ವಸ್ತೆಗುನೆ ಹೋಯಾ, ಕೈಸಿ ಸರ್ಕಾರ್ ಹೈ ಯೆ ಮತ್ತು ಸಾಂಸ್ಥಿಕ ವೈಫಲ್ಯ
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಬಳಸಿದ ʻಜಿರಳೆಗಳುʼ ಎಂಬ ಪದದಿಂದ ಜಂತರ್ಮಂತರ್ನಲ್ಲಿ ಆರಂಭಗೊಂಡ ಆಂದೋಲನವು ಶಿಕ್ಷಣ ಸಚಿವ ಪ್ರಧಾನ್ ಅವರ ರಾಜೀನಾಮೆಯಿಂದ ಒಂದು ಹಂತ ತಲುಪಿದೆ. ಪ್ರತಿಭಟನೆ ವೇಳೆ ಪ್ರಧಾನಿಯನ್ನು ಟೀಕಿಸಿದ ಬಾಲಕಿ ರುಚಿಕಾ ಸಿಂಗ್ಳನ್ನು ಬೆದರಿಸಿ ತಪ್ಪೊಪ್ಪಿಗೆ ಪಡೆದಿರುವುದಲ್ಲದೆ, ರಾಜೀನಾಮೆ ಬಳಿಕ ಸದನಕ್ಕೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರಿಗೆ ಹಾರ ಹಾಕಿ ಸಂಭ್ರಮಿಸಲಾಗಿದೆ. ಪ್ರತಿಭಟನೆಗೆ ಕಾರಣವಾದ ಶಿಕ್ಷಣದ ವ್ಯಾಪಾರೀಕರಣ, ಬಡತನ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಯಾವುದೇ ಪ್ರಾಯೋಗಿಕ ಕಾರ್ಯನೀತಿ ರೂಪಿಸಿಲ್ಲ; ಸುಳ್ಳು ಹಾಗೂ […]
ನೀಟ್-ಯುಜಿ: ಸರ್ಕಾರದ ಲೋಪಕ್ಕೆ ಟೆಲಿಗ್ರಾಂಗೆ ಬರೆ
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಮರುಪರೀಕ್ಷೆ ನಡೆದಿದೆ. ಸರ್ಕಾರ ಪರೀಕ್ಷೆಗೆ ಮುನ್ನ ಟೆಲಿಗ್ರಾಂಗೆ ತಾತ್ಕಾಲಿಕ ನಿಷೇಧ ಹೇರಿತು; ಆನಂತರ ವಾಟ್ಸ್ಆಪ್ ತರಲು ಯೋಜಿಸಿದ್ದ ʻಯೂಸರ್ನೇಮ್ʼ ಸೌಲಭ್ಯದ ವಿವರ ನೀಡುವಂತೆ ನೋಟಿಸ್ ನೀಡಿತು. ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ಬೀಸುವ ದೊಣ್ಣೆಯಿಂದ ವಾಟ್ಸ್ಆಪ್ ತಪ್ಪಿಸಿಕೊಂಡಿದೆ. ಇಂಥದ್ದೇ ನೋಟಿಸ್ ಮೆಟಾ, ಅರಟ್ಟೈ ಹಾಗೂ ಸಿಗ್ನಲ್ಗೂ ರವಾನೆಯಾಗಿದೆ. ದೆಹಲಿ ಹೈಕೋರ್ಟ್ ಕಾಕ್ರೋಚ್ ಜನತಾ ಪಕ್ಷದ ಎಕ್ಸ್ ಖಾತೆಗೆ ಹೇರಿದ್ದ ನಿರ್ಬಂಧ ತೆರವುಗೊಳಿಸಿದೆ. ಗೋದಿ ಮಾಧ್ಯಮಗಳ ಯುಗದಲ್ಲಿ ಜನಸಾಮಾನ್ಯರು ಸಂವಹನಕ್ಕೆ ಬಳಸುತ್ತಿರುವ ಸಾಮಾಜಿಕ ಮಾಧ್ಯಮಗಳ […]
ನೀಟ್ ಅವ್ಯವಸ್ಥೆ: ನಿರ್ಲಕ್ಷ್ಯ, ಉತ್ತರದಾಯಿತ್ವವಿಲ್ಲದ ಆಡಳಿತದ ಫಲ
ಮೇ 3, 2026ರಂದು ನೀಟ್-ಯುಜಿಸಿ(ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತೆ ಪರೀಕ್ಷೆ) ಪರೀಕ್ಷೆ ನಡೆದ 9 ದಿನಗಳ ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸಿತು; ಸರ್ಕಾರ ಸಿಬಿಐ ತನಿಖೆಗೆ ಮುಂದಾಯಿತು. ವೈದ್ಯರ ಸಂಘಟನೆಯೊಂದು ಸುಪ್ರೀಂ ಕೋರ್ಟ್ ಕದ ತಟ್ಟಿತು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಒಂದು ವಿಷವೃತ್ತ. ರಾಜಕೀಯ ನಾಯಕರ ಖಾಸಗಿ ವೈದ್ಯ ಕಾಲೇಜುಗಳು, ಹಲವು ಸಾವಿರ ಕೋಟಿ ರೂ. ಮೌಲ್ಯದ ಕೋಚಿಂಗ್ ಉದ್ಯಮ ಮತ್ತು ವೈದ್ಯ ಪದವಿಯ ಸಾಮಾಜಿಕ ಪ್ರತಿಷ್ಠೆ ಇದರಲ್ಲಿ ಕೈ […]

