ಮಮತಾ ಬ್ಯಾನರ್ಜಿ ಅವರ ʻಆಟʼ ಈ ಚುನಾವಣೆಯಲ್ಲೂ ನಡೆಯುವುದೇ?
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಎಸ್ಐಆರ್, ಆಡಳಿತ ವಿರೋಧಿ ಅಲೆ, ರಾಜ್ಯಪಾಲರ ಪ್ರವೇಶ, ಕಣಕ್ಕಿಳಿದಿರುವ ಗಣ ಸಮೂಹ ಮತ್ತು ಚುನಾವಣೆ ಆಯೋಗ ಸಾರಾಸಗಟು ಅಧಿಕಾರಶಾಹಿಯನ್ನು ವರ್ಗಾಯಿಸಿರುವುದು ತೃಣಮೂಲ ಕಾಂಗ್ರೆಸ್ಗೆ ತಿರುಗುಬಾಣ ಆಗುವುದೇ? ಅಥವಾ, ಟಿಎಂಸಿ ಪ್ರತಿಪಾದಿಸುವ ಬಂಗಾಳಿ ಉಪರಾಷ್ಟ್ರೀಯತೆಗೆ ಜನ ಮಣೆ ಹಾಕುವರೇ? ರಾಜ್ಯದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಭಾರತೀಯ ಗೂರ್ಖಾ ಪ್ರಜಾತಾಂತ್ರಿಕ್ ಮೋರ್ಚಾ(ಬಿಜಿಪಿಎಂ) ಡಾರ್ಜಿಲಿಂಗ್ ಬೆಟ್ಟ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಟಿಎಂಸಿ ಮೈತ್ರಿಯಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ 3 ಅವಧಿಯಿಂದ […]
ಯುಜಿಸಿ, ಸುಪ್ರೀಂ ಮತ್ತು ಸಮಾನತೆಯ ಅವಸಾನ
ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ದ ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೊಸ ನಿಯಮಗಳನ್ನು ವಿರೋಧಿಸಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಮೇಲ್ಜಾತಿಗಳು- ಸಾಮಾನ್ಯ ವರ್ಗದ ವಿದ್ಯಾರ್ಥಿ ಗಳು ಪ್ರತಿಭಟನೆ ಆರಂಭಿಸಿದ್ದರು. ಬಿಜೆಪಿಯ ರಾಜಕೀಯ ಶಿಲ್ಪದ ಬುನಾದಿಯಾದ ಯುವಜನರಲ್ಲಿ ಜಾತಿ ಆಧರಿತ ಧ್ರುವೀಕರಣವು ಪಕ್ಷಕ್ಕೆ ದುಬಾರಿಯಾಗುವ ಸಾಧ್ಯತೆ ಇತ್ತು. ಆದರೆ, ಸುಪ್ರೀಂ ತೀರ್ಪಿನಿಂದ 2026ರಲ್ಲಿ ನಡೆಯ ಲಿರುವ ಮತ್ತು 2027ರಲ್ಲಿ ಉತ್ತರಪ್ರದೇಶದಲ್ಲಿ ನಡೆಯಬೇಕಿರುವ ಚುನಾವಣೆಯಲ್ಲಿ ಬಿಜೆಪಿಗೆ ಎದುರಾಗಿದ್ದ ಕಂಟಕವೊಂದು ನಿವಾರಣೆ ಆಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ […]

