ಹೋಗಿ ಬನ್ನಿ ಗಾಡ್ಗೀಳ್ ಸರ್…ನಮಸ್ಕಾರ
ಪಶ್ಚಿಮ ಘಟ್ಟದಲ್ಲಿ ಬೇಡ್ತಿ-ವರದಾ ಮತ್ತು ಅಘನಾಷಿನಿ-ವೇದಾವತಿ ನದಿ ಜೋಡಣೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಆಗುಂಬೆ ಸುರಂಗ, ಹೊನ್ನಾವರ ರೈಲು ಮಾರ್ಗ, ಕ್ಯಾಸಲ್ರಾಕ್-ಕುಲೆಂ ಜೋಡಿ ಹಳಿ ಮಾರ್ಗ, ಕೊಡಚಾದ್ರಿಗೆ ರೋಪ್ವೇ ಸೇರಿದಂತೆ ಹಲವು ಯೋಜನೆಗಳನ್ನು ಉದ್ದೇಶಿಸಲಾಗಿದೆ. ಇದೇ ಹೊತ್ತಿನಲ್ಲಿ ನದಿಗಳಿಗೂ ಜೀವಿಸುವ ಹಕ್ಕು ನೀಡಬೇಕೆಂದು ಆಗ್ರಹಿಸಿ, ಜನವರಿ 11ರಂದು ಶಿರಸಿಯಲ್ಲಿ ಜನ ಸಮಾವೇಶ ನಡೆದಿದೆ. ಪ್ರತಿಯಾಗಿ ಹಾವೇರಿಯಲ್ಲಿ ನದಿ ಜೋಡಣೆ ಪರವಾಗಿ ಸಮಾವೇಶ ನಡೆದಿದೆ. ಇದೆಲ್ಲದರ ನಡುವೆ ಪಶ್ಚಿಮ ಘಟ್ಟಕ್ಕಾಗಿ ತಮ್ಮ ಜೀವವನ್ನೇ ಸವೆಸಿದ್ದ ಮಾಧವ ಗಾಡ್ಗೀಳ್(ಮೇ […]

