ಯುಎಪಿಎ; ಜಾಮೀನು ಇಲ್ಲವೇ ಸೆರೆವಾಸದ ದ್ವಂದ್ವ
ಅಕ್ರಮ ಚಟುವಟಿಕೆ ತಡೆ ಕಾಯಿದೆ(ಯುಎಪಿಎ) ಅಡಿ ಬಂಧಿತರಿಗೆ ಜಾಮೀನು ನೀಡಿಕೆ ವಿಷಯದಲ್ಲಿ ಸುಪ್ರೀಂ ಕೋರ್ಟಿನ ಎರಡು ಪೀಠಗಳು ವಿಭಿನ್ನ ತೀರ್ಪು ನೀಡಿರುವುದರಿಂದ, ಆದೇಶದ ಪರಾಮರ್ಶನಕ್ಕೆ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ. ಸಯೀದ್ ಅಹ್ಮದ್ ಅಬ್ದುಲ್ ವಾಹಿದ್ ಚೌಧರಿ ವಿ/ಎಸ್ ಮಹಾರಾಷ್ಟ್ರ ಸರ್ಕಾರ(2026) ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ನ ನ್ಯಾ.ಮಾಧವ ಜಾಮದಾರ ಅವರು ಶಾಂತಿಯುತ ಪ್ರತಿಭಟನೆ ಪ್ರತಿಯೊಬ್ಬರಿಗೂ ಸಂವಿಧಾನ ನೀಡಿರುವ ಹಕ್ಕು; ಪೊಲೀಸರು ಪ್ರಜೆಗಳ ಸೇವಕರೇ ಹೊರತು ಸರ್ಕಾರದ ಉನ್ನತ ಅಧಿಕಾರಿಗಳ ಸೇವಕರಲ್ಲ ಎಂದು ಜುಲೈ 3, 2026ರಂದು ಹೇಳಿದ್ದಾರೆ. […]
ಐಟಿ ಕಾಯಿದೆಗೆ ಮತ್ತೊಂದು ತಿದ್ದುಪಡಿ: ಹಳ್ಳ ಹಿಡಿದ ಅಭಿವ್ಯಕ್ತಿ ಸ್ವಾತಂತ್ರ್ಯ
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ(ಎಂಇಐಟಿವೈ)ವು ಮಾಹಿತಿ ತಂತ್ರಜ್ಞಾನ(ಮಧ್ಯವರ್ತಿ ಮಾರ್ಗಸೂಚಿಗಳು ಹಾಗೂ ಡಿಜಿಟಲ್ ಮಾಧ್ಯಮ ನೀತಿಸಂಹಿತೆ) ನಿಯಮಗಳು 2021ಕ್ಕೆ ಮತ್ತೊಂದು ತಿದ್ದುಪಡಿ ತರಲು ಕರಡು ಪ್ರಸ್ತಾಪವನ್ನು ಪ್ರಕಟಿಸಿದೆ. ಒಂದು ವೇಳೆ ಅಂಗೀಕೃತಗೊಂಡರೆ, ವಾಕ್ ಸ್ವಾತಂತ್ರ್ಯದ ಮೇಲಿನ ನಿರ್ಬಂಧ ಇನ್ನಷ್ಟು ಬಿಗಿ ಯಾಗಲಿದೆ. ಶಾಸಕಾಂಗದ ಸಮ್ಮತಿ ಇಲ್ಲದೆ, ಸಂಸತ್ತಿನಲ್ಲಿ ಚರ್ಚೆ ನಡೆಸದೆ ಜನರ ಮೂಲಭೂತ ಹಕ್ಕುಗಳನ್ನು ಕಸಿಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಐಟಿ ಕಾಯಿದೆಯನ್ನು ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಸುಪ್ರೀಂ ಕೋರ್ಟ್ ಆನ್ಲೈನ್ ಗೋಪ್ಯತೆ ಮತ್ತು […]

