ಅರಾವಳಿ ಪರ್ವತಶ್ರೇಣಿ ಮೇಲೆ ಉದ್ಯಮದ ಕಾಕದೃಷ್ಟಿ
ಸುಪ್ರೀಂ ಕೋರ್ಟ್ ಡಿಸೆಂಬರ್ 29, 2025ರಂದು ಅರಾವಳಿಯ ಹೊಸ ವ್ಯಾಖ್ಯೆಗೆ ತಡೆ ನೀಡಿದೆ ಮತ್ತು ಈ ಸಂಬಂಧ ಅಧ್ಯಯನ ನಡೆಸಲು ಉನ್ನತಾಧಿಕಾರ ಸಮಿತಿ ರಚಿಸಬೇಕೆಂದು ಹೇಳಿದೆ. ಇದರಿಂದ ಬೀಸುವ ದೊಣ್ಣೆಯಿಂದ ಸದ್ಯಕ್ಕೆ ತಪ್ಪಿಸಿಕೊಂಡಂತಾಗಿದೆ. ಆದರೆ, ಪ್ರಶ್ನೆ ಇರುವುದು- ಪರಿಸರ ಮಂತ್ರಾಲಯದ ಅಧಿಕಾರಿಗಳು ನೀಡಿದ ವ್ಯಾಖ್ಯೆಯನ್ನು ನ್ಯಾಯಾಲಯ ಈಮೊದಲು ಒಪ್ಪಿದ್ದಾದರೂ ಏಕೆ? ನ್ಯಾಯಾಲಯಕ್ಕೆ ವಾಸ್ತವ ಸಂಗತಿ ತಿಳಿಸದೆ ಮುಚ್ಚಿಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ತನ್ನದೇ ಸಚಿವಾಲಯದ ಅಡಿ ಬರುವ ಭಾರತೀಯ ಅರಣ್ಯ ಸಮೀಕ್ಷೆ(ಎಫ್ಎಸ್ಐ)ಯ ಶಿಫಾರಸುಗಳನ್ನು ಕೂಡ ಪರಿಸರ ಸಚಿವಾಲಯ […]
ಸಂರಕ್ಷಣೆಯ ದಣಿವರಿಯದ ಧ್ವನಿ ಮೌನವಾಯಿತು
ಹವಾಮಾನ ಬದಲಾವಣೆ, ಯುದ್ಧ, ಸಂಪನ್ಮೂಲಗಳ ಬರಿದಾಗುವಿಕೆ ಸೇರಿದಂತೆ ಹೆಚ್ಚುತ್ತಿರುವ ಜಾಗತಿಕ ಬಿಕ್ಕಟ್ಟುಗಳ ನಡುವೆ ಸಂರಕ್ಷಣೆಗಾಗಿ ದಣಿವರಿಯದೆ ದುಡಿಯುತ್ತಿದ್ದ ಜೇನ್ ಗೂಡಾಲ್(91) ಇತ್ತೀಚೆಗೆ ಮೃತಪಟ್ಟರು. ಅವರ ದೀರ್ಘಕಾಲೀನ ಸಂರಕ್ಷಣೆ ಕಾರ್ಯಗಳು ಪ್ರಾಮುಖಿ(ಪ್ರೈಮೇಟ್) ಸ್ತನಿಗಳ ಅಧ್ಯಯನ ಕ್ಷೇತ್ರದಲ್ಲಿ ಕ್ರಾಂತಿಗೆ ಕಾರಣವಾದವು. ಚಿಂಪಾಂಜಿಗಳ ಜೀವನವಿವರಗಳನ್ನು ದಾಖಲಿಸಿ, ಬಹಿರಂಗಪಡಿಸಿದ ಅವರು ಆಧುನಿಕ ಜಗತ್ತಿಗೆ ಭರವಸೆಯ ಭಾಷೆಯೊಂದನ್ನು ನೀಡಿದರು. ಪ್ರಸಿದ್ಧ ಮಾನವಶಾಸ್ತ್ರಜ್ಞ ಲೂಯಿಸ್ ಸೇಮೋರ್ ಬಝೆಟ್ ಲೀಕಿ ಅವರ ಬಳಿ ಕೆಲಸ ಮಾಡಲು ನಿರ್ಧರಿಸಿ, ಜುಲೈ 1960ರಲ್ಲಿ ತಾಂಜಾನಿಯಾದ ತಾಂಗನಿಕಾ ಸರೋವರದ ತೀರದಲ್ಲಿರುವ ಗೊಂಬೆ […]
ನಿಜ ನಾಗರಗಳು ಬಡವರನ್ನೇ ಕಚ್ಚುತ್ತವೆ…….
ಇಂಡಿಯ ಸೇರಿದಂತೆ ಕಡಿಮೆ-ಮಧ್ಯಮ ಆದಾಯದ ದೇಶಗಳಲ್ಲಿ ಹಾವು ಕಡಿತದಿಂದ ಉಂಟಾಗುವ ಸಾವು ಅತಿ ದೊಡ್ಡ ಸಾರ್ವಜನಿಕ ಆರೋಗ್ಯ ಸಮಸ್ಯೆ. ದೇಶದಲ್ಲಿ 2024ರಲ್ಲಿ 64,000 ಮಂದಿ ಮೃತಪಟ್ಟಿದ್ದಾರೆ. ಇದು ಜಗತ್ತಿನಲ್ಲಿ ಸಂಭವಿಸುತ್ತಿರುವ ಸಾವುಗಳಲ್ಲಿ ಶೇ.80. ಇದರಿಂದಾಗಿಯೇ ದೇಶವನ್ನು ಹಾವು ಕಡಿತದಲ್ಲಿ ʼಜಗತ್ತಿನ ರಾಜಧಾನಿʼ ಎಂದು ಹೆಸರಿಸಲಾಗಿದೆ. ಈ ಸಮಸ್ಯೆಯ ಮೂಲ-ಹಾವು, ಮಾನವ ಮತ್ತು ಪರಿಸರದ ನಡುವಿನ ಸಂಘರ್ಷ. ಇದು ಸಾಮಾಜಿಕ, ಆರ್ಥಿಕ, ಮಾನವಿಕ, ವೃತ್ತಿ ಸಂಬಂಧಿತ, ಪರಿಸರ ಹಾಗೂ ಧಾರ್ಮಿಕ ಆಯಾಮಗಳಿರುವ ಸಂಕೀರ್ಣ ಸಮಸ್ಯೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ಒ) […]
ನರೇಗಾಕ್ಕೆ 20: ವೇತನ ಬಾಕಿ, ಅನುದಾನ ವಿಳಂಬ ಹೆಚ್ಚಳ
ಗ್ರಾಮೀಣರ ಉಪಾದಾಯ ಮೂಲವಾದ ನರೇಗಾ(ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಕ್ಕೆ ಈಗ 20ರ ಹರೆಯ. ಗಟ್ಟಿಯಾಗಿ ಬೆಳೆದು ಗ್ರಾಮೀಣರು-ಕೃಷಿ ಕಾರ್ಮಿಕರ ಕೈ ಹಿಡಿಯಬೇಕಿದ್ದ ಈ ಕಾರ್ಯಕ್ರಮವು ಆಡಳಿಶಾಹಿಯ ನಿರ್ಲಕ್ಷ್ಯದಿಂದ ದಿನೇದಿನೇ ಬಲಗುಂದುತ್ತಿದೆ. ಕೃಷಿ ಸಂಕಷ್ಟ, ಹವಾಮಾನ ಬದಲಾವಣೆಯಿಂದ ಆದ ವ್ಯತ್ಯಯ ಹಾಗೂ ಆದಾಯ ಸ್ಥಗಿತಗೊಂಡಿರುವ ಗ್ರಾಮೀಣರು ನಗರ ಪ್ರದೇಶಗಳಿಗೆ ವಲಸೆ ಬರುತ್ತಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ 2005 ಅಥವಾ ಎಂಜಿ ನರೇಗಾದ ಮೊದಲ ಹೆಸರು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ […]
ಹವಾಮಾನ ಬದಲಾವಣೆಯಿಂದ ವಿದ್ಯುತ್ ಕ್ಷೇತ್ರದಲ್ಲಿ ಬಿಕ್ಕಟ್ಟು
ಫೆಬ್ರವರಿ ಮಧ್ಯ ಭಾಗದಲ್ಲೇ ಸುಡು ಬಿಸಿಲು ನೆತ್ತಿ ಸುಡುತ್ತಿದೆ; ಬೆಂಗಳೂರಿನಲ್ಲಿ ಹಿಂಬಾಗಿಲ ಮೂಲಕ ಲೋಡ್ ಶೆಡ್ಡಿಂಗ್ ಪ್ರವೇಶಿ ಸಿದೆ. ದಿನಕಳೆದಂತೆ ಹವಾಮಾನ ಬದಲಾವಣೆಯ ಕುರುಹುಗಳು ಸ್ಷಷ್ಟವಾಗುತ್ತಿವೆ. ಮುಂಗಾರು ಆಗಮಿಸುವ ಜೂನ್ವರೆಗೆ ಭೂಮಿ ಬೆಂದು ಬವಣೆಗೆ ಕಾರಣವಾಗಲಿದೆ. ಚಂಡಮಾರುತಗಳು, ಇಡೀ ವರ್ಷದ ಮಳೆ ಕೆಲವೇ ದಿನಗಳಲ್ಲಿ ಸುರಿಯುವುದು, ಮೇಘಸ್ಪೋ ಟ, ಭೂಕಂಪ-ಭೂಕುಸಿತ ಹೆಚ್ಚಳ, ತೀವ್ರ ಸುಡು ಗಾಳಿ ಇತ್ಯಾದಿ ಸಂಭವಿಸುವಿಕೆ ಹೆಚ್ಚುತ್ತಿದೆ. ಪ್ರಾಕೃತಿಕ ಘಟನೆಗಳ ಮುನ್ಸೂಚನೆ ನೀಡುವಿಕೆ ಅಸಂಭವವಾಗುತ್ತಿದೆ. ಇತ್ತೀಚೆಗೆ ಪ್ರಕಟಗೊಂಡ ʻಕ್ಲೈಮೇಟ್ ರಿಸ್ಕ್ ಇಂಡೆಕ್ಸ್ 2025ʼ ಪ್ರಕಾರ, […]
ʻಲಡಾಖಿನಲ್ಲಿ ಎಲ್ಲವೂ ಚೆನ್ನಾಗಿಲ್ಲʼ
ಸೂಪರ್ ಹಿಟ್ ಸಿನೆಮಾ ʼತ್ರಿ ಈಡಿಯಟ್ಸ್ʼ ಸಿನೆಮಾದಲ್ಲಿ ಆಮಿರ್ ಖಾನ್ ಅವರ ಪಾತ್ರದ ನಿಜರೂಪ- ಲಡಾಖಿನ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣತಜ್ಞ ಸೋನಂ ವಾಂಗ್ಚುಕ್. ಜನವರಿ 26, 2023 ರಿಂದ ಲಡಾಖಿನ ತೆರೆದ ಬಯಲಿನಲ್ಲಿ ಶೂನ್ಯಕ್ಕಿಂತ ಕಡಿಮೆ ಉಷ್ಣಾಂಶದಲ್ಲಿ 5 ದಿನ ನಿರಶನ ಮಾಡಿದ್ದ ವಾಂಗ್ಚುಕ್, ಈಗ ʻದೆಹಲಿ ಚಲೋʼ ಆರಂಭಿಸಿದ್ದಾರೆ. ಅವರ ತಂಡದ ಪಾದಯಾತ್ರೆಯು ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ದೆಹಲಿಯ ರಾಜ್ಘಾಟಿನಲ್ಲಿ ಕೊನೆಗೊಳ್ಳಲಿದೆ. ಅವರ ಬೇಡಿಕೆ ಇದು-ಲಡಾಖಿಗೆ ರಾಜ್ಯದ ಸ್ಥಾನಮಾನ, ಹೆಚ್ಚುವರಿ ಲೋಕಸಭೆ ಸ್ಥಾನ, […]
ಹವಾಮಾನ ಬದಲಾವಣೆ ವಿರುದ್ಧ ರಕ್ಷಣೆಗೆ ಕಾನೂನಿಗೆ ಮುನ್ನುಡಿ
ಅಂಕೋಲಾ ಬಳಿ ಗುಡ್ಡ ಜರಿದು ನದಿಯಲ್ಲಿ ತೇಲಿಹೋದ ಮತ್ತು ಮಣ್ಣಿನಲ್ಲಿ ಮುಚ್ಚಿಹೋದ 11 ಮಂದಿಗೆ ಕಣ್ಣೀರಾಗೋಣ. 90 ಡಿಗ್ರಿ ಕೋನದಲ್ಲಿ ಗುಡ್ಡೆ ಕೆತ್ತಿ ರಸ್ತೆ ನಿರ್ಮಿಸಿದ ಗುತ್ತಿಗೆದಾರ- ಎಂಜಿನಿಯರ್ಗಳಿಗೆ ವಿಷಾದ ವ್ಯಕ್ತಪಡಿಸೋಣ. ಇಂಥ ಮಾನವ ಪ್ರೇರಿತ ಪರಿಸರ ದುರಂತಗಳ ನಡುವೆಯೇ ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟಗಳು, ಹಿಮಾಲಯ, ವಿಂಧ್ಯ, ಅರಾವಳಿ ಮತ್ತಿತರ ಬೆಟ್ಟಸಾಲುಗಳ ಜೊತೆಗೆ ಮನುಷ್ಯರನ್ನೂ ಕಾಪಿಡಬಲ್ಲ ಸಣ್ಣದೊಂದು ಬೆಳಕಿನ ಕಿಂಡಿಯೊಂದು ಕಾಣಿಸಿಕೊಂಡಿದೆ. 2024-25ರ ಬಜೆಟ್ಗೆ ಮುನ್ನ ಮಂಡನೆಯಾದ ಆರ್ಥಿಕ ಸಮೀಕ್ಷೆ ಕೂಡ ಹವಾಮಾನ ಬದಲಾವಣೆ ಮತ್ತು […]

