Tag: Fertilizer scarcity

ರಸಗೊಬ್ಬರ, ಬಿತ್ತನೆ ಬೀಜ ಕೊರತೆ : ಕೃಷಿ ಸಂಕಷ್ಟದ ಸಣ್ಣ ತುಣುಕು

ರಾಜ್ಯದೆಲ್ಲೆಡೆ ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇದೊಂದು ವಾರ್ಷಿಕ ಕಾರ್ಯಕ್ರಮದಂತೆ ಆಗಿಬಿಟ್ಟಿದೆ. ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಮೇ 30, 2008ರಂದು ಅಧಿಕಾರ ಸ್ವೀಕರಿಸಿತ್ತು. ಹಾವೇರಿಯ ಎಪಿಎಂಸಿ ಅಂಗಳದಲ್ಲಿ ಮುಂಗಾರು ಪೂರ್ವ ಬಿತ್ತನೆಗೆ ಸಬ್ಸಿಡಿ ರಸಗೊಬ್ಬರಗಳ ಕೊರತೆಯನ್ನು ಪ್ರತಿಭಟಿಸಿದ ರೈತರ ಮೇಲೆ ಪೊಲೀಸರು ಜೂನ್‌ 10 ರಂದು ಗುಂಡು ಹಾರಿಸಿದರು. ಸಿದ್ದಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೊನ್ನಟ್ಟಿ ಬಲಿಯಾಗಿ, 13 ಮಂದಿ ಗಾಯಗೊಂಡರು. ಸರ್ಕಾರ ವಿಚಾರಣೆಗೆ ನೇಮಿಸಿದ ಸುಪ್ರೀಂ ಕೋರ್ಟ್‌ ನಿವೃತ್ತ […]

Back To Top