Tag: KIADB

ಕರಿಯರದೊ ಬಿಳಿಯರದೊ ಯಾರದಾದರೆ ಏನು……

ಬಿಡದಿಯಲ್ಲಿ ಸರ್ಕಾರ ಸ್ಥಾಪಿಸಲು ಪ್ರಸ್ತಾಪಿಸಿರುವ ಗ್ರೇಟರ್‌ ಬೆಂಗಳೂರು ಇಂಟಿಗ್ರೇಟೆಡ್‌ ಟೌನ್‌ಶಿಪ್(ಜಿಬಿಐಟಿ) ರೈತರಲ್ಲಿ ಆತಂಕ ಮೂಡಿಸಿದೆ. ದೇಶದ ಮೊದಲ ಎಐ ಚಾಲಿತ ಉಪನಗರ ಇದಾ ಗಿದ್ದು, ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡುತ್ತದೆ; ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಸುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ, ರೈತರು ಪ್ರಾಥಮಿಕ ಅಧಿಸೂಚನೆ ಹೊರಡಿ ಸಿದ ಬಳಿಕ ಮಾರ್ಚ್‌ 2025ರಿಂದ ಪ್ರತಿಭಟನೆ ಆರಂಭಿಸಿದ್ದಾರೆ. ʻನನ್ನ ಭೂಮಿ, ನನ್ನ ಹಕ್ಕುʼ ಎಂದು ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಶೇ.80 ರಷ್ಟು ರೈತರು ಜಮೀನು ನೀಡಲು […]

ಭೂಸ್ವಾಧೀನ ವಿರುದ್ಧದ ಹೋರಾಟಕ್ಕೆ ಸಾವಿರ ದಿನ

ರೈತ ಮುಖಂಡ ಜಗಜೀತ್‌ ಸಿಂಗ್‌ ದಲ್ಲೇವಾಲ್‌ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ಸೇರಿದಂತೆ ನಾನಾ ಕಾಯಿದೆಗಳ ಜಾರಿಗೆ ಆಗ್ರಹಿಸಿ ನವೆಂಬರ್‌ 26, 2024 ರಿಂದ ನಿರಶನ ನಡೆಸುತ್ತಿದ್ದಾರೆ. ಅವರನ್ನು ಸುಪ್ರೀಂ ಕೋರ್ಟ್‌ ನೇಮಿಸಿದ ಉನ್ನತಾಧಿಕಾರ ಸಮಿತಿ ಭೇಟಿ ಮಾಡಿ, ವೈದ್ಯಕೀಯ ನೆರವು ಪಡೆಯಲು ಕೋರಿದೆ. ಆದರೆ, ಅವರು ನಿರಾಕರಿಸಿದ್ದು, ಅವರ ಆರೋಗ್ಯ ಹದಗೆಡುತ್ತಿದೆ. ಇದೇ ಹೊತ್ತಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾ ಭಿವೃದ್ಧಿ ಮಂಡಳಿ(ಕೆಐಎಡಿಬಿ)ಗೆ ಭೂಮಿ ಕೊಡುವುದಿಲ್ಲ ಎಂದು ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ರೈತರು ನಡೆಸುತ್ತಿರುವ […]

Back To Top