ತೂಗುಯ್ಯಾಲೆಯಲ್ಲಿರುವ ಆಪ್ ಮತ್ತು ಕೇಜ್ರಿವಾಲ್ ಭವಿಷ್ಯ
2021-22ರ ದೆಹಲಿ ಮದ್ಯ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್, ಮನಿಶ್ ಸಿಸೋಡಿಯಾ ಸೇರಿದಂತೆ 23 ಮಂದಿಗೆ ನ್ಯಾಯಾಲಯ ಉಪಶಮನ ನೀಡಿದೆ. 100 ಕೋಟಿ ಲಂಚ ಪಡೆಯಲಾಗಿದೆ ಎಂಬುದು ಊಹಾತ್ಮಕ ಮತ್ತು ಅದಕ್ಕೆ ಪುರಾವೆ ನೀಡುವಲ್ಲಿ ವಿಫಲವಾಗಿದೆ ಎಂದು ಹೇಳಿದೆ. ಇದೇ ಹೊತ್ತಿನಲ್ಲಿ 7 ಸಂಸದರು ಆಮ್ ಆದ್ಮಿ ಪಕ್ಷವನ್ನು ತೊರೆದು, ಬಿಜೆಪಿ ಸೇರಿದ್ದಾರೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆ ಗೆ ಬಿಜೆಪಿ ಹತಾರಗಳನ್ನು ಸಜ್ಜುಗೊಳಿಸಲು ಆರಂಭಿಸಿದೆ. ದೆಹಲಿ ವಿಧಾನಸಭೆ ಚುನಾವಣೆ ವೇಳೆ ಮಫ್ಲರ್ ಧರಿಸಿ, ಕೆಮ್ಮುತ್ತ, ಭ್ರಷ್ಟಾಚಾರ […]
ಬಲಪಂಥೀಯತೆ: ಒಂದು ಜಾಗತಿಕ ಪಿಡುಗು
ಇಂಡಿಯ ಸೇರಿದಂತೆ ಪ್ರಜಾಪ್ರಭುತ್ವವಿರುವ ದೇಶಗಳಿಗೆ ೨೦೨೪ ಸಂಕಷ್ಟದ ವರ್ಷವಾಗಲಿದೆಯೇ? ಜಗತ್ತಿನ ದೊಡ್ಡ ಪ್ರಜಾಪ್ರಭುತ್ವಗಳಾದ ಇಂಡಿಯ, ಅಮೆರಿಕ, ಬ್ರಿಟನ್, ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಥೈವಾನ್ ಸೇರಿದಂತೆ ಹಲವು ದೇಶಗಳಲ್ಲಿ ಚುನಾವಣೆ ನಡೆಯಬೇಕಿದೆ. ಚುನಾವಣೆಗಳು ಆವರ್ತೀಯ ಪ್ರಕ್ರಿಯೆ ಎಂದು ಹೇಳಿಬಿಡಬಹುದು. ಆದರೆ, ಅಂದಾಜು 2 ಶತಕೋಟಿ ಜನರು ಪ್ರಜ್ಞಾಪೂರ್ವಕವಾಗಿ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದು, ಈ ಆಯ್ಕೆಗಳು ದೇಶದ-ನಾಗರಿಕರ ಸಮಸ್ಯೆಗಳನ್ನು ಬಗೆಹರಿಸಲು ನೆರವಾಗುತ್ತವೆಯೇ ಎನ್ನುವುದು ಪ್ರಶ್ನೆ. ಮತ ಚಲಾವಣೆಯಂಥ ಸಹಜ ಪ್ರಕ್ರಿಯೆಯ ಫಲಿತಾಂಶಗಳು ತಾರ್ಕಿಕವಾಗಿರುತ್ತವೆ ಎಂದು ಭಾವಿಸಬೇಕಿಲ್ಲ. ಅಮೆರಿಕದ ಪ್ರಜಾಸತ್ತೆ […]

