Tag: Chief justice of India

ನ್ಯಾಯಾಂಗದ ಮೇಲೆ ಹಿಡಿತ ಸಾಧಿಸುವ ಪ್ರಯತ್ನ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ʻಆಪರೇಷನ್‌ ಸಿಂಧೂರʼ ಸರ್ಕಾರ-ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ಈ ಗದ್ದಲದಿಂದ ನ್ಯಾಯಾಂಗ, ಕಾರ್ಯಾಂಗ ಮತ್ತು ನ್ಯಾಯಾಧೀಶರ ನೇಮಕ-ವರ್ಗಾವಣೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದ ನ್ಯಾಯಾಧೀಶ ನ್ಯಾ.ಯಶವಂತ್‌ ವರ್ಮಾ ಅವರ ಪ್ರಕರಣ ಹಿನ್ನೆಲೆಗೆ ಸರಿದಿದೆ. ಮಾರ್ಚ್‌ 14, 2025ರಂದು ದಿಲ್ಲಿ ಹೈಕೋರ್ಟಿನ ಹಿರಿಯ ನ್ಯಾಯಾಧೀಶ ನ್ಯಾ. ಯಶವಂತ್‌ ವರ್ಮಾ ಅವರ ಅಧಿಕೃತ ನಿವಾಸದ ಹೊರ ಮನೆಯಲ್ಲಿ ಸುಟ್ಟ 500 ರೂ. ನೋಟುಗಳ ಚೀಲಗಳು ಸಿಕ್ಕಿದವು. ಸುಪ್ರೀಂ ಕೋರ್ಟ್‌ ಮು.ನ್ಯಾ. ಸಂಜೀವ್‌ ಖನ್ನಾ ಅವರು ಈ […]

Back To Top