ದೇಶಿ ಕೃಷಿ ಮೇಲೆ ಎಲ್ ನಿನೋ ʻಗಾಡ್ಜಿಲ್ಲಾ’ ಆಘಾತ
ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಮುಂಗಾರು ಹಿನ್ನಡೆ ಅನುಭವಿಸಿದೆ. 2026ರಲ್ಲಿ ಮುಂಗಾರು ವಾಡಿಕೆಗಿಂತ ದುರ್ಬಲ ಆಗಲಿದೆ ಎಂದು ಈ ಹಿಂದೆಯೇ ಸೂಚನೆ ಇತ್ತು. ರಾಷ್ಟ್ರ ಮಟ್ಟದಲ್ಲಿ ಶೇ.43 ಹಾಗೂ ರಾಜ್ಯದಲ್ಲಿ ಸರಾಸರಿ ಶೇ.37 ರಷ್ಟು ಮಳೆ ಕೊರತೆ ಆಗಿದೆ; ದಕ್ಷಿಣ ಒಳನಾಡಿನ 3, ಉತ್ತರ ಒಳನಾಡಿನ 5, ಮಲೆನಾಡಿನ 4 ಮತ್ತು ಕರಾವಳಿಯ 3 ಸೇರಿದಂತೆ 15 ಜಿಲ್ಲೆಗಳಲ್ಲಿ ಕೊರತೆ ತೀವ್ರವಾಗಿದೆ; ಬೀದರ್ ಗರಿಷ್ಠ(ಶೇ.67) ಮತ್ತು ಮೈಸೂರು ಕನಿಷ್ಠ(ಶೇ.42). ತುಂಗಭದ್ರಾ ಸೇರಿದಂತೆ ಜಲಾಶಯಗಳಲ್ಲಿ ನೀರು ಖಾಲಿಯಾಗುತ್ತಿದೆ. ಇದರಿಂದ ಮಲೆನಾಡು […]
ಹೋಗಿ ಬನ್ನಿ ಗಾಡ್ಗೀಳ್ ಸರ್…ನಮಸ್ಕಾರ
ಪಶ್ಚಿಮ ಘಟ್ಟದಲ್ಲಿ ಬೇಡ್ತಿ-ವರದಾ ಮತ್ತು ಅಘನಾಷಿನಿ-ವೇದಾವತಿ ನದಿ ಜೋಡಣೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಆಗುಂಬೆ ಸುರಂಗ, ಹೊನ್ನಾವರ ರೈಲು ಮಾರ್ಗ, ಕ್ಯಾಸಲ್ರಾಕ್-ಕುಲೆಂ ಜೋಡಿ ಹಳಿ ಮಾರ್ಗ, ಕೊಡಚಾದ್ರಿಗೆ ರೋಪ್ವೇ ಸೇರಿದಂತೆ ಹಲವು ಯೋಜನೆಗಳನ್ನು ಉದ್ದೇಶಿಸಲಾಗಿದೆ. ಇದೇ ಹೊತ್ತಿನಲ್ಲಿ ನದಿಗಳಿಗೂ ಜೀವಿಸುವ ಹಕ್ಕು ನೀಡಬೇಕೆಂದು ಆಗ್ರಹಿಸಿ, ಜನವರಿ 11ರಂದು ಶಿರಸಿಯಲ್ಲಿ ಜನ ಸಮಾವೇಶ ನಡೆದಿದೆ. ಪ್ರತಿಯಾಗಿ ಹಾವೇರಿಯಲ್ಲಿ ನದಿ ಜೋಡಣೆ ಪರವಾಗಿ ಸಮಾವೇಶ ನಡೆದಿದೆ. ಇದೆಲ್ಲದರ ನಡುವೆ ಪಶ್ಚಿಮ ಘಟ್ಟಕ್ಕಾಗಿ ತಮ್ಮ ಜೀವವನ್ನೇ ಸವೆಸಿದ್ದ ಮಾಧವ ಗಾಡ್ಗೀಳ್(ಮೇ […]

