Tag: Rapid Urbanisation and death of villages

ಕರಿಯರದೊ ಬಿಳಿಯರದೊ ಯಾರದಾದರೆ ಏನು……

ಬಿಡದಿಯಲ್ಲಿ ಸರ್ಕಾರ ಸ್ಥಾಪಿಸಲು ಪ್ರಸ್ತಾಪಿಸಿರುವ ಗ್ರೇಟರ್‌ ಬೆಂಗಳೂರು ಇಂಟಿಗ್ರೇಟೆಡ್‌ ಟೌನ್‌ಶಿಪ್(ಜಿಬಿಐಟಿ) ರೈತರಲ್ಲಿ ಆತಂಕ ಮೂಡಿಸಿದೆ. ದೇಶದ ಮೊದಲ ಎಐ ಚಾಲಿತ ಉಪನಗರ ಇದಾ ಗಿದ್ದು, ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡುತ್ತದೆ; ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಸುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ, ರೈತರು ಪ್ರಾಥಮಿಕ ಅಧಿಸೂಚನೆ ಹೊರಡಿ ಸಿದ ಬಳಿಕ ಮಾರ್ಚ್‌ 2025ರಿಂದ ಪ್ರತಿಭಟನೆ ಆರಂಭಿಸಿದ್ದಾರೆ. ʻನನ್ನ ಭೂಮಿ, ನನ್ನ ಹಕ್ಕುʼ ಎಂದು ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಶೇ.80 ರಷ್ಟು ರೈತರು ಜಮೀನು ನೀಡಲು […]

Back To Top