಿ ಜಯ ಸಾಧಿಸಿತು; ಪ್ರತಿಪಕ್ಷಗಳು ತಂತ್ರಕ್ಕೆ ಶರಣಾದವು. ಆದರೆ, ಸುಪ್ರೀಂ ಕೋರ್ಟ್ ತೀರ್ಪು […]
ಬಿಹಾರದ ತೀರ್ಪು ಮತ್ತು ಕಾಂಗ್ರೆಸ್ ಭವಿಷ್ಯ
ಬಿಹಾರದ ಜನ ಪ್ರತಿಪಕ್ಷಗಳನ್ನು ತಿರಸ್ಕರಿಸಿ, ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮತ್ತು ಗೃಹ ಸಚಿವರು ಪ್ರಚಾರದ ವೇಳೆ ತೇಲಿಸಿದ ನುಸುಳುಕೋರ(ಘುಷ್ಪೈಥಿಯ) ನರೇಟಿವ್ ನ್ನು ವಿಜಯದ ಬಳಿಕ ಮತ್ತೆ ಪ್ರಸ್ತಾಪಿಸಲಿಲ್ಲ. ಮಹಾಘಟಬಂಧನ್ ಯಾದವ-ಮುಸ್ಲಿಂ ಸಮುದಾಯವನ್ನು ಮೀರಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ವಿಫಲವಾಗಿದೆ. ʼಮತ ಕಳವುʼ ಹಾಗೂ ನ್ಯಾಯಯಾತ್ರೆಯ ಹೊರತಾಗಿಯೂ ಕಾಂಗ್ರೆಸ್ ಸೋತಿದೆ. ಪಕ್ಷ ಮತ್ತೊಮ್ಮೆ ಹೋಳಾಗುವುದೇ ಎಂಬ ಪ್ರಶ್ನೆಯನ್ನೂ ಎತ್ತಿದೆ. ಬಿಹಾರ ಚುನಾವಣೆಯು ದಮನ, ಶರಣಾಗತಿ ಮತ್ತು ವಿಷಮಯ ವಾತಾವರಣದಲ್ಲಿ ನಡೆಯಿತು. […]

