Tag: Periyar E V Ramaswamy

ತಮಿಳುನಾಡು ಚುನಾವಣೆ: ದ್ರಾವಿಡ ವಿ/ಎಸ್‌ ರಾಷ್ಟ್ರೀಯವಾದಿ ಸಿದ್ಧಾಂತದ ಹಣಾಹಣಿ

ತಮಿಳುನಾಡು ವಿಧಾನಸಭೆ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಕಾಂಗ್ರೆಸ್‌ ಮತ್ತು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಸೀಟು ಹಂಚಿಕೆ ಒಪ್ಪಂದ ಮಾಡಿಕೊಂಡಿವೆ. ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ, ನಟ ವಿಜಯ್ ಅವರನ್ನು ಕರೂರು ಕಾಲ್ತುಳಿತ ಹಾಗೂ ವಿಚ್ಛೇದನ ಪ್ರಕರಣಗಳು ಕಾಡುತ್ತಿವೆ. ಎಐಎಡಿಎಂಕೆ ನಿಶ್ಶಕ್ತವಾಗಿದೆ ಮತ್ತು ಬಿಜೆಪಿಯ ಕೋಮುವಾದಿ ಸಂಕ ಥನಗಳಿಗೆ ಜನ ಮರುಳಾದಂತೆ ಕಾಣುತ್ತಿಲ್ಲ. ಪ್ರಮುಖ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲ ಆರ್‌.ಎನ್‌. ರವಿ ಅವರನ್ನು ಪಶ್ಚಿಮ ಬಂಗಾಳಕ್ಕೆ ವರ್ಗಾಯಿಸಿದೆ. ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ(ಎಸ್‌ಪಿಎ)ವು ಕಾಂಗ್ರೆಸ್‌ಗೆ 28 […]

ಪೆರಿಯಾರ್‌, ವೈಕಂ ಚಳವಳಿ ಮತ್ತು ದೇವನೂರು ಮಹಾದೇವ

ಸುಮಾರು 100 ವರ್ಷಗಳ ಹಿಂದೆ ನಡೆದ ಸಾಟಿಯಿಲ್ಲದ ಸಾಮಾಜಿಕೋ-ರಾಜಕೀಯ ಹೋರಾಟ; ವೈಕಂ ಚಳವಳಿ. ಅದು ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯ ವಿರುದ್ಧ ನಡೆದ ದೇಶದ ಮೊಟ್ಟಮೊದಲ ಹೋರಾಟ; ದೇಶದ ಸಾಮಾಜಿಕ ಸುಧಾರಣೆ ಪಥವನ್ನು ರೂಪಿಸಿತು. ಇನ್ನೇನು ಚದುರಿ ಹೋಗಲಿದ್ದ ಈ ಚಳವಳಿಗೆ ಹುರುಪು ತುಂಬಿ, ದಿಗ್ದರ್ಶನ ಮಾಡಿದವರು ಪೆರಿಯಾರ್‌ ಇ.ವಿ. ರಾಮಸ್ವಾಮಿ. ಆನಂತರ ಅವರು ಆರಂಭಿಸಿದ ದ್ರಾವಿಡ ಚಳವಳಿ ಹಾಗೂ ಸ್ವಾಭಿಮಾನ ಚಳವಳಿಗಳು ದಕ್ಷಿಣ ಭಾರತದ ರಾಜಕೀಯ ಚಿತ್ರಣವನ್ನೇ ಬದಲಿಸಿದವು. ಅವರ ನೆನಪಿನಲ್ಲಿ ತಮಿಳುನಾಡು ಸರ್ಕಾರ ಆರಂಭಿಸಿದ […]

Back To Top