ತೂಗುಯ್ಯಾಲೆಯಲ್ಲಿರುವ ಆಪ್ ಮತ್ತು ಕೇಜ್ರಿವಾಲ್ ಭವಿಷ್ಯ
2021-22ರ ದೆಹಲಿ ಮದ್ಯ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್, ಮನಿಶ್ ಸಿಸೋಡಿಯಾ ಸೇರಿದಂತೆ 23 ಮಂದಿಗೆ ನ್ಯಾಯಾಲಯ ಉಪಶಮನ ನೀಡಿದೆ. 100 ಕೋಟಿ ಲಂಚ ಪಡೆಯಲಾಗಿದೆ ಎಂಬುದು ಊಹಾತ್ಮಕ ಮತ್ತು ಅದಕ್ಕೆ ಪುರಾವೆ ನೀಡುವಲ್ಲಿ ವಿಫಲವಾಗಿದೆ ಎಂದು ಹೇಳಿದೆ. ಇದೇ ಹೊತ್ತಿನಲ್ಲಿ 7 ಸಂಸದರು ಆಮ್ ಆದ್ಮಿ ಪಕ್ಷವನ್ನು ತೊರೆದು, ಬಿಜೆಪಿ ಸೇರಿದ್ದಾರೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆ ಗೆ ಬಿಜೆಪಿ ಹತಾರಗಳನ್ನು ಸಜ್ಜುಗೊಳಿಸಲು ಆರಂಭಿಸಿದೆ. ದೆಹಲಿ ವಿಧಾನಸಭೆ ಚುನಾವಣೆ ವೇಳೆ ಮಫ್ಲರ್ ಧರಿಸಿ, ಕೆಮ್ಮುತ್ತ, ಭ್ರಷ್ಟಾಚಾರ […]

