ಸುಪ್ರೀಂ ತೀರ್ಪು ಮತ್ತು ಮಸುಕಾಗುತ್ತಿರುವ ಸಂವಿಧಾನದ ಬೆಳಕು
ನವೆಂಬರ್ 20ರಂದು ಎರಡು ಚರಿತ್ರಾರ್ಹ ಘಟನೆಗಳು ನಡೆದವು- ಪಟಣಾದಲ್ಲಿ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ 10ನೇ ಅವಧಿಗೆ ಅಧಿಕಾರ ಸ್ವೀಕರಿಸಿದರು ಮತ್ತು ಮುಖ್ಯ ನ್ಯಾಯಮೂರ್ತಿ ಆರ್. ಎಸ್. ಗವಾಯಿ ನೇತೃತ್ವದ ಸಂವಿಧಾನ ಪೀಠವು ರಾಜ್ಯಪಾಲರು-ರಾಷ್ಟ್ರಪತಿ ಅವರಿಗೆ ಕಡತವೊಂದಕ್ಕೆ ಸಹಿ ಹಾಕಲು ಕಾಲಾವಧಿ ವಿಧಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿತು. ನಿತೀಶ್ ಕುಮಾರ್ ಮತ್ತು ಮೈತ್ರಿ ಪಕ್ಷ ಬಿಜೆಪಿ, ಚುನಾವಣೆಯನ್ನು ತಂತ್ರಗಾರಿಕೆ ಮತ್ತು ಕುಶಲತೆಯಿಂದ ತಿರುಚಿ ಜಯ ಸಾಧಿಸಿತು; ಪ್ರತಿಪಕ್ಷಗಳು ತಂತ್ರಕ್ಕೆ ಶರಣಾದವು. ಆದರೆ, ಸುಪ್ರೀಂ ಕೋರ್ಟ್ ತೀರ್ಪು […]

