ವಸ್ತೆಗುನೆ ಹೋಯಾ, ಕೈಸಿ ಸರ್ಕಾರ್ ಹೈ ಯೆ ಮತ್ತು ಸಾಂಸ್ಥಿಕ ವೈಫಲ್ಯ
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಬಳಸಿದ ʻಜಿರಳೆಗಳುʼ ಎಂಬ ಪದದಿಂದ ಜಂತರ್ಮಂತರ್ನಲ್ಲಿ ಆರಂಭಗೊಂಡ ಆಂದೋಲನವು ಶಿಕ್ಷಣ ಸಚಿವ ಪ್ರಧಾನ್ ಅವರ ರಾಜೀನಾಮೆಯಿಂದ ಒಂದು ಹಂತ ತಲುಪಿದೆ. ಪ್ರತಿಭಟನೆ ವೇಳೆ ಪ್ರಧಾನಿಯನ್ನು ಟೀಕಿಸಿದ ಬಾಲಕಿ ರುಚಿಕಾ ಸಿಂಗ್ಳನ್ನು ಬೆದರಿಸಿ ತಪ್ಪೊಪ್ಪಿಗೆ ಪಡೆದಿರುವುದಲ್ಲದೆ, ರಾಜೀನಾಮೆ ಬಳಿಕ ಸದನಕ್ಕೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರಿಗೆ ಹಾರ ಹಾಕಿ ಸಂಭ್ರಮಿಸಲಾಗಿದೆ. ಪ್ರತಿಭಟನೆಗೆ ಕಾರಣವಾದ ಶಿಕ್ಷಣದ ವ್ಯಾಪಾರೀಕರಣ, ಬಡತನ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಯಾವುದೇ ಪ್ರಾಯೋಗಿಕ ಕಾರ್ಯನೀತಿ ರೂಪಿಸಿಲ್ಲ; ಸುಳ್ಳು ಹಾಗೂ […]
ಯುಜಿಸಿ ತಿದ್ದುಪಡಿ ಪ್ರಸ್ತಾವ: ಕೇಂದ್ರೀಕರಣದ ಕರಾಳ ಶಾಸನ
ರಾಜ್ಯಪಾಲರು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾನಿಲಯ (ತಿದ್ದುಪಡಿ) ಮಸೂದೆ 2024 ಅನ್ನು ಸರ್ಕಾರಕ್ಕೆ ಹಿಂದಿರುಗಿಸಿ ದ್ದು, ಮಸೂದೆಯನ್ನು ಹಿಂಪಡೆಯಬೇಕು ಎಂದು ಸೂಚಿಸಿದ್ದಾರೆ. ರಾಜ್ಯಪಾಲರ ಬದಲು ಮುಖ್ಯಮಂತ್ರಿಯನ್ನು ವಿವಿ ಕುಲಪತಿಯಾಗಿ ಬದಲಿಸುವ ಈ ಪ್ರಯತ್ನ ವು ಸರ್ಕಾರ ಮತ್ತು ರಾಜಭವನದ ನಡುವಿನ ಸಂಘರ್ಷವನ್ನು ಹೆಚ್ಚಿಸಿದೆ. ರಾಜ್ಯದ ಎಲ್ಲ ವಿವಿಗಳಿಗೂ ಮುಖ್ಯಮಂತ್ರಿಯೇ ಕುಲಪತಿ ಆಗಬೇಕೆಂಬುದು ಸರ್ಕಾರದ ಆಶಯ. ಫೆ.19ರಂದು ಬೆಂಗಳೂರಿನಲ್ಲಿ ನಡೆದ ವಿವಿಧ ರಾಜ್ಯಗಳ ಉನ್ನತ ಸಚಿವರ ಸಮಾ ವೇಶದಲ್ಲಿ ಯುಜಿಸಿ(ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ) […]

